AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿಸಿದ ಹುಡುಗಿಗೆ ನಡುರಸ್ತೆಯಲ್ಲೇ ತಾಳಿ ಕಟ್ಟಿದ.. ಈಗ ಗ್ರಾಮಸ್ಥರಿಗೆ ಶುರುವಾಯ್ತು ಸಂಕಷ್ಟ

ದಾವಣಗೆರೆ: ಪ್ರೀತಿಸಿದ ಹುಡುಗಿಗೆ ಯುವಕನೊಬ್ಬ ನಡು ರಸ್ತೆಯಲ್ಲೇ ತಾಳಿ ಕಟ್ಟಿರುವ ಸ್ವಾರಸ್ಯಕರ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ತಿಮ್ಲಾಪುರ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಹೇಮಂತ್ ಎಂಬ ಯುವಕ ತಾನು ಪ್ರೀತಿಸಿದ ಯುವತಿಗೆ ನಡು ರಸ್ತೆಯಲ್ಲೇ ತಾಳಿಕಟ್ಟಿದ್ದಾನೆ. ಹೇಮಂತ್​ ಕಳೆದ 4 ವರ್ಷದಿಂದ ಯುವತಿಯನ್ನು ಪ್ರೀತಿಸುತ್ತಿದ್ದ ಎಂದು ತಿಳಿದುಬಂದಿದೆ. ಆದರೆ, ಇವರ ಪ್ರೀತಿಗೆ ಜಾತಿ ಅಡ್ಡಬಂದ ಹಿನ್ನೆಲೆಯಲ್ಲಿ ಆತನ ಕುಟುಂಬಸ್ಥರು ಇದಕ್ಕೆ ಒಪ್ಪದೆ ಹೇಮಂತ್​ನಿಗೆ ತಮ್ಮ ಜಾತಿಯ ಯುವತಿಯೊಂದಿಗೆ ಮದುವೆ ಮಾಡಿಸಿದ್ದಾರೆ. ಸದ್ಯ, ಯುವಕ‌ ಮತ್ತು ಯುವತಿ ಅನ್ಯಜಾತಿಗೆ ಸೇರಿದ್ದವರಾಗಿರುವುದರಿಂದ […]

ಪ್ರೀತಿಸಿದ ಹುಡುಗಿಗೆ ನಡುರಸ್ತೆಯಲ್ಲೇ ತಾಳಿ ಕಟ್ಟಿದ.. ಈಗ ಗ್ರಾಮಸ್ಥರಿಗೆ ಶುರುವಾಯ್ತು ಸಂಕಷ್ಟ
ಸಾಧು ಶ್ರೀನಾಥ್​
| Edited By: |

Updated on: Sep 06, 2020 | 1:25 PM

Share

ದಾವಣಗೆರೆ: ಪ್ರೀತಿಸಿದ ಹುಡುಗಿಗೆ ಯುವಕನೊಬ್ಬ ನಡು ರಸ್ತೆಯಲ್ಲೇ ತಾಳಿ ಕಟ್ಟಿರುವ ಸ್ವಾರಸ್ಯಕರ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ತಿಮ್ಲಾಪುರ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಹೇಮಂತ್ ಎಂಬ ಯುವಕ ತಾನು ಪ್ರೀತಿಸಿದ ಯುವತಿಗೆ ನಡು ರಸ್ತೆಯಲ್ಲೇ ತಾಳಿಕಟ್ಟಿದ್ದಾನೆ.

ಹೇಮಂತ್​ ಕಳೆದ 4 ವರ್ಷದಿಂದ ಯುವತಿಯನ್ನು ಪ್ರೀತಿಸುತ್ತಿದ್ದ ಎಂದು ತಿಳಿದುಬಂದಿದೆ. ಆದರೆ, ಇವರ ಪ್ರೀತಿಗೆ ಜಾತಿ ಅಡ್ಡಬಂದ ಹಿನ್ನೆಲೆಯಲ್ಲಿ ಆತನ ಕುಟುಂಬಸ್ಥರು ಇದಕ್ಕೆ ಒಪ್ಪದೆ ಹೇಮಂತ್​ನಿಗೆ ತಮ್ಮ ಜಾತಿಯ ಯುವತಿಯೊಂದಿಗೆ ಮದುವೆ ಮಾಡಿಸಿದ್ದಾರೆ.

ಸದ್ಯ, ಯುವಕ‌ ಮತ್ತು ಯುವತಿ ಅನ್ಯಜಾತಿಗೆ ಸೇರಿದ್ದವರಾಗಿರುವುದರಿಂದ ಗ್ರಾಮದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದ್ದು, ಸ್ಥಳಕ್ಕೆ ಚನ್ನಗಿರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ