AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡ್ಲದಲ್ಲಿ ಕುಡಿದ ಮತ್ತಿನಲ್ಲಿ ಪುಂಡಾಟಿಕೆ.. ತಲ್ವಾರ್​ ಹಿಡಿದು ಮನೆಗಳಿಗೆ ನುಗ್ಗಿ ಗಲಾಟೆ

ದಕ್ಷಿಣ ಕನ್ನಡ: ಕುಡಿದ ಅಮಲಿನಲ್ಲಿ ಯುವಕರ ಗುಂಪೊಂದು ಮನೆಗೆ ನುಗ್ಗಿ ಗಲಾಟೆ ಮಾಡಿರುವ ಘಟನೆ ಮಂಗಳೂರು ಬಳಿಯ ಪಚ್ಚನಾಡಿಯಲ್ಲಿ ತಡರಾತ್ರಿ ನಡೆದಿದೆ. ಮದ್ಯದ ಅಮಲಿನಲ್ಲಿ ತಲ್ವಾರ್​ ಹಿಡಿದು ಫ್ರಾನ್ಸಿಸ್ ಎಂಬುವವರ ಮನೆಗೆ ನುಗ್ಗಿ ಯುವಕರು ಗಲಾಟೆ ಮಾಡಿದ್ದಾರೆ. ನಿತಿನ್ ಎಂಬಾತನ ನೇತೃತ್ವದ ಗ್ಯಾಂಗ್ ಮನೆಗೆ ನುಗ್ಗಿ ಗಲಾಟೆ ಮಾಡಿದೆ. ಪುಂಡರ ಗಲಾಟೆಯ ದೃಶ್ಯ ಮೊಬೈಲ್​​ ಫೋನ್​ನಲ್ಲಿ ಸೆರೆಯಾಗಿದೆ. ಯುವಕರು ಕುಡಿದ ಮತ್ತಿನಲ್ಲಿ ಅನೇಕ ಮನೆಗಳಿಗೆ ‌ನುಗ್ಗಿ ಗಲಾಟೆ ಮಾಡಿದ್ದು ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು […]

ಕುಡ್ಲದಲ್ಲಿ ಕುಡಿದ ಮತ್ತಿನಲ್ಲಿ ಪುಂಡಾಟಿಕೆ.. ತಲ್ವಾರ್​ ಹಿಡಿದು ಮನೆಗಳಿಗೆ ನುಗ್ಗಿ ಗಲಾಟೆ
KUSHAL V
|

Updated on: Oct 04, 2020 | 4:49 PM

Share

ದಕ್ಷಿಣ ಕನ್ನಡ: ಕುಡಿದ ಅಮಲಿನಲ್ಲಿ ಯುವಕರ ಗುಂಪೊಂದು ಮನೆಗೆ ನುಗ್ಗಿ ಗಲಾಟೆ ಮಾಡಿರುವ ಘಟನೆ ಮಂಗಳೂರು ಬಳಿಯ ಪಚ್ಚನಾಡಿಯಲ್ಲಿ ತಡರಾತ್ರಿ ನಡೆದಿದೆ.

ಮದ್ಯದ ಅಮಲಿನಲ್ಲಿ ತಲ್ವಾರ್​ ಹಿಡಿದು ಫ್ರಾನ್ಸಿಸ್ ಎಂಬುವವರ ಮನೆಗೆ ನುಗ್ಗಿ ಯುವಕರು ಗಲಾಟೆ ಮಾಡಿದ್ದಾರೆ. ನಿತಿನ್ ಎಂಬಾತನ ನೇತೃತ್ವದ ಗ್ಯಾಂಗ್ ಮನೆಗೆ ನುಗ್ಗಿ ಗಲಾಟೆ ಮಾಡಿದೆ. ಪುಂಡರ ಗಲಾಟೆಯ ದೃಶ್ಯ ಮೊಬೈಲ್​​ ಫೋನ್​ನಲ್ಲಿ ಸೆರೆಯಾಗಿದೆ.

ಯುವಕರು ಕುಡಿದ ಮತ್ತಿನಲ್ಲಿ ಅನೇಕ ಮನೆಗಳಿಗೆ ‌ನುಗ್ಗಿ ಗಲಾಟೆ ಮಾಡಿದ್ದು ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Follow Us
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
‘ಅಗ್ನಿಸಾಕ್ಷಿ’ ಧಾರಾವಾಹಿಯ ಹೊಸ ಪ್ರೋಮೋ ರಿಲೀಸ್
‘ಅಗ್ನಿಸಾಕ್ಷಿ’ ಧಾರಾವಾಹಿಯ ಹೊಸ ಪ್ರೋಮೋ ರಿಲೀಸ್
ಕಬ್ಬನ್ ಪಾರ್ಕಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಜನರು
ಕಬ್ಬನ್ ಪಾರ್ಕಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಜನರು
ಸಂತಾನವನ್ನು ಮುಂದೂಡಿದರೆ ಯಾವ ದೋಷ ಉಂಟಾಗುತ್ತೆ?
ಸಂತಾನವನ್ನು ಮುಂದೂಡಿದರೆ ಯಾವ ದೋಷ ಉಂಟಾಗುತ್ತೆ?