AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡ್ಲದಲ್ಲಿ ಕುಡಿದ ಮತ್ತಿನಲ್ಲಿ ಪುಂಡಾಟಿಕೆ.. ತಲ್ವಾರ್​ ಹಿಡಿದು ಮನೆಗಳಿಗೆ ನುಗ್ಗಿ ಗಲಾಟೆ

ದಕ್ಷಿಣ ಕನ್ನಡ: ಕುಡಿದ ಅಮಲಿನಲ್ಲಿ ಯುವಕರ ಗುಂಪೊಂದು ಮನೆಗೆ ನುಗ್ಗಿ ಗಲಾಟೆ ಮಾಡಿರುವ ಘಟನೆ ಮಂಗಳೂರು ಬಳಿಯ ಪಚ್ಚನಾಡಿಯಲ್ಲಿ ತಡರಾತ್ರಿ ನಡೆದಿದೆ. ಮದ್ಯದ ಅಮಲಿನಲ್ಲಿ ತಲ್ವಾರ್​ ಹಿಡಿದು ಫ್ರಾನ್ಸಿಸ್ ಎಂಬುವವರ ಮನೆಗೆ ನುಗ್ಗಿ ಯುವಕರು ಗಲಾಟೆ ಮಾಡಿದ್ದಾರೆ. ನಿತಿನ್ ಎಂಬಾತನ ನೇತೃತ್ವದ ಗ್ಯಾಂಗ್ ಮನೆಗೆ ನುಗ್ಗಿ ಗಲಾಟೆ ಮಾಡಿದೆ. ಪುಂಡರ ಗಲಾಟೆಯ ದೃಶ್ಯ ಮೊಬೈಲ್​​ ಫೋನ್​ನಲ್ಲಿ ಸೆರೆಯಾಗಿದೆ. ಯುವಕರು ಕುಡಿದ ಮತ್ತಿನಲ್ಲಿ ಅನೇಕ ಮನೆಗಳಿಗೆ ‌ನುಗ್ಗಿ ಗಲಾಟೆ ಮಾಡಿದ್ದು ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು […]

ಕುಡ್ಲದಲ್ಲಿ ಕುಡಿದ ಮತ್ತಿನಲ್ಲಿ ಪುಂಡಾಟಿಕೆ.. ತಲ್ವಾರ್​ ಹಿಡಿದು ಮನೆಗಳಿಗೆ ನುಗ್ಗಿ ಗಲಾಟೆ
KUSHAL V
|

Updated on: Oct 04, 2020 | 4:49 PM

Share

ದಕ್ಷಿಣ ಕನ್ನಡ: ಕುಡಿದ ಅಮಲಿನಲ್ಲಿ ಯುವಕರ ಗುಂಪೊಂದು ಮನೆಗೆ ನುಗ್ಗಿ ಗಲಾಟೆ ಮಾಡಿರುವ ಘಟನೆ ಮಂಗಳೂರು ಬಳಿಯ ಪಚ್ಚನಾಡಿಯಲ್ಲಿ ತಡರಾತ್ರಿ ನಡೆದಿದೆ.

ಮದ್ಯದ ಅಮಲಿನಲ್ಲಿ ತಲ್ವಾರ್​ ಹಿಡಿದು ಫ್ರಾನ್ಸಿಸ್ ಎಂಬುವವರ ಮನೆಗೆ ನುಗ್ಗಿ ಯುವಕರು ಗಲಾಟೆ ಮಾಡಿದ್ದಾರೆ. ನಿತಿನ್ ಎಂಬಾತನ ನೇತೃತ್ವದ ಗ್ಯಾಂಗ್ ಮನೆಗೆ ನುಗ್ಗಿ ಗಲಾಟೆ ಮಾಡಿದೆ. ಪುಂಡರ ಗಲಾಟೆಯ ದೃಶ್ಯ ಮೊಬೈಲ್​​ ಫೋನ್​ನಲ್ಲಿ ಸೆರೆಯಾಗಿದೆ.

ಯುವಕರು ಕುಡಿದ ಮತ್ತಿನಲ್ಲಿ ಅನೇಕ ಮನೆಗಳಿಗೆ ‌ನುಗ್ಗಿ ಗಲಾಟೆ ಮಾಡಿದ್ದು ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Follow Us
KUSHAL V
KUSHAL V
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!