AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಏಯ್​.. ಯಾರೋ ಇವನು.. ಹೈವೇ ಮೇಲೇ ಈಜಾಡ್ತಿದ್ದಾನೆ!’

ಮಂಡ್ಯ: ಮಳೆರಾಯನ ಅವಾಂತರಕ್ಕೆ ರಾಜ್ಯದ ಹಲವೆಡೆ ಜನರು ಪರದಾಡುತ್ತಿದ್ದರೆ ಇತ್ತ ಹೆದ್ದಾರಿಯಲ್ಲಿ ನಿಂತ ನೀರಿನಲ್ಲಿ ಯುವಕನೊಬ್ಬ ಈಜಾಟ ನಡೆಸಿ ಮಸ್ತಿ ಮಾಡಿರುವ ಸ್ವಾರಸ್ಯಕರ ಪ್ರಸಂಗ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿ ಬಳಿ ನಡೆದಿದೆ. ಕೆ.ಎಂ.ದೊಡ್ಡಿಯ ಭಾರತಿ ಕಾಲೇಜು ಬಸ್ ನಿಲ್ದಾಣದ ಬಳಿ ಯುವಕ ಈಜಾಟ ನಡೆಸಿದ್ದಾನೆ. ನಿನ್ನೆ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ನಗರವನ್ನು ಹಾದುಹೋಗುವ ಕೊಳ್ಳೇಗಾಲ-ಮದ್ದೂರು ಹೆದ್ದಾರಿಯಲ್ಲಿ ನೀರು ನಿಂತಿತ್ತು. ಹಾಗಾಗಿ, ರಸ್ತೆಯಲ್ಲಿ ನಿಂತ ಮಳೆನೀರಿನಲ್ಲೇ ಯುವಕ ಬಟ್ಟೆಬಿಚ್ಚಿ ಹಾಯಾಗಿ ಈಜಾಡಿದ್ದಾನೆ. ಇದನ್ನು ಕಂಡ ಸ್ಥಳೀಯರು […]

‘ಏಯ್​.. ಯಾರೋ ಇವನು.. ಹೈವೇ ಮೇಲೇ ಈಜಾಡ್ತಿದ್ದಾನೆ!’
KUSHAL V
|

Updated on:Oct 11, 2020 | 10:58 AM

Share

ಮಂಡ್ಯ: ಮಳೆರಾಯನ ಅವಾಂತರಕ್ಕೆ ರಾಜ್ಯದ ಹಲವೆಡೆ ಜನರು ಪರದಾಡುತ್ತಿದ್ದರೆ ಇತ್ತ ಹೆದ್ದಾರಿಯಲ್ಲಿ ನಿಂತ ನೀರಿನಲ್ಲಿ ಯುವಕನೊಬ್ಬ ಈಜಾಟ ನಡೆಸಿ ಮಸ್ತಿ ಮಾಡಿರುವ ಸ್ವಾರಸ್ಯಕರ ಪ್ರಸಂಗ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿ ಬಳಿ ನಡೆದಿದೆ. ಕೆ.ಎಂ.ದೊಡ್ಡಿಯ ಭಾರತಿ ಕಾಲೇಜು ಬಸ್ ನಿಲ್ದಾಣದ ಬಳಿ ಯುವಕ ಈಜಾಟ ನಡೆಸಿದ್ದಾನೆ. ನಿನ್ನೆ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ನಗರವನ್ನು ಹಾದುಹೋಗುವ ಕೊಳ್ಳೇಗಾಲ-ಮದ್ದೂರು ಹೆದ್ದಾರಿಯಲ್ಲಿ ನೀರು ನಿಂತಿತ್ತು. ಹಾಗಾಗಿ, ರಸ್ತೆಯಲ್ಲಿ ನಿಂತ ಮಳೆನೀರಿನಲ್ಲೇ ಯುವಕ ಬಟ್ಟೆಬಿಚ್ಚಿ ಹಾಯಾಗಿ ಈಜಾಡಿದ್ದಾನೆ. ಇದನ್ನು ಕಂಡ ಸ್ಥಳೀಯರು ಆತನಿಗೆ ಬುದ್ಧಿ ಹೇಳೋಕೆ ಮುಂದಾದರು. ಜೊತೆಗೆ, ಸರಿಯಾದ ಒಳಚರಂಡಿ ವ್ಯವಸ್ಥೆ ಇಲ್ಲದೇ ರಸ್ತೆಯಲ್ಲಿ ನಿಂತಿದ್ದ ಮಳೆ ನೀರನ್ನು ಕಂಡು ಅಧಿಕಾರಿಗಳಿಗೆ ಹಿಡಿಶಾಪ ಹಾಕಿದರು.

Published On - 10:56 am, Sun, 11 October 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ