AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಂಬಿ ಹರಿಯುತ್ತಿರೋ ನದಿಯಲ್ಲಿ ಬ್ರಿಡ್ಜ್ ಮೇಲಿಂದ ಜಿಗಿದು ಯುವಕರ ಹುಚ್ಟಾಟ

ಹಾವೇರಿ: ಭರಪೂರ ಹರಿಯೋ ನದಿ ನೀರಲ್ಲಿ ಯುವಕರು ಸೇತುವೆ ಮೇಲಿಂದ ಜಿಗಿದು ಹುಚ್ಚಾಟ ಮೆರೆದ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ಹಾವೇರಿ ತಾಲೂಕಿನ ಹೊಸರಿತ್ತಿ ಗ್ರಾಮದ ಬಳಿಯ ವರದಾ ನದಿ ಮಳೆಯಿಂದಾಗಿ ತುಂಬಿ ಹರಿಯುತ್ತಿದೆ. ಆದ್ರೆ ಗ್ರಾಮದ ಕೆಲ ಯುವಕರು ಬ್ರಿಡ್ಜ್ ಮೇಲಿನಿಂದ ಜಿಗಿದು ಈಜಾಡೋ ಮೂಲಕ ಹುಚ್ಚಾಟ ಪ್ರದರ್ಶಿಸಿದದ್ದಾರೆ. ನೆರಿದಿದ್ದ ಯುವಕರು ನೋಡ ನೋಡುತ್ತಿದ್ದಂತೆ ಬ್ರಿಡ್ಜ್ ಮೇಲಿಂದ ನದಿಯಲ್ಲಿ ಜಿಗಿದು ಈಜಿ ದಡ ಸೇರಿದ್ದಾರೆ. ಸ್ವಲ್ಪ ಯಾಮಾರಿದ್ರೂ ಸಾಕು ಹುಚ್ಚಾಟ ಮೆರೆದ ಯುವಕರು ನೀರು ಪಾಲಾಗೋದು […]

ತುಂಬಿ ಹರಿಯುತ್ತಿರೋ ನದಿಯಲ್ಲಿ ಬ್ರಿಡ್ಜ್ ಮೇಲಿಂದ ಜಿಗಿದು ಯುವಕರ ಹುಚ್ಟಾಟ
Guru
|

Updated on: Aug 09, 2020 | 8:25 PM

Share

ಹಾವೇರಿ: ಭರಪೂರ ಹರಿಯೋ ನದಿ ನೀರಲ್ಲಿ ಯುವಕರು ಸೇತುವೆ ಮೇಲಿಂದ ಜಿಗಿದು ಹುಚ್ಚಾಟ ಮೆರೆದ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ಹಾವೇರಿ ತಾಲೂಕಿನ ಹೊಸರಿತ್ತಿ ಗ್ರಾಮದ ಬಳಿಯ ವರದಾ ನದಿ ಮಳೆಯಿಂದಾಗಿ ತುಂಬಿ ಹರಿಯುತ್ತಿದೆ. ಆದ್ರೆ ಗ್ರಾಮದ ಕೆಲ ಯುವಕರು ಬ್ರಿಡ್ಜ್ ಮೇಲಿನಿಂದ ಜಿಗಿದು ಈಜಾಡೋ ಮೂಲಕ ಹುಚ್ಚಾಟ ಪ್ರದರ್ಶಿಸಿದದ್ದಾರೆ. ನೆರಿದಿದ್ದ ಯುವಕರು ನೋಡ ನೋಡುತ್ತಿದ್ದಂತೆ ಬ್ರಿಡ್ಜ್ ಮೇಲಿಂದ ನದಿಯಲ್ಲಿ ಜಿಗಿದು ಈಜಿ ದಡ ಸೇರಿದ್ದಾರೆ. ಸ್ವಲ್ಪ ಯಾಮಾರಿದ್ರೂ ಸಾಕು ಹುಚ್ಚಾಟ ಮೆರೆದ ಯುವಕರು ನೀರು ಪಾಲಾಗೋದು ಪಕ್ಕಾ. ಯಾಕಂದ್ರೆ ನದಿ ಹರಿಯುತ್ತಿದ್ದು ಕೊಚ್ಚಿ ಹೊದ್ರೆ ರಕ್ಷಣೆ ಮಾಡಲು ಸಾದ್ಯವಾಗದಷ್ಟು ನದಿ ವಿಶಾಲವಾಗಿದ್ದು ಸುತ್ತಲು ಜಾಲಿ ಮುಳ್ಳಿನ ಗಿಡಗಳಿವೆ. ಯುವಕರ ಈ ಹುಚ್ಚಾಟಕ್ಕೆ ಹುರಿದುಂಬಿಸಿ ಕೆಲವು ಯುವಕರ ಸಾಥ್ ನೀಡಿದ್ದಾರೆ. ಬ್ರಿಡ್ಜ್ ಮೇಲೆ ನಿಂತು ನದಿಯಲ್ಲಿ ಜಿಗಿದು ಹುಚ್ಚಾಟ ಪ್ರದರ್ಶಿಸಿದ ಹಾಗೂ ಯುವಕರಿಗೆ ಪ್ರೋತ್ಸಾಹಿಸುತ್ತಿರುವ ಕೆಲ ಯುವಕರ ದೃಶ್ಯ ಈಗ ಸಾಮಾಜಿಕ ತಾಣದಲ್ಲಿ ವೈರಲ್ ಆಗಿದೆ.

ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ
ಥಿಯೇಟರ್​​ಗೆ ತೆರಳಿ ‘ಡೆವಿಲ್’ ವೀಕ್ಷಿಸಿದ ದರ್ಶನ್ ತಾಯಿ ಮೀನಾ
ಥಿಯೇಟರ್​​ಗೆ ತೆರಳಿ ‘ಡೆವಿಲ್’ ವೀಕ್ಷಿಸಿದ ದರ್ಶನ್ ತಾಯಿ ಮೀನಾ