AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸರ ಫೈರಿಂಗ್​ನಲ್ಲಿ ಮೃತಪಟ್ಟ ಮೂವರಲ್ಲಿ ಓರ್ವನಿಗೆ ಕೊರೊನಾ!

ಬೆಂಗಳೂರು: ನಗರದ ಈಶಾನ್ಯ ಭಾಗದ ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ರಾತ್ರಿ ನಡೆದ ಹಿಂಸಾಚಾರದ ವೇಳೆ ಪೊಲೀಸ್ ಫೈರಿಂಗ್​ನಲ್ಲಿ ಮೂವರು ಸಾವನ್ನಪ್ಪಿದ್ದರು. ಮೃತಪಟ್ಟ ಮೂವರ ಶವ ಪರೀಕ್ಷೆ ನಡೆಸಲಾಗಿದೆ. ಬೌರಿಂಗ್ ಆಸ್ಪತ್ರೆಯ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆದಿದ್ದು ಪರೀಕ್ಷೆಗೆ FSL ವೈದ್ಯರ ತಂಡವು ಆಗಮಿಸಿತ್ತು.ಮರಣೋತ್ತರ ಪರೀಕ್ಷೆಗೂ ಮುನ್ನ ನಡೆಸಿದ ಕೊವಿಡ್ ಟೆಸ್ಟ್​ನಲ್ಲಿ ಮೃತಪಟ್ಟ ಮೂವರ ಪೈಕಿ ಒಬ್ಬನಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ. RT-PCR ಟೆಸ್ಟ್ ಮಾಡಿದ್ದ ಬೌರಿಂಗ್ ಆಸ್ಪತ್ರೆ ವೈದ್ಯರು 20 ವರ್ಷದ ವಾಜಿದ್ ಖಾನ್​ಗೆ […]

ಪೊಲೀಸರ ಫೈರಿಂಗ್​ನಲ್ಲಿ ಮೃತಪಟ್ಟ ಮೂವರಲ್ಲಿ ಓರ್ವನಿಗೆ ಕೊರೊನಾ!
ಆಯೇಷಾ ಬಾನು
| Edited By: |

Updated on: Aug 12, 2020 | 2:11 PM

Share

ಬೆಂಗಳೂರು: ನಗರದ ಈಶಾನ್ಯ ಭಾಗದ ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ರಾತ್ರಿ ನಡೆದ ಹಿಂಸಾಚಾರದ ವೇಳೆ ಪೊಲೀಸ್ ಫೈರಿಂಗ್​ನಲ್ಲಿ ಮೂವರು ಸಾವನ್ನಪ್ಪಿದ್ದರು. ಮೃತಪಟ್ಟ ಮೂವರ ಶವ ಪರೀಕ್ಷೆ ನಡೆಸಲಾಗಿದೆ.

ಬೌರಿಂಗ್ ಆಸ್ಪತ್ರೆಯ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆದಿದ್ದು ಪರೀಕ್ಷೆಗೆ FSL ವೈದ್ಯರ ತಂಡವು ಆಗಮಿಸಿತ್ತು.ಮರಣೋತ್ತರ ಪರೀಕ್ಷೆಗೂ ಮುನ್ನ ನಡೆಸಿದ ಕೊವಿಡ್ ಟೆಸ್ಟ್​ನಲ್ಲಿ ಮೃತಪಟ್ಟ ಮೂವರ ಪೈಕಿ ಒಬ್ಬನಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ. RT-PCR ಟೆಸ್ಟ್ ಮಾಡಿದ್ದ ಬೌರಿಂಗ್ ಆಸ್ಪತ್ರೆ ವೈದ್ಯರು 20 ವರ್ಷದ ವಾಜಿದ್ ಖಾನ್​ಗೆ ಕೊರೊನಾ ಪಾಸಿಟಿವ್ ಇದೆ ಎಂದು ತಿಳಿಸಿದ್ದಾರೆ. ಹಾಗೂ ಯಾಸಿನ್​ ಪಾಷಾ, ಮತ್ತೊಬ್ಬ ಯುವಕನ ವರದಿ ನೆಗೆಟಿವ್ ಬಂದಿದೆ.

ಶವವನ್ನು ಮನೆಗೆ ತೆಗೆದುಕೊಂಡು ಹೋಗಬಾರದು ಇನ್ನು ಪೊಲೀಸರ ಫೈರಿಂಗ್​ನಲ್ಲಿ ಮೃತಪಟ್ಟವರ ಅಂತ್ಯಕ್ರಿಯೆ ವಿಚಾರಕ್ಕೆ ಸಂಬಂಧಿಸಿದಂತೆ ಶವಗಳನ್ನು ಮನೆಗೆ ತೆಗೆದುಕೊಂಡು ಹೋಗದಂತೆ ಕುಟುಂಬಸ್ಥರಿಗೆ ಪೊಲೀಸರು ಸೂಚನೆ ನೀಡಿದ್ದಾರೆ. ಮೆರವಣಿಗೆ ಹಾಗೂ ಮನೆಯಲ್ಲಿ ಶವವನ್ನು ದರ್ಶನಕ್ಕೆ ಇಡದಂತೆ ತಿಳಿಸಲಾಗಿದೆ. ಆಸ್ಪತ್ರೆಯಿಂದ ನೇರವಾಗಿ ಸ್ಮಶಾನಕ್ಕೆ ಕೊಂಡೊಯ್ಯಬೇಕು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಕುಟುಂಬಸ್ಥರಿಗೆ ಸೂಚಿಸಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್