AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಲು ಜಾರಿ ನದಿಗೆ ಬಿದ್ದು ಯುವಕನ ಸಾವು!

ಹಾಸನ: ನದಿ ದಡದಲ್ಲಿ ಹಾದು ಹೋಗುವಾಗ ಆಕಸ್ಮಿಕವಾಗಿ ಕಾಲು ಜಾರಿ ಯುವಕನೊಬ್ಬ ನದಿಗೆ ಬಿದ್ದು ಸಾವನಪ್ಪಿರುವ ಘಟನೆ ಹಾಸನ ಜಿಲ್ಲೆಯಲ್ಲಿ ಸಂಭವಿಸಿದೆ. ಹಾಸನ‌ ಜಿಲ್ಲೆ ಸಕಲೇಶಪುರ ತಾಲೂಕಿನ ಐಗೂರು ಗ್ರಾಮದ ನವೀನ್(25) ಎಂಬ ಯುವಕ ಬೆಳಿಗ್ಗೆ ಜಾನುವಾರುಗಳನ್ನ ಜಮೀನಿನ‌‌ ಬಳಿ ಕರೆದೊಯ್ಯವಾಗ ಈ ಅವಘಡ ಸಂಭವಿಸಿದೆ. ನದಿಯಂಚಿನಲ್ಲಿ ಜಾನುವಾರುಗಳೊಂದಿಗೆ ತೆರಳುವಾಗ ಆಕಸ್ಮಿಕವಾಗಿ ಯುವಕ ಕಾಲು ಜಾರಿ ನದಿಗೆ ಬಿದ್ದಿದ್ದಾನೆ ಎನ್ನಲಾಗ್ತಿದೆ. ವಿಷಯ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಸ್ಥಳಕ್ಕೆ ಆಗಮಿಸಿದ್ದಾರೆ. ಬೆಳಿಗ್ಗೆಯಿಂದ ಶೋಧ ನಡೆಸಿ‌ ಯುವಕನ ಮೃತದೇಹವನ್ನು ಹೊರತೆಗೆದಿದ್ದಾರೆಂದು ತಿಳಿದು […]

ಕಾಲು ಜಾರಿ ನದಿಗೆ ಬಿದ್ದು ಯುವಕನ ಸಾವು!
Guru
| Edited By: |

Updated on: Aug 24, 2020 | 12:07 PM

Share

ಹಾಸನ: ನದಿ ದಡದಲ್ಲಿ ಹಾದು ಹೋಗುವಾಗ ಆಕಸ್ಮಿಕವಾಗಿ ಕಾಲು ಜಾರಿ ಯುವಕನೊಬ್ಬ ನದಿಗೆ ಬಿದ್ದು ಸಾವನಪ್ಪಿರುವ ಘಟನೆ ಹಾಸನ ಜಿಲ್ಲೆಯಲ್ಲಿ ಸಂಭವಿಸಿದೆ.

ಹಾಸನ‌ ಜಿಲ್ಲೆ ಸಕಲೇಶಪುರ ತಾಲೂಕಿನ ಐಗೂರು ಗ್ರಾಮದ ನವೀನ್(25) ಎಂಬ ಯುವಕ ಬೆಳಿಗ್ಗೆ ಜಾನುವಾರುಗಳನ್ನ ಜಮೀನಿನ‌‌ ಬಳಿ ಕರೆದೊಯ್ಯವಾಗ ಈ ಅವಘಡ ಸಂಭವಿಸಿದೆ. ನದಿಯಂಚಿನಲ್ಲಿ ಜಾನುವಾರುಗಳೊಂದಿಗೆ ತೆರಳುವಾಗ ಆಕಸ್ಮಿಕವಾಗಿ ಯುವಕ ಕಾಲು ಜಾರಿ ನದಿಗೆ ಬಿದ್ದಿದ್ದಾನೆ ಎನ್ನಲಾಗ್ತಿದೆ.

ವಿಷಯ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಸ್ಥಳಕ್ಕೆ ಆಗಮಿಸಿದ್ದಾರೆ. ಬೆಳಿಗ್ಗೆಯಿಂದ ಶೋಧ ನಡೆಸಿ‌ ಯುವಕನ ಮೃತದೇಹವನ್ನು ಹೊರತೆಗೆದಿದ್ದಾರೆಂದು ತಿಳಿದು ಬಂದಿದೆ.

ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್