AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸಂಕಷ್ಟ: ಬೇಡವೆಂದರೂ ಕೆಲಸಕ್ಕೆ ಹೋದ ಯುವಕನಿಗೆ ಅಟ್ಟಾಡಿಸಿ ಥಳಿತ

ನೆಲಮಂಗಲ: ಯುವಕನೊರ್ವನನ್ನು ಆತನ ಸಹವರ್ತಿಗಳೇ ಅಟ್ಟಾಡಿಸಿಕೊಂಡು ಹೊಡೆದ ಘಟನೆ ಬೆಂಗಳೂರು ಉತ್ತರ ತಾಲೂಕಿನನಲ್ಲಿ ಸಂಭವಿಸಿದೆ. ಬೆಂಗಳೂರು ಉತ್ತರ ತಾಲೂಕಿನ ತೋಟದ ಗುಡ್ಡದಹಳ್ಳಿಯ ಕೆಲ ಯುವಕರು ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡತ್ತಿದ್ದರು. ಕೊರೊನಾ ಸಂಕಷ್ಟದಿಂದಾಗಿ ಕೆಲವರನ್ನು ಕೆಲಸದಿಂದಾಗಿ ತೆಗೆದು ಹಾಕಲಾಗಿತ್ತು. ಆದ್ರೆ ಇನ್ನುಳಿದ ಕೆಲವರನ್ನು ಕೆಲಸದಲ್ಲಿ ಮುಂದುವರಿಸಲಾಗಿತ್ತು. ಆದ್ರೆ ಕೆಲಸ ಕಳೆದುಕೊಂಡ ಯುವಕರು ಇನ್ನೂ ಕೆಲಸದಲ್ಲಿದ್ದ ಯುವಕನೊರ್ವನಿಗೆ ನಮ್ಮನ್ನು ಕೆಲಸದಿಂದ ತೆಗೆದಿದ್ದಾರೆ. ನೀನೂ ಕೆಲಸಕ್ಕೆ ಹೋಗಬಾರದೆಂದು ತಾಕೀತು ಮಾಡಿದ್ದಾರೆ. ಆದ್ರೂ ಆ ಯುವಕ ಕೆಲಸಕ್ಕೆ ಹೋಗಿದ್ದನ್ನು ಕಂಡು ಆತನನ್ನು […]

ಕೊರೊನಾ ಸಂಕಷ್ಟ: ಬೇಡವೆಂದರೂ ಕೆಲಸಕ್ಕೆ ಹೋದ ಯುವಕನಿಗೆ ಅಟ್ಟಾಡಿಸಿ ಥಳಿತ
Guru
| Edited By: |

Updated on: Aug 13, 2020 | 6:23 PM

Share

ನೆಲಮಂಗಲ: ಯುವಕನೊರ್ವನನ್ನು ಆತನ ಸಹವರ್ತಿಗಳೇ ಅಟ್ಟಾಡಿಸಿಕೊಂಡು ಹೊಡೆದ ಘಟನೆ ಬೆಂಗಳೂರು ಉತ್ತರ ತಾಲೂಕಿನನಲ್ಲಿ ಸಂಭವಿಸಿದೆ.

ಬೆಂಗಳೂರು ಉತ್ತರ ತಾಲೂಕಿನ ತೋಟದ ಗುಡ್ಡದಹಳ್ಳಿಯ ಕೆಲ ಯುವಕರು ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡತ್ತಿದ್ದರು. ಕೊರೊನಾ ಸಂಕಷ್ಟದಿಂದಾಗಿ ಕೆಲವರನ್ನು ಕೆಲಸದಿಂದಾಗಿ ತೆಗೆದು ಹಾಕಲಾಗಿತ್ತು. ಆದ್ರೆ ಇನ್ನುಳಿದ ಕೆಲವರನ್ನು ಕೆಲಸದಲ್ಲಿ ಮುಂದುವರಿಸಲಾಗಿತ್ತು. ಆದ್ರೆ ಕೆಲಸ ಕಳೆದುಕೊಂಡ ಯುವಕರು ಇನ್ನೂ ಕೆಲಸದಲ್ಲಿದ್ದ ಯುವಕನೊರ್ವನಿಗೆ ನಮ್ಮನ್ನು ಕೆಲಸದಿಂದ ತೆಗೆದಿದ್ದಾರೆ. ನೀನೂ ಕೆಲಸಕ್ಕೆ ಹೋಗಬಾರದೆಂದು ತಾಕೀತು ಮಾಡಿದ್ದಾರೆ.

ಆದ್ರೂ ಆ ಯುವಕ ಕೆಲಸಕ್ಕೆ ಹೋಗಿದ್ದನ್ನು ಕಂಡು ಆತನನ್ನು ಅಟ್ಟಾಡಿಸಿಕೊಂಡು ಹೊಡೆದಿದ್ದಾರೆ. ಹಲ್ಲೇಕೊರರಿಂದ ತಪ್ಪಿಸಿಕೊಳ್ಳಲು ಆ ಯುವಕ ರಸ್ತೆಯಲ್ಲಿ ಓಡುತ್ತಿರುವ ದೃಶ್ಯವನ್ನು ಕೆಲ ಸ್ಥಳೀಯರು ಮೊಬೈಲ್‌ನಲ್ಲಿ ರಿಕಾರ್ಡ್‌ ಮಾಡಿದ್ದಾರೆ.

ಮಾದನಾಯಕನಹಳ್ಳಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಘಟನೆಗೆ ಸಂಬಂಧಿಸಿದಂತೆ ಕುದರೆಗೆರೆ ಗ್ರಾಮದ ಹರೀಶ್ ಪೂಜಾರಿ ಮತ್ತು ಸಹಚರರ ವಿರುದ್ದ ಪ್ರಕರಣ ದಾಖಲಿಸಿದ್ದಾರೆ.

ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​