AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸಂಕಷ್ಟ: ಬೇಡವೆಂದರೂ ಕೆಲಸಕ್ಕೆ ಹೋದ ಯುವಕನಿಗೆ ಅಟ್ಟಾಡಿಸಿ ಥಳಿತ

ನೆಲಮಂಗಲ: ಯುವಕನೊರ್ವನನ್ನು ಆತನ ಸಹವರ್ತಿಗಳೇ ಅಟ್ಟಾಡಿಸಿಕೊಂಡು ಹೊಡೆದ ಘಟನೆ ಬೆಂಗಳೂರು ಉತ್ತರ ತಾಲೂಕಿನನಲ್ಲಿ ಸಂಭವಿಸಿದೆ. ಬೆಂಗಳೂರು ಉತ್ತರ ತಾಲೂಕಿನ ತೋಟದ ಗುಡ್ಡದಹಳ್ಳಿಯ ಕೆಲ ಯುವಕರು ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡತ್ತಿದ್ದರು. ಕೊರೊನಾ ಸಂಕಷ್ಟದಿಂದಾಗಿ ಕೆಲವರನ್ನು ಕೆಲಸದಿಂದಾಗಿ ತೆಗೆದು ಹಾಕಲಾಗಿತ್ತು. ಆದ್ರೆ ಇನ್ನುಳಿದ ಕೆಲವರನ್ನು ಕೆಲಸದಲ್ಲಿ ಮುಂದುವರಿಸಲಾಗಿತ್ತು. ಆದ್ರೆ ಕೆಲಸ ಕಳೆದುಕೊಂಡ ಯುವಕರು ಇನ್ನೂ ಕೆಲಸದಲ್ಲಿದ್ದ ಯುವಕನೊರ್ವನಿಗೆ ನಮ್ಮನ್ನು ಕೆಲಸದಿಂದ ತೆಗೆದಿದ್ದಾರೆ. ನೀನೂ ಕೆಲಸಕ್ಕೆ ಹೋಗಬಾರದೆಂದು ತಾಕೀತು ಮಾಡಿದ್ದಾರೆ. ಆದ್ರೂ ಆ ಯುವಕ ಕೆಲಸಕ್ಕೆ ಹೋಗಿದ್ದನ್ನು ಕಂಡು ಆತನನ್ನು […]

ಕೊರೊನಾ ಸಂಕಷ್ಟ: ಬೇಡವೆಂದರೂ ಕೆಲಸಕ್ಕೆ ಹೋದ ಯುವಕನಿಗೆ ಅಟ್ಟಾಡಿಸಿ ಥಳಿತ
Guru
| Edited By: |

Updated on: Aug 13, 2020 | 6:23 PM

Share

ನೆಲಮಂಗಲ: ಯುವಕನೊರ್ವನನ್ನು ಆತನ ಸಹವರ್ತಿಗಳೇ ಅಟ್ಟಾಡಿಸಿಕೊಂಡು ಹೊಡೆದ ಘಟನೆ ಬೆಂಗಳೂರು ಉತ್ತರ ತಾಲೂಕಿನನಲ್ಲಿ ಸಂಭವಿಸಿದೆ.

ಬೆಂಗಳೂರು ಉತ್ತರ ತಾಲೂಕಿನ ತೋಟದ ಗುಡ್ಡದಹಳ್ಳಿಯ ಕೆಲ ಯುವಕರು ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡತ್ತಿದ್ದರು. ಕೊರೊನಾ ಸಂಕಷ್ಟದಿಂದಾಗಿ ಕೆಲವರನ್ನು ಕೆಲಸದಿಂದಾಗಿ ತೆಗೆದು ಹಾಕಲಾಗಿತ್ತು. ಆದ್ರೆ ಇನ್ನುಳಿದ ಕೆಲವರನ್ನು ಕೆಲಸದಲ್ಲಿ ಮುಂದುವರಿಸಲಾಗಿತ್ತು. ಆದ್ರೆ ಕೆಲಸ ಕಳೆದುಕೊಂಡ ಯುವಕರು ಇನ್ನೂ ಕೆಲಸದಲ್ಲಿದ್ದ ಯುವಕನೊರ್ವನಿಗೆ ನಮ್ಮನ್ನು ಕೆಲಸದಿಂದ ತೆಗೆದಿದ್ದಾರೆ. ನೀನೂ ಕೆಲಸಕ್ಕೆ ಹೋಗಬಾರದೆಂದು ತಾಕೀತು ಮಾಡಿದ್ದಾರೆ.

ಆದ್ರೂ ಆ ಯುವಕ ಕೆಲಸಕ್ಕೆ ಹೋಗಿದ್ದನ್ನು ಕಂಡು ಆತನನ್ನು ಅಟ್ಟಾಡಿಸಿಕೊಂಡು ಹೊಡೆದಿದ್ದಾರೆ. ಹಲ್ಲೇಕೊರರಿಂದ ತಪ್ಪಿಸಿಕೊಳ್ಳಲು ಆ ಯುವಕ ರಸ್ತೆಯಲ್ಲಿ ಓಡುತ್ತಿರುವ ದೃಶ್ಯವನ್ನು ಕೆಲ ಸ್ಥಳೀಯರು ಮೊಬೈಲ್‌ನಲ್ಲಿ ರಿಕಾರ್ಡ್‌ ಮಾಡಿದ್ದಾರೆ.

ಮಾದನಾಯಕನಹಳ್ಳಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಘಟನೆಗೆ ಸಂಬಂಧಿಸಿದಂತೆ ಕುದರೆಗೆರೆ ಗ್ರಾಮದ ಹರೀಶ್ ಪೂಜಾರಿ ಮತ್ತು ಸಹಚರರ ವಿರುದ್ದ ಪ್ರಕರಣ ದಾಖಲಿಸಿದ್ದಾರೆ.

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ