AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಂಬಿ ಹರಿಯುತ್ತಿರೋ ನದಿಯಲ್ಲಿ ಬ್ರಿಡ್ಜ್ ಮೇಲಿಂದ ಜಿಗಿದು ಯುವಕರ ಹುಚ್ಟಾಟ

ಹಾವೇರಿ: ಭರಪೂರ ಹರಿಯೋ ನದಿ ನೀರಲ್ಲಿ ಯುವಕರು ಸೇತುವೆ ಮೇಲಿಂದ ಜಿಗಿದು ಹುಚ್ಚಾಟ ಮೆರೆದ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ಹಾವೇರಿ ತಾಲೂಕಿನ ಹೊಸರಿತ್ತಿ ಗ್ರಾಮದ ಬಳಿಯ ವರದಾ ನದಿ ಮಳೆಯಿಂದಾಗಿ ತುಂಬಿ ಹರಿಯುತ್ತಿದೆ. ಆದ್ರೆ ಗ್ರಾಮದ ಕೆಲ ಯುವಕರು ಬ್ರಿಡ್ಜ್ ಮೇಲಿನಿಂದ ಜಿಗಿದು ಈಜಾಡೋ ಮೂಲಕ ಹುಚ್ಚಾಟ ಪ್ರದರ್ಶಿಸಿದದ್ದಾರೆ. ನೆರಿದಿದ್ದ ಯುವಕರು ನೋಡ ನೋಡುತ್ತಿದ್ದಂತೆ ಬ್ರಿಡ್ಜ್ ಮೇಲಿಂದ ನದಿಯಲ್ಲಿ ಜಿಗಿದು ಈಜಿ ದಡ ಸೇರಿದ್ದಾರೆ. ಸ್ವಲ್ಪ ಯಾಮಾರಿದ್ರೂ ಸಾಕು ಹುಚ್ಚಾಟ ಮೆರೆದ ಯುವಕರು ನೀರು ಪಾಲಾಗೋದು […]

ತುಂಬಿ ಹರಿಯುತ್ತಿರೋ ನದಿಯಲ್ಲಿ ಬ್ರಿಡ್ಜ್ ಮೇಲಿಂದ ಜಿಗಿದು ಯುವಕರ ಹುಚ್ಟಾಟ
Guru
Guru|

Updated on: Aug 09, 2020 | 8:25 PM

Share

ಹಾವೇರಿ: ಭರಪೂರ ಹರಿಯೋ ನದಿ ನೀರಲ್ಲಿ ಯುವಕರು ಸೇತುವೆ ಮೇಲಿಂದ ಜಿಗಿದು ಹುಚ್ಚಾಟ ಮೆರೆದ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ಹಾವೇರಿ ತಾಲೂಕಿನ ಹೊಸರಿತ್ತಿ ಗ್ರಾಮದ ಬಳಿಯ ವರದಾ ನದಿ ಮಳೆಯಿಂದಾಗಿ ತುಂಬಿ ಹರಿಯುತ್ತಿದೆ. ಆದ್ರೆ ಗ್ರಾಮದ ಕೆಲ ಯುವಕರು ಬ್ರಿಡ್ಜ್ ಮೇಲಿನಿಂದ ಜಿಗಿದು ಈಜಾಡೋ ಮೂಲಕ ಹುಚ್ಚಾಟ ಪ್ರದರ್ಶಿಸಿದದ್ದಾರೆ. ನೆರಿದಿದ್ದ ಯುವಕರು ನೋಡ ನೋಡುತ್ತಿದ್ದಂತೆ ಬ್ರಿಡ್ಜ್ ಮೇಲಿಂದ ನದಿಯಲ್ಲಿ ಜಿಗಿದು ಈಜಿ ದಡ ಸೇರಿದ್ದಾರೆ. ಸ್ವಲ್ಪ ಯಾಮಾರಿದ್ರೂ ಸಾಕು ಹುಚ್ಚಾಟ ಮೆರೆದ ಯುವಕರು ನೀರು ಪಾಲಾಗೋದು ಪಕ್ಕಾ. ಯಾಕಂದ್ರೆ ನದಿ ಹರಿಯುತ್ತಿದ್ದು ಕೊಚ್ಚಿ ಹೊದ್ರೆ ರಕ್ಷಣೆ ಮಾಡಲು ಸಾದ್ಯವಾಗದಷ್ಟು ನದಿ ವಿಶಾಲವಾಗಿದ್ದು ಸುತ್ತಲು ಜಾಲಿ ಮುಳ್ಳಿನ ಗಿಡಗಳಿವೆ. ಯುವಕರ ಈ ಹುಚ್ಚಾಟಕ್ಕೆ ಹುರಿದುಂಬಿಸಿ ಕೆಲವು ಯುವಕರ ಸಾಥ್ ನೀಡಿದ್ದಾರೆ. ಬ್ರಿಡ್ಜ್ ಮೇಲೆ ನಿಂತು ನದಿಯಲ್ಲಿ ಜಿಗಿದು ಹುಚ್ಚಾಟ ಪ್ರದರ್ಶಿಸಿದ ಹಾಗೂ ಯುವಕರಿಗೆ ಪ್ರೋತ್ಸಾಹಿಸುತ್ತಿರುವ ಕೆಲ ಯುವಕರ ದೃಶ್ಯ ಈಗ ಸಾಮಾಜಿಕ ತಾಣದಲ್ಲಿ ವೈರಲ್ ಆಗಿದೆ.

Follow Us
ಜೈಲಿನಲ್ಲಿ ರಾಜಾರೋಷವಾಗಿ ಫೋನ್​​​​ನಲ್ಲಿ ಮಾತನಾಡಿರುವ ಪ್ರಜ್ವಲ್
ಜೈಲಿನಲ್ಲಿ ರಾಜಾರೋಷವಾಗಿ ಫೋನ್​​​​ನಲ್ಲಿ ಮಾತನಾಡಿರುವ ಪ್ರಜ್ವಲ್
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ಕೈ ಹೈಕಮಾಂಡ್ ಶಿಫಾರಸ್ಸಿನ ಪಟ್ಟಿಯಲ್ಲಿ ಮತ್ತೊಂದು ಬದಲಾವಣೆ
ಕೈ ಹೈಕಮಾಂಡ್ ಶಿಫಾರಸ್ಸಿನ ಪಟ್ಟಿಯಲ್ಲಿ ಮತ್ತೊಂದು ಬದಲಾವಣೆ
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ