AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಂಬಿ ಹರಿಯುತ್ತಿರೋ ನದಿಯಲ್ಲಿ ಬ್ರಿಡ್ಜ್ ಮೇಲಿಂದ ಜಿಗಿದು ಯುವಕರ ಹುಚ್ಟಾಟ

ಹಾವೇರಿ: ಭರಪೂರ ಹರಿಯೋ ನದಿ ನೀರಲ್ಲಿ ಯುವಕರು ಸೇತುವೆ ಮೇಲಿಂದ ಜಿಗಿದು ಹುಚ್ಚಾಟ ಮೆರೆದ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ಹಾವೇರಿ ತಾಲೂಕಿನ ಹೊಸರಿತ್ತಿ ಗ್ರಾಮದ ಬಳಿಯ ವರದಾ ನದಿ ಮಳೆಯಿಂದಾಗಿ ತುಂಬಿ ಹರಿಯುತ್ತಿದೆ. ಆದ್ರೆ ಗ್ರಾಮದ ಕೆಲ ಯುವಕರು ಬ್ರಿಡ್ಜ್ ಮೇಲಿನಿಂದ ಜಿಗಿದು ಈಜಾಡೋ ಮೂಲಕ ಹುಚ್ಚಾಟ ಪ್ರದರ್ಶಿಸಿದದ್ದಾರೆ. ನೆರಿದಿದ್ದ ಯುವಕರು ನೋಡ ನೋಡುತ್ತಿದ್ದಂತೆ ಬ್ರಿಡ್ಜ್ ಮೇಲಿಂದ ನದಿಯಲ್ಲಿ ಜಿಗಿದು ಈಜಿ ದಡ ಸೇರಿದ್ದಾರೆ. ಸ್ವಲ್ಪ ಯಾಮಾರಿದ್ರೂ ಸಾಕು ಹುಚ್ಚಾಟ ಮೆರೆದ ಯುವಕರು ನೀರು ಪಾಲಾಗೋದು […]

ತುಂಬಿ ಹರಿಯುತ್ತಿರೋ ನದಿಯಲ್ಲಿ ಬ್ರಿಡ್ಜ್ ಮೇಲಿಂದ ಜಿಗಿದು ಯುವಕರ ಹುಚ್ಟಾಟ
Guru
|

Updated on: Aug 09, 2020 | 8:25 PM

Share

ಹಾವೇರಿ: ಭರಪೂರ ಹರಿಯೋ ನದಿ ನೀರಲ್ಲಿ ಯುವಕರು ಸೇತುವೆ ಮೇಲಿಂದ ಜಿಗಿದು ಹುಚ್ಚಾಟ ಮೆರೆದ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ಹಾವೇರಿ ತಾಲೂಕಿನ ಹೊಸರಿತ್ತಿ ಗ್ರಾಮದ ಬಳಿಯ ವರದಾ ನದಿ ಮಳೆಯಿಂದಾಗಿ ತುಂಬಿ ಹರಿಯುತ್ತಿದೆ. ಆದ್ರೆ ಗ್ರಾಮದ ಕೆಲ ಯುವಕರು ಬ್ರಿಡ್ಜ್ ಮೇಲಿನಿಂದ ಜಿಗಿದು ಈಜಾಡೋ ಮೂಲಕ ಹುಚ್ಚಾಟ ಪ್ರದರ್ಶಿಸಿದದ್ದಾರೆ. ನೆರಿದಿದ್ದ ಯುವಕರು ನೋಡ ನೋಡುತ್ತಿದ್ದಂತೆ ಬ್ರಿಡ್ಜ್ ಮೇಲಿಂದ ನದಿಯಲ್ಲಿ ಜಿಗಿದು ಈಜಿ ದಡ ಸೇರಿದ್ದಾರೆ. ಸ್ವಲ್ಪ ಯಾಮಾರಿದ್ರೂ ಸಾಕು ಹುಚ್ಚಾಟ ಮೆರೆದ ಯುವಕರು ನೀರು ಪಾಲಾಗೋದು ಪಕ್ಕಾ. ಯಾಕಂದ್ರೆ ನದಿ ಹರಿಯುತ್ತಿದ್ದು ಕೊಚ್ಚಿ ಹೊದ್ರೆ ರಕ್ಷಣೆ ಮಾಡಲು ಸಾದ್ಯವಾಗದಷ್ಟು ನದಿ ವಿಶಾಲವಾಗಿದ್ದು ಸುತ್ತಲು ಜಾಲಿ ಮುಳ್ಳಿನ ಗಿಡಗಳಿವೆ. ಯುವಕರ ಈ ಹುಚ್ಚಾಟಕ್ಕೆ ಹುರಿದುಂಬಿಸಿ ಕೆಲವು ಯುವಕರ ಸಾಥ್ ನೀಡಿದ್ದಾರೆ. ಬ್ರಿಡ್ಜ್ ಮೇಲೆ ನಿಂತು ನದಿಯಲ್ಲಿ ಜಿಗಿದು ಹುಚ್ಚಾಟ ಪ್ರದರ್ಶಿಸಿದ ಹಾಗೂ ಯುವಕರಿಗೆ ಪ್ರೋತ್ಸಾಹಿಸುತ್ತಿರುವ ಕೆಲ ಯುವಕರ ದೃಶ್ಯ ಈಗ ಸಾಮಾಜಿಕ ತಾಣದಲ್ಲಿ ವೈರಲ್ ಆಗಿದೆ.

ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು