AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಂಬಿ ಹರಿಯುತ್ತಿರೋ ನದಿಯಲ್ಲಿ ಬ್ರಿಡ್ಜ್ ಮೇಲಿಂದ ಜಿಗಿದು ಯುವಕರ ಹುಚ್ಟಾಟ

ಹಾವೇರಿ: ಭರಪೂರ ಹರಿಯೋ ನದಿ ನೀರಲ್ಲಿ ಯುವಕರು ಸೇತುವೆ ಮೇಲಿಂದ ಜಿಗಿದು ಹುಚ್ಚಾಟ ಮೆರೆದ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ಹಾವೇರಿ ತಾಲೂಕಿನ ಹೊಸರಿತ್ತಿ ಗ್ರಾಮದ ಬಳಿಯ ವರದಾ ನದಿ ಮಳೆಯಿಂದಾಗಿ ತುಂಬಿ ಹರಿಯುತ್ತಿದೆ. ಆದ್ರೆ ಗ್ರಾಮದ ಕೆಲ ಯುವಕರು ಬ್ರಿಡ್ಜ್ ಮೇಲಿನಿಂದ ಜಿಗಿದು ಈಜಾಡೋ ಮೂಲಕ ಹುಚ್ಚಾಟ ಪ್ರದರ್ಶಿಸಿದದ್ದಾರೆ. ನೆರಿದಿದ್ದ ಯುವಕರು ನೋಡ ನೋಡುತ್ತಿದ್ದಂತೆ ಬ್ರಿಡ್ಜ್ ಮೇಲಿಂದ ನದಿಯಲ್ಲಿ ಜಿಗಿದು ಈಜಿ ದಡ ಸೇರಿದ್ದಾರೆ. ಸ್ವಲ್ಪ ಯಾಮಾರಿದ್ರೂ ಸಾಕು ಹುಚ್ಚಾಟ ಮೆರೆದ ಯುವಕರು ನೀರು ಪಾಲಾಗೋದು […]

ತುಂಬಿ ಹರಿಯುತ್ತಿರೋ ನದಿಯಲ್ಲಿ ಬ್ರಿಡ್ಜ್ ಮೇಲಿಂದ ಜಿಗಿದು ಯುವಕರ ಹುಚ್ಟಾಟ
Guru
|

Updated on: Aug 09, 2020 | 8:25 PM

Share

ಹಾವೇರಿ: ಭರಪೂರ ಹರಿಯೋ ನದಿ ನೀರಲ್ಲಿ ಯುವಕರು ಸೇತುವೆ ಮೇಲಿಂದ ಜಿಗಿದು ಹುಚ್ಚಾಟ ಮೆರೆದ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ಹಾವೇರಿ ತಾಲೂಕಿನ ಹೊಸರಿತ್ತಿ ಗ್ರಾಮದ ಬಳಿಯ ವರದಾ ನದಿ ಮಳೆಯಿಂದಾಗಿ ತುಂಬಿ ಹರಿಯುತ್ತಿದೆ. ಆದ್ರೆ ಗ್ರಾಮದ ಕೆಲ ಯುವಕರು ಬ್ರಿಡ್ಜ್ ಮೇಲಿನಿಂದ ಜಿಗಿದು ಈಜಾಡೋ ಮೂಲಕ ಹುಚ್ಚಾಟ ಪ್ರದರ್ಶಿಸಿದದ್ದಾರೆ. ನೆರಿದಿದ್ದ ಯುವಕರು ನೋಡ ನೋಡುತ್ತಿದ್ದಂತೆ ಬ್ರಿಡ್ಜ್ ಮೇಲಿಂದ ನದಿಯಲ್ಲಿ ಜಿಗಿದು ಈಜಿ ದಡ ಸೇರಿದ್ದಾರೆ. ಸ್ವಲ್ಪ ಯಾಮಾರಿದ್ರೂ ಸಾಕು ಹುಚ್ಚಾಟ ಮೆರೆದ ಯುವಕರು ನೀರು ಪಾಲಾಗೋದು ಪಕ್ಕಾ. ಯಾಕಂದ್ರೆ ನದಿ ಹರಿಯುತ್ತಿದ್ದು ಕೊಚ್ಚಿ ಹೊದ್ರೆ ರಕ್ಷಣೆ ಮಾಡಲು ಸಾದ್ಯವಾಗದಷ್ಟು ನದಿ ವಿಶಾಲವಾಗಿದ್ದು ಸುತ್ತಲು ಜಾಲಿ ಮುಳ್ಳಿನ ಗಿಡಗಳಿವೆ. ಯುವಕರ ಈ ಹುಚ್ಚಾಟಕ್ಕೆ ಹುರಿದುಂಬಿಸಿ ಕೆಲವು ಯುವಕರ ಸಾಥ್ ನೀಡಿದ್ದಾರೆ. ಬ್ರಿಡ್ಜ್ ಮೇಲೆ ನಿಂತು ನದಿಯಲ್ಲಿ ಜಿಗಿದು ಹುಚ್ಚಾಟ ಪ್ರದರ್ಶಿಸಿದ ಹಾಗೂ ಯುವಕರಿಗೆ ಪ್ರೋತ್ಸಾಹಿಸುತ್ತಿರುವ ಕೆಲ ಯುವಕರ ದೃಶ್ಯ ಈಗ ಸಾಮಾಜಿಕ ತಾಣದಲ್ಲಿ ವೈರಲ್ ಆಗಿದೆ.

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ