AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಂಬಿ ಹರಿಯುತ್ತಿರೋ ನದಿಯಲ್ಲಿ ಬ್ರಿಡ್ಜ್ ಮೇಲಿಂದ ಜಿಗಿದು ಯುವಕರ ಹುಚ್ಟಾಟ

ಹಾವೇರಿ: ಭರಪೂರ ಹರಿಯೋ ನದಿ ನೀರಲ್ಲಿ ಯುವಕರು ಸೇತುವೆ ಮೇಲಿಂದ ಜಿಗಿದು ಹುಚ್ಚಾಟ ಮೆರೆದ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ಹಾವೇರಿ ತಾಲೂಕಿನ ಹೊಸರಿತ್ತಿ ಗ್ರಾಮದ ಬಳಿಯ ವರದಾ ನದಿ ಮಳೆಯಿಂದಾಗಿ ತುಂಬಿ ಹರಿಯುತ್ತಿದೆ. ಆದ್ರೆ ಗ್ರಾಮದ ಕೆಲ ಯುವಕರು ಬ್ರಿಡ್ಜ್ ಮೇಲಿನಿಂದ ಜಿಗಿದು ಈಜಾಡೋ ಮೂಲಕ ಹುಚ್ಚಾಟ ಪ್ರದರ್ಶಿಸಿದದ್ದಾರೆ. ನೆರಿದಿದ್ದ ಯುವಕರು ನೋಡ ನೋಡುತ್ತಿದ್ದಂತೆ ಬ್ರಿಡ್ಜ್ ಮೇಲಿಂದ ನದಿಯಲ್ಲಿ ಜಿಗಿದು ಈಜಿ ದಡ ಸೇರಿದ್ದಾರೆ. ಸ್ವಲ್ಪ ಯಾಮಾರಿದ್ರೂ ಸಾಕು ಹುಚ್ಚಾಟ ಮೆರೆದ ಯುವಕರು ನೀರು ಪಾಲಾಗೋದು […]

ತುಂಬಿ ಹರಿಯುತ್ತಿರೋ ನದಿಯಲ್ಲಿ ಬ್ರಿಡ್ಜ್ ಮೇಲಿಂದ ಜಿಗಿದು ಯುವಕರ ಹುಚ್ಟಾಟ
Guru
Guru|

Updated on: Aug 09, 2020 | 8:25 PM

Share

ಹಾವೇರಿ: ಭರಪೂರ ಹರಿಯೋ ನದಿ ನೀರಲ್ಲಿ ಯುವಕರು ಸೇತುವೆ ಮೇಲಿಂದ ಜಿಗಿದು ಹುಚ್ಚಾಟ ಮೆರೆದ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ಹಾವೇರಿ ತಾಲೂಕಿನ ಹೊಸರಿತ್ತಿ ಗ್ರಾಮದ ಬಳಿಯ ವರದಾ ನದಿ ಮಳೆಯಿಂದಾಗಿ ತುಂಬಿ ಹರಿಯುತ್ತಿದೆ. ಆದ್ರೆ ಗ್ರಾಮದ ಕೆಲ ಯುವಕರು ಬ್ರಿಡ್ಜ್ ಮೇಲಿನಿಂದ ಜಿಗಿದು ಈಜಾಡೋ ಮೂಲಕ ಹುಚ್ಚಾಟ ಪ್ರದರ್ಶಿಸಿದದ್ದಾರೆ. ನೆರಿದಿದ್ದ ಯುವಕರು ನೋಡ ನೋಡುತ್ತಿದ್ದಂತೆ ಬ್ರಿಡ್ಜ್ ಮೇಲಿಂದ ನದಿಯಲ್ಲಿ ಜಿಗಿದು ಈಜಿ ದಡ ಸೇರಿದ್ದಾರೆ. ಸ್ವಲ್ಪ ಯಾಮಾರಿದ್ರೂ ಸಾಕು ಹುಚ್ಚಾಟ ಮೆರೆದ ಯುವಕರು ನೀರು ಪಾಲಾಗೋದು ಪಕ್ಕಾ. ಯಾಕಂದ್ರೆ ನದಿ ಹರಿಯುತ್ತಿದ್ದು ಕೊಚ್ಚಿ ಹೊದ್ರೆ ರಕ್ಷಣೆ ಮಾಡಲು ಸಾದ್ಯವಾಗದಷ್ಟು ನದಿ ವಿಶಾಲವಾಗಿದ್ದು ಸುತ್ತಲು ಜಾಲಿ ಮುಳ್ಳಿನ ಗಿಡಗಳಿವೆ. ಯುವಕರ ಈ ಹುಚ್ಚಾಟಕ್ಕೆ ಹುರಿದುಂಬಿಸಿ ಕೆಲವು ಯುವಕರ ಸಾಥ್ ನೀಡಿದ್ದಾರೆ. ಬ್ರಿಡ್ಜ್ ಮೇಲೆ ನಿಂತು ನದಿಯಲ್ಲಿ ಜಿಗಿದು ಹುಚ್ಚಾಟ ಪ್ರದರ್ಶಿಸಿದ ಹಾಗೂ ಯುವಕರಿಗೆ ಪ್ರೋತ್ಸಾಹಿಸುತ್ತಿರುವ ಕೆಲ ಯುವಕರ ದೃಶ್ಯ ಈಗ ಸಾಮಾಜಿಕ ತಾಣದಲ್ಲಿ ವೈರಲ್ ಆಗಿದೆ.

Follow Us
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!