AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಸ್ಕ್​ ಹಾಕದ್ದನ್ನ ಪ್ರಶ್ನಿಸಿದ್ದಕ್ಕೆ ಯುವಕರಿಂದ ಕಿರಿಕ್, ಎಲ್ಲಿ?

ಚಿಕ್ಕಮಗಳೂರು: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮಿತಿ ಮೀರುತ್ತಿದ್ದು, ಮಾಸ್ಕ್ ಹಾಕುವುದು ಕಡ್ಡಾಯ ಮಾಡಲಾಗಿದೆ. ಆದರೆ ಇಲ್ಲಿ ಯುವಕರಿಗೆ ಮಾಸ್ಕ್​ ಹಾಕದ್ದನ್ನ ಪ್ರಶ್ನಿಸಿದ್ದಕ್ಕೆ ಕಿರಿಕ್ ಮಾಡಿದ್ದಾರೆ. ಶೃಂಗೇರಿ ತಾಲೂಕಿನ ನೆಮ್ಮಾರ್ ಬಳಿ ಉಡುಪಿ ಮೂಲದ ಯುವಕರಿಗೆ ಮಾಸ್ಕ್ ಯಾಕೆ ಹಾಕಿಲ್ಲ ಎಂದು ಪ್ರಶ್ನಿಸಿದ್ದಕ್ಕೆ ಕಿರಿಕ್ ಮಾಡಿಕೊಂಡಿದ್ದಾರೆ. ಪ್ರಶ್ನೆ ಮಾಡಿದ ಮಹಿಳೆಯ ಜೊತೆ ಅಸಭ್ಯವಾಗಿ ವರ್ತಿಸಿದ್ದಾರೆ. ಸ್ಥಳಕ್ಕೆ ಸ್ಥಳೀಯರು ಬರುತ್ತಿದ್ದಂತೆ ಯುವಕರು ಪರಾರಿಯಾಗಿದ್ದಾರೆ. ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮಾಸ್ಕ್​ ಹಾಕದ್ದನ್ನ ಪ್ರಶ್ನಿಸಿದ್ದಕ್ಕೆ ಯುವಕರಿಂದ ಕಿರಿಕ್, ಎಲ್ಲಿ?
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on:Jul 26, 2020 | 3:57 PM

Share

ಚಿಕ್ಕಮಗಳೂರು: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮಿತಿ ಮೀರುತ್ತಿದ್ದು, ಮಾಸ್ಕ್ ಹಾಕುವುದು ಕಡ್ಡಾಯ ಮಾಡಲಾಗಿದೆ. ಆದರೆ ಇಲ್ಲಿ ಯುವಕರಿಗೆ ಮಾಸ್ಕ್​ ಹಾಕದ್ದನ್ನ ಪ್ರಶ್ನಿಸಿದ್ದಕ್ಕೆ ಕಿರಿಕ್ ಮಾಡಿದ್ದಾರೆ.

ಶೃಂಗೇರಿ ತಾಲೂಕಿನ ನೆಮ್ಮಾರ್ ಬಳಿ ಉಡುಪಿ ಮೂಲದ ಯುವಕರಿಗೆ ಮಾಸ್ಕ್ ಯಾಕೆ ಹಾಕಿಲ್ಲ ಎಂದು ಪ್ರಶ್ನಿಸಿದ್ದಕ್ಕೆ ಕಿರಿಕ್ ಮಾಡಿಕೊಂಡಿದ್ದಾರೆ. ಪ್ರಶ್ನೆ ಮಾಡಿದ ಮಹಿಳೆಯ ಜೊತೆ ಅಸಭ್ಯವಾಗಿ ವರ್ತಿಸಿದ್ದಾರೆ. ಸ್ಥಳಕ್ಕೆ ಸ್ಥಳೀಯರು ಬರುತ್ತಿದ್ದಂತೆ ಯುವಕರು ಪರಾರಿಯಾಗಿದ್ದಾರೆ. ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Published On - 9:04 am, Sun, 26 July 20

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್