AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡ್ಲದಲ್ಲಿ ಕುಡಿದ ಮತ್ತಿನಲ್ಲಿ ಪುಂಡಾಟಿಕೆ.. ತಲ್ವಾರ್​ ಹಿಡಿದು ಮನೆಗಳಿಗೆ ನುಗ್ಗಿ ಗಲಾಟೆ

ದಕ್ಷಿಣ ಕನ್ನಡ: ಕುಡಿದ ಅಮಲಿನಲ್ಲಿ ಯುವಕರ ಗುಂಪೊಂದು ಮನೆಗೆ ನುಗ್ಗಿ ಗಲಾಟೆ ಮಾಡಿರುವ ಘಟನೆ ಮಂಗಳೂರು ಬಳಿಯ ಪಚ್ಚನಾಡಿಯಲ್ಲಿ ತಡರಾತ್ರಿ ನಡೆದಿದೆ. ಮದ್ಯದ ಅಮಲಿನಲ್ಲಿ ತಲ್ವಾರ್​ ಹಿಡಿದು ಫ್ರಾನ್ಸಿಸ್ ಎಂಬುವವರ ಮನೆಗೆ ನುಗ್ಗಿ ಯುವಕರು ಗಲಾಟೆ ಮಾಡಿದ್ದಾರೆ. ನಿತಿನ್ ಎಂಬಾತನ ನೇತೃತ್ವದ ಗ್ಯಾಂಗ್ ಮನೆಗೆ ನುಗ್ಗಿ ಗಲಾಟೆ ಮಾಡಿದೆ. ಪುಂಡರ ಗಲಾಟೆಯ ದೃಶ್ಯ ಮೊಬೈಲ್​​ ಫೋನ್​ನಲ್ಲಿ ಸೆರೆಯಾಗಿದೆ. ಯುವಕರು ಕುಡಿದ ಮತ್ತಿನಲ್ಲಿ ಅನೇಕ ಮನೆಗಳಿಗೆ ‌ನುಗ್ಗಿ ಗಲಾಟೆ ಮಾಡಿದ್ದು ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು […]

ಕುಡ್ಲದಲ್ಲಿ ಕುಡಿದ ಮತ್ತಿನಲ್ಲಿ ಪುಂಡಾಟಿಕೆ.. ತಲ್ವಾರ್​ ಹಿಡಿದು ಮನೆಗಳಿಗೆ ನುಗ್ಗಿ ಗಲಾಟೆ
KUSHAL V
|

Updated on: Oct 04, 2020 | 4:49 PM

Share

ದಕ್ಷಿಣ ಕನ್ನಡ: ಕುಡಿದ ಅಮಲಿನಲ್ಲಿ ಯುವಕರ ಗುಂಪೊಂದು ಮನೆಗೆ ನುಗ್ಗಿ ಗಲಾಟೆ ಮಾಡಿರುವ ಘಟನೆ ಮಂಗಳೂರು ಬಳಿಯ ಪಚ್ಚನಾಡಿಯಲ್ಲಿ ತಡರಾತ್ರಿ ನಡೆದಿದೆ.

ಮದ್ಯದ ಅಮಲಿನಲ್ಲಿ ತಲ್ವಾರ್​ ಹಿಡಿದು ಫ್ರಾನ್ಸಿಸ್ ಎಂಬುವವರ ಮನೆಗೆ ನುಗ್ಗಿ ಯುವಕರು ಗಲಾಟೆ ಮಾಡಿದ್ದಾರೆ. ನಿತಿನ್ ಎಂಬಾತನ ನೇತೃತ್ವದ ಗ್ಯಾಂಗ್ ಮನೆಗೆ ನುಗ್ಗಿ ಗಲಾಟೆ ಮಾಡಿದೆ. ಪುಂಡರ ಗಲಾಟೆಯ ದೃಶ್ಯ ಮೊಬೈಲ್​​ ಫೋನ್​ನಲ್ಲಿ ಸೆರೆಯಾಗಿದೆ.

ಯುವಕರು ಕುಡಿದ ಮತ್ತಿನಲ್ಲಿ ಅನೇಕ ಮನೆಗಳಿಗೆ ‌ನುಗ್ಗಿ ಗಲಾಟೆ ಮಾಡಿದ್ದು ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ