AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೌರವಯುತವಾಗಿ ನೆರವೇರಿತು ಸೋಂಕಿತನ ಅಂತ್ಯಕ್ರಿಯೆ, ಎಲ್ಲಿ?

ಉಡುಪಿ: ಕೊರೊನಾ ಎಲ್ಲೆಡೆ ಮರಣ ಮೃದಂಗ ಬಾರಿಸುತ್ತಿದೆ. ಸೋಂಕಿನಿಂದ ಮೃತಪಡುತ್ತಿದ್ದವರ ಅಂತ್ಯಕ್ರಿಯೆ ನೆರವೇರಿಸುವ ವಿಧಾನ ಬಹಳಷ್ಟು ಕಡೆ ವಿರೋಧಕ್ಕೆ ಕಾರಣವಾಗಿತ್ತು. ಮೃತದೇಹ ಎಂಬ ಸಾಮಾನ್ಯ ಗೌರವವನ್ನೂ ನೀಡದೆ ಬೇಕಾಬಿಟ್ಟಿಯಾಗಿ  ಸೋಂಕಿತರ ಅಂತ್ಯಕ್ರಿಯೆ ಮಾಡಲಾಗುತ್ತಿತ್ತು. ಆದರೆ ಇಲ್ಲಿ ಕೊವಿಡ್​ನಿಂದ ಮೃತಪಟ್ಟ ವ್ಯಕ್ತಿಯ ಅಂತ್ಯಸಂಸ್ಕಾರವನ್ನು ಗೌರವಯುತವಾಗಿ ನೆರವೇರಿಸಿರುವ ಘಟನೆ ನಗರದ ಖಬರಸ್ಥಾನದಲ್ಲಿ ನಡೆದಿದೆ. 16 ಮಂದಿ ಯುವಕರ ತಂಡ ಪ್ರೊಟೋಕಾಲ್ ಪ್ರಕಾರ ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ. ದಾವಣಗೆರೆ ಮೂಲದ ವೃದ್ಧ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಬಂದಿದ್ದಾಗ ಅವರಿಗೆ ಸೋಂಕು ತಗಲಿರುವುದು ಪತ್ತೆಯಾಗಿತ್ತು. […]

ಗೌರವಯುತವಾಗಿ ನೆರವೇರಿತು ಸೋಂಕಿತನ ಅಂತ್ಯಕ್ರಿಯೆ, ಎಲ್ಲಿ?
ಆಯೇಷಾ ಬಾನು
| Edited By: |

Updated on:Jul 13, 2020 | 9:36 AM

Share

ಉಡುಪಿ: ಕೊರೊನಾ ಎಲ್ಲೆಡೆ ಮರಣ ಮೃದಂಗ ಬಾರಿಸುತ್ತಿದೆ. ಸೋಂಕಿನಿಂದ ಮೃತಪಡುತ್ತಿದ್ದವರ ಅಂತ್ಯಕ್ರಿಯೆ ನೆರವೇರಿಸುವ ವಿಧಾನ ಬಹಳಷ್ಟು ಕಡೆ ವಿರೋಧಕ್ಕೆ ಕಾರಣವಾಗಿತ್ತು. ಮೃತದೇಹ ಎಂಬ ಸಾಮಾನ್ಯ ಗೌರವವನ್ನೂ ನೀಡದೆ ಬೇಕಾಬಿಟ್ಟಿಯಾಗಿ  ಸೋಂಕಿತರ ಅಂತ್ಯಕ್ರಿಯೆ ಮಾಡಲಾಗುತ್ತಿತ್ತು.

ಆದರೆ ಇಲ್ಲಿ ಕೊವಿಡ್​ನಿಂದ ಮೃತಪಟ್ಟ ವ್ಯಕ್ತಿಯ ಅಂತ್ಯಸಂಸ್ಕಾರವನ್ನು ಗೌರವಯುತವಾಗಿ ನೆರವೇರಿಸಿರುವ ಘಟನೆ ನಗರದ ಖಬರಸ್ಥಾನದಲ್ಲಿ ನಡೆದಿದೆ. 16 ಮಂದಿ ಯುವಕರ ತಂಡ ಪ್ರೊಟೋಕಾಲ್ ಪ್ರಕಾರ ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ. ದಾವಣಗೆರೆ ಮೂಲದ ವೃದ್ಧ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಬಂದಿದ್ದಾಗ ಅವರಿಗೆ ಸೋಂಕು ತಗಲಿರುವುದು ಪತ್ತೆಯಾಗಿತ್ತು.

ಚಿಕಿತ್ಸೆ ಫಲಿಸದೆ ಶುಕ್ರವಾರ ಮೃತಪಟ್ಟಿದ್ದರು. ಹೀಗಾಗಿ, PFI ಸಂಘಟನೆಗೆ ಸೇರಿದ್ದ ಯುವಕರ ತಂಡ ತರಬೇತಿ ಪಡೆದು, PPE ಕಿಟ್ ಧರಿಸಿ ಸಂಪ್ರದಾಯದ ಪ್ರಕಾರ ನಿಯಮಗಳನ್ನು ಪಾಲಿಸಿ ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ. ಮಾನವೀಯತೆ ಮೆರೆದ ಯುವಕರಿಗೆ ಸ್ಥಳೀಯರಿಂದ ಪ್ರಶಂಸೆ ವ್ಯಕ್ತವಾಗಿದೆ.

Published On - 4:07 pm, Sun, 12 July 20

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್