AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

12 ಅಡಿ ಉದ್ದದ ಭಯಂಕರ ಹೆಬ್ಬಾವು ರಕ್ಷಿಸಿದ ಕೊಡಗಿನ ಕಲಿ

ಮಡಿಕೇರಿ: ಸತತ ಮಳೆಯ ಪರಿಣಾಮವೋ ಅಥವಾ ಕುರಿ ಕೋಳಿ ತಿನ್ನವ ಆಶೆಯೋ ಗೊತ್ತಿಲ್ಲ, ಆದ್ರೆ ಕಾಡು ಬಿಟ್ಟು ನಾಡಿನತ್ತ ಬಂದಿದ್ದ ಹೆಬ್ಬಾವು ಒಂದನ್ನು ಗ್ರಾಮಸ್ಥರು ನೋಡಿ ರಕ್ಷಣೆ ಮಾಡಿದ ಘಟನೆ ಕೊಡಗಿನಲ್ಲಿ ನಡೆದಿದೆ. ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಚೆಟ್ಟಿಮಾನಿ ಗ್ರಾಮದ ಕೆದಂಬಾಡಿಯ ದಿಲಿ ಎಂಬವರ ಮನೆ ಬಳಿ ಕಾಡಿನಿಂದ ಹೆಬ್ಬಾವು ಬಂದಿತ್ತು. ಇದನ್ನು ನೋಡಿ ಗ್ರಾಮಸ್ಥರಲ್ಲಿ ಕೆಲವರು ಭಯಭೀತರಾದ್ರೆ, ಇನ್ನುಳಿದವರು ಹೊಡೆಯಲು ಮುಂದಾಗಿದ್ದಾರೆ. ಆದ್ರೆ ಸ್ಥಳೀಯರಾದ ಉದಯ್‌ಕುಮಾರ್‌ ಎಂಬುವವರು ಇತರರ ಸಹಾಯದೊಂದಿಗೆ ಗ್ರಾಮಕ್ಕೆ ಬಂದಿದ್ದ ಭಯಂಕರ […]

12 ಅಡಿ ಉದ್ದದ ಭಯಂಕರ ಹೆಬ್ಬಾವು ರಕ್ಷಿಸಿದ ಕೊಡಗಿನ ಕಲಿ
Guru
|

Updated on: Aug 29, 2020 | 7:01 PM

Share

ಮಡಿಕೇರಿ: ಸತತ ಮಳೆಯ ಪರಿಣಾಮವೋ ಅಥವಾ ಕುರಿ ಕೋಳಿ ತಿನ್ನವ ಆಶೆಯೋ ಗೊತ್ತಿಲ್ಲ, ಆದ್ರೆ ಕಾಡು ಬಿಟ್ಟು ನಾಡಿನತ್ತ ಬಂದಿದ್ದ ಹೆಬ್ಬಾವು ಒಂದನ್ನು ಗ್ರಾಮಸ್ಥರು ನೋಡಿ ರಕ್ಷಣೆ ಮಾಡಿದ ಘಟನೆ ಕೊಡಗಿನಲ್ಲಿ ನಡೆದಿದೆ. ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಚೆಟ್ಟಿಮಾನಿ ಗ್ರಾಮದ ಕೆದಂಬಾಡಿಯ ದಿಲಿ ಎಂಬವರ ಮನೆ ಬಳಿ ಕಾಡಿನಿಂದ ಹೆಬ್ಬಾವು ಬಂದಿತ್ತು. ಇದನ್ನು ನೋಡಿ ಗ್ರಾಮಸ್ಥರಲ್ಲಿ ಕೆಲವರು ಭಯಭೀತರಾದ್ರೆ, ಇನ್ನುಳಿದವರು ಹೊಡೆಯಲು ಮುಂದಾಗಿದ್ದಾರೆ.

ಆದ್ರೆ ಸ್ಥಳೀಯರಾದ ಉದಯ್‌ಕುಮಾರ್‌ ಎಂಬುವವರು ಇತರರ ಸಹಾಯದೊಂದಿಗೆ ಗ್ರಾಮಕ್ಕೆ ಬಂದಿದ್ದ ಭಯಂಕರ ಹೆಬ್ಬಾವನ್ನು ಸೆರೆ ಹಿಡಿದಿದ್ದಾರೆ. ಸುಮಾರು 12 ಅಡಿ ಉದ್ದ, 20 ಕೆ.ಜಿ. ತೂಕವಿರುವ ಈ ಹೆಬ್ಬಾವನ್ನು ಹಿಡಿದು ರಕ್ಷಿಸಿದ ನಂತರ ಅರಣ್ಯಾಧಿಕಾರಿಗಳ ವಶಕ್ಕೆ ನೀಡಿದ್ದಾರೆ.

ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ