AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿಸಿದ ಹುಡುಗಿಗೆ ನಡುರಸ್ತೆಯಲ್ಲೇ ತಾಳಿ ಕಟ್ಟಿದ.. ಈಗ ಗ್ರಾಮಸ್ಥರಿಗೆ ಶುರುವಾಯ್ತು ಸಂಕಷ್ಟ

ದಾವಣಗೆರೆ: ಪ್ರೀತಿಸಿದ ಹುಡುಗಿಗೆ ಯುವಕನೊಬ್ಬ ನಡು ರಸ್ತೆಯಲ್ಲೇ ತಾಳಿ ಕಟ್ಟಿರುವ ಸ್ವಾರಸ್ಯಕರ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ತಿಮ್ಲಾಪುರ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಹೇಮಂತ್ ಎಂಬ ಯುವಕ ತಾನು ಪ್ರೀತಿಸಿದ ಯುವತಿಗೆ ನಡು ರಸ್ತೆಯಲ್ಲೇ ತಾಳಿಕಟ್ಟಿದ್ದಾನೆ. ಹೇಮಂತ್​ ಕಳೆದ 4 ವರ್ಷದಿಂದ ಯುವತಿಯನ್ನು ಪ್ರೀತಿಸುತ್ತಿದ್ದ ಎಂದು ತಿಳಿದುಬಂದಿದೆ. ಆದರೆ, ಇವರ ಪ್ರೀತಿಗೆ ಜಾತಿ ಅಡ್ಡಬಂದ ಹಿನ್ನೆಲೆಯಲ್ಲಿ ಆತನ ಕುಟುಂಬಸ್ಥರು ಇದಕ್ಕೆ ಒಪ್ಪದೆ ಹೇಮಂತ್​ನಿಗೆ ತಮ್ಮ ಜಾತಿಯ ಯುವತಿಯೊಂದಿಗೆ ಮದುವೆ ಮಾಡಿಸಿದ್ದಾರೆ. ಸದ್ಯ, ಯುವಕ‌ ಮತ್ತು ಯುವತಿ ಅನ್ಯಜಾತಿಗೆ ಸೇರಿದ್ದವರಾಗಿರುವುದರಿಂದ […]

ಪ್ರೀತಿಸಿದ ಹುಡುಗಿಗೆ ನಡುರಸ್ತೆಯಲ್ಲೇ ತಾಳಿ ಕಟ್ಟಿದ.. ಈಗ ಗ್ರಾಮಸ್ಥರಿಗೆ ಶುರುವಾಯ್ತು ಸಂಕಷ್ಟ
ಸಾಧು ಶ್ರೀನಾಥ್​
| Edited By: |

Updated on: Sep 06, 2020 | 1:25 PM

Share

ದಾವಣಗೆರೆ: ಪ್ರೀತಿಸಿದ ಹುಡುಗಿಗೆ ಯುವಕನೊಬ್ಬ ನಡು ರಸ್ತೆಯಲ್ಲೇ ತಾಳಿ ಕಟ್ಟಿರುವ ಸ್ವಾರಸ್ಯಕರ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ತಿಮ್ಲಾಪುರ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಹೇಮಂತ್ ಎಂಬ ಯುವಕ ತಾನು ಪ್ರೀತಿಸಿದ ಯುವತಿಗೆ ನಡು ರಸ್ತೆಯಲ್ಲೇ ತಾಳಿಕಟ್ಟಿದ್ದಾನೆ.

ಹೇಮಂತ್​ ಕಳೆದ 4 ವರ್ಷದಿಂದ ಯುವತಿಯನ್ನು ಪ್ರೀತಿಸುತ್ತಿದ್ದ ಎಂದು ತಿಳಿದುಬಂದಿದೆ. ಆದರೆ, ಇವರ ಪ್ರೀತಿಗೆ ಜಾತಿ ಅಡ್ಡಬಂದ ಹಿನ್ನೆಲೆಯಲ್ಲಿ ಆತನ ಕುಟುಂಬಸ್ಥರು ಇದಕ್ಕೆ ಒಪ್ಪದೆ ಹೇಮಂತ್​ನಿಗೆ ತಮ್ಮ ಜಾತಿಯ ಯುವತಿಯೊಂದಿಗೆ ಮದುವೆ ಮಾಡಿಸಿದ್ದಾರೆ.

ಸದ್ಯ, ಯುವಕ‌ ಮತ್ತು ಯುವತಿ ಅನ್ಯಜಾತಿಗೆ ಸೇರಿದ್ದವರಾಗಿರುವುದರಿಂದ ಗ್ರಾಮದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದ್ದು, ಸ್ಥಳಕ್ಕೆ ಚನ್ನಗಿರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ