AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಸ್ಕ್​ ಹಾಕದ್ದನ್ನ ಪ್ರಶ್ನಿಸಿದ್ದಕ್ಕೆ ಯುವಕರಿಂದ ಕಿರಿಕ್, ಎಲ್ಲಿ?

ಚಿಕ್ಕಮಗಳೂರು: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮಿತಿ ಮೀರುತ್ತಿದ್ದು, ಮಾಸ್ಕ್ ಹಾಕುವುದು ಕಡ್ಡಾಯ ಮಾಡಲಾಗಿದೆ. ಆದರೆ ಇಲ್ಲಿ ಯುವಕರಿಗೆ ಮಾಸ್ಕ್​ ಹಾಕದ್ದನ್ನ ಪ್ರಶ್ನಿಸಿದ್ದಕ್ಕೆ ಕಿರಿಕ್ ಮಾಡಿದ್ದಾರೆ. ಶೃಂಗೇರಿ ತಾಲೂಕಿನ ನೆಮ್ಮಾರ್ ಬಳಿ ಉಡುಪಿ ಮೂಲದ ಯುವಕರಿಗೆ ಮಾಸ್ಕ್ ಯಾಕೆ ಹಾಕಿಲ್ಲ ಎಂದು ಪ್ರಶ್ನಿಸಿದ್ದಕ್ಕೆ ಕಿರಿಕ್ ಮಾಡಿಕೊಂಡಿದ್ದಾರೆ. ಪ್ರಶ್ನೆ ಮಾಡಿದ ಮಹಿಳೆಯ ಜೊತೆ ಅಸಭ್ಯವಾಗಿ ವರ್ತಿಸಿದ್ದಾರೆ. ಸ್ಥಳಕ್ಕೆ ಸ್ಥಳೀಯರು ಬರುತ್ತಿದ್ದಂತೆ ಯುವಕರು ಪರಾರಿಯಾಗಿದ್ದಾರೆ. ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮಾಸ್ಕ್​ ಹಾಕದ್ದನ್ನ ಪ್ರಶ್ನಿಸಿದ್ದಕ್ಕೆ ಯುವಕರಿಂದ ಕಿರಿಕ್, ಎಲ್ಲಿ?
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on:Jul 26, 2020 | 3:57 PM

Share

ಚಿಕ್ಕಮಗಳೂರು: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮಿತಿ ಮೀರುತ್ತಿದ್ದು, ಮಾಸ್ಕ್ ಹಾಕುವುದು ಕಡ್ಡಾಯ ಮಾಡಲಾಗಿದೆ. ಆದರೆ ಇಲ್ಲಿ ಯುವಕರಿಗೆ ಮಾಸ್ಕ್​ ಹಾಕದ್ದನ್ನ ಪ್ರಶ್ನಿಸಿದ್ದಕ್ಕೆ ಕಿರಿಕ್ ಮಾಡಿದ್ದಾರೆ.

ಶೃಂಗೇರಿ ತಾಲೂಕಿನ ನೆಮ್ಮಾರ್ ಬಳಿ ಉಡುಪಿ ಮೂಲದ ಯುವಕರಿಗೆ ಮಾಸ್ಕ್ ಯಾಕೆ ಹಾಕಿಲ್ಲ ಎಂದು ಪ್ರಶ್ನಿಸಿದ್ದಕ್ಕೆ ಕಿರಿಕ್ ಮಾಡಿಕೊಂಡಿದ್ದಾರೆ. ಪ್ರಶ್ನೆ ಮಾಡಿದ ಮಹಿಳೆಯ ಜೊತೆ ಅಸಭ್ಯವಾಗಿ ವರ್ತಿಸಿದ್ದಾರೆ. ಸ್ಥಳಕ್ಕೆ ಸ್ಥಳೀಯರು ಬರುತ್ತಿದ್ದಂತೆ ಯುವಕರು ಪರಾರಿಯಾಗಿದ್ದಾರೆ. ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Published On - 9:04 am, Sun, 26 July 20

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ