AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಂಬಿ ಹರಿಯುತ್ತಿರೋ ನದಿಯಲ್ಲಿ ಬ್ರಿಡ್ಜ್ ಮೇಲಿಂದ ಜಿಗಿದು ಯುವಕರ ಹುಚ್ಟಾಟ

ಹಾವೇರಿ: ಭರಪೂರ ಹರಿಯೋ ನದಿ ನೀರಲ್ಲಿ ಯುವಕರು ಸೇತುವೆ ಮೇಲಿಂದ ಜಿಗಿದು ಹುಚ್ಚಾಟ ಮೆರೆದ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ಹಾವೇರಿ ತಾಲೂಕಿನ ಹೊಸರಿತ್ತಿ ಗ್ರಾಮದ ಬಳಿಯ ವರದಾ ನದಿ ಮಳೆಯಿಂದಾಗಿ ತುಂಬಿ ಹರಿಯುತ್ತಿದೆ. ಆದ್ರೆ ಗ್ರಾಮದ ಕೆಲ ಯುವಕರು ಬ್ರಿಡ್ಜ್ ಮೇಲಿನಿಂದ ಜಿಗಿದು ಈಜಾಡೋ ಮೂಲಕ ಹುಚ್ಚಾಟ ಪ್ರದರ್ಶಿಸಿದದ್ದಾರೆ. ನೆರಿದಿದ್ದ ಯುವಕರು ನೋಡ ನೋಡುತ್ತಿದ್ದಂತೆ ಬ್ರಿಡ್ಜ್ ಮೇಲಿಂದ ನದಿಯಲ್ಲಿ ಜಿಗಿದು ಈಜಿ ದಡ ಸೇರಿದ್ದಾರೆ. ಸ್ವಲ್ಪ ಯಾಮಾರಿದ್ರೂ ಸಾಕು ಹುಚ್ಚಾಟ ಮೆರೆದ ಯುವಕರು ನೀರು ಪಾಲಾಗೋದು […]

ತುಂಬಿ ಹರಿಯುತ್ತಿರೋ ನದಿಯಲ್ಲಿ ಬ್ರಿಡ್ಜ್ ಮೇಲಿಂದ ಜಿಗಿದು ಯುವಕರ ಹುಚ್ಟಾಟ
Guru
|

Updated on: Aug 09, 2020 | 8:25 PM

Share

ಹಾವೇರಿ: ಭರಪೂರ ಹರಿಯೋ ನದಿ ನೀರಲ್ಲಿ ಯುವಕರು ಸೇತುವೆ ಮೇಲಿಂದ ಜಿಗಿದು ಹುಚ್ಚಾಟ ಮೆರೆದ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ಹಾವೇರಿ ತಾಲೂಕಿನ ಹೊಸರಿತ್ತಿ ಗ್ರಾಮದ ಬಳಿಯ ವರದಾ ನದಿ ಮಳೆಯಿಂದಾಗಿ ತುಂಬಿ ಹರಿಯುತ್ತಿದೆ. ಆದ್ರೆ ಗ್ರಾಮದ ಕೆಲ ಯುವಕರು ಬ್ರಿಡ್ಜ್ ಮೇಲಿನಿಂದ ಜಿಗಿದು ಈಜಾಡೋ ಮೂಲಕ ಹುಚ್ಚಾಟ ಪ್ರದರ್ಶಿಸಿದದ್ದಾರೆ. ನೆರಿದಿದ್ದ ಯುವಕರು ನೋಡ ನೋಡುತ್ತಿದ್ದಂತೆ ಬ್ರಿಡ್ಜ್ ಮೇಲಿಂದ ನದಿಯಲ್ಲಿ ಜಿಗಿದು ಈಜಿ ದಡ ಸೇರಿದ್ದಾರೆ. ಸ್ವಲ್ಪ ಯಾಮಾರಿದ್ರೂ ಸಾಕು ಹುಚ್ಚಾಟ ಮೆರೆದ ಯುವಕರು ನೀರು ಪಾಲಾಗೋದು ಪಕ್ಕಾ. ಯಾಕಂದ್ರೆ ನದಿ ಹರಿಯುತ್ತಿದ್ದು ಕೊಚ್ಚಿ ಹೊದ್ರೆ ರಕ್ಷಣೆ ಮಾಡಲು ಸಾದ್ಯವಾಗದಷ್ಟು ನದಿ ವಿಶಾಲವಾಗಿದ್ದು ಸುತ್ತಲು ಜಾಲಿ ಮುಳ್ಳಿನ ಗಿಡಗಳಿವೆ. ಯುವಕರ ಈ ಹುಚ್ಚಾಟಕ್ಕೆ ಹುರಿದುಂಬಿಸಿ ಕೆಲವು ಯುವಕರ ಸಾಥ್ ನೀಡಿದ್ದಾರೆ. ಬ್ರಿಡ್ಜ್ ಮೇಲೆ ನಿಂತು ನದಿಯಲ್ಲಿ ಜಿಗಿದು ಹುಚ್ಚಾಟ ಪ್ರದರ್ಶಿಸಿದ ಹಾಗೂ ಯುವಕರಿಗೆ ಪ್ರೋತ್ಸಾಹಿಸುತ್ತಿರುವ ಕೆಲ ಯುವಕರ ದೃಶ್ಯ ಈಗ ಸಾಮಾಜಿಕ ತಾಣದಲ್ಲಿ ವೈರಲ್ ಆಗಿದೆ.

ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ