AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಬ್ಬದ ಪ್ರಯುಕ್ತ ಸ್ಪರ್ಧೆ ಆಯೋಜನೆ, 16 ವರ್ಷದ ಯುವಕರಿಂದ ವಿನೂತನ ಸಾಧನೆ, ಎಲ್ಲಿ?

ವಿಜಯಪುರ: ನಾಗರ ಪಂಚಮಿ ಹಬ್ಬದ ಅಂಗವಾಗಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಸಾಹಸ ಸ್ಪರ್ಧೆಯಲ್ಲಿ 16 ವರ್ಷದ ಯುವಕರು ವಿನೂತನ ಸಾಧನೆ ಮಾಡಿದ್ದು, ಯುವಕರ ಈ ಸಾಧನೆಗೆ ಗ್ರಾಮದ ಜನರಿಂದ ಬಹಳ ಮೆಚ್ಚುಗೆ ವ್ಯಕ್ತವಾಗಿದೆ. ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಕೊಕಟನೂರ ಗ್ರಾಮದಲ್ಲಿ ನಾಗರ ಪಂಚಮಿ ಪ್ರಯುಕ್ತ ಎತ್ತಿನಗಾಡಿ ಎಳೆಯುವ ಸ್ಪರ್ಧೆ ಆಯೋಜನೆ ಮಾಡಲಾಗಿತ್ತು. ಎತ್ತಿನಗಾಡಿಯಲ್ಲಿ 1300 ಕೆಜಿ ತೂಕದ 10 ಜೋಳದ ಚೀಲದೊಂದಿಗೆ ಒಬ್ಬ ವ್ಯಕ್ತಿಯನ್ನು ಕೂರಿಸಿ ನಾಲ್ಕು ಕಿಲೋಮೀಟರ್ ದೂರ ಎತ್ತಿನಗಾಡಿ ಎಳೆಯುಬೇಕೆಂಬ ಷರತ್ತು ವಿದಿಸಲಾಗಿತ್ತು. ಈ […]

ಹಬ್ಬದ ಪ್ರಯುಕ್ತ ಸ್ಪರ್ಧೆ ಆಯೋಜನೆ, 16 ವರ್ಷದ ಯುವಕರಿಂದ ವಿನೂತನ ಸಾಧನೆ, ಎಲ್ಲಿ?
ಸಾಧು ಶ್ರೀನಾಥ್​
| Edited By: |

Updated on:Jul 26, 2020 | 8:55 PM

Share

ವಿಜಯಪುರ: ನಾಗರ ಪಂಚಮಿ ಹಬ್ಬದ ಅಂಗವಾಗಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಸಾಹಸ ಸ್ಪರ್ಧೆಯಲ್ಲಿ 16 ವರ್ಷದ ಯುವಕರು ವಿನೂತನ ಸಾಧನೆ ಮಾಡಿದ್ದು, ಯುವಕರ ಈ ಸಾಧನೆಗೆ ಗ್ರಾಮದ ಜನರಿಂದ ಬಹಳ ಮೆಚ್ಚುಗೆ ವ್ಯಕ್ತವಾಗಿದೆ.

ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಕೊಕಟನೂರ ಗ್ರಾಮದಲ್ಲಿ ನಾಗರ ಪಂಚಮಿ ಪ್ರಯುಕ್ತ ಎತ್ತಿನಗಾಡಿ ಎಳೆಯುವ ಸ್ಪರ್ಧೆ ಆಯೋಜನೆ ಮಾಡಲಾಗಿತ್ತು. ಎತ್ತಿನಗಾಡಿಯಲ್ಲಿ 1300 ಕೆಜಿ ತೂಕದ 10 ಜೋಳದ ಚೀಲದೊಂದಿಗೆ ಒಬ್ಬ ವ್ಯಕ್ತಿಯನ್ನು ಕೂರಿಸಿ ನಾಲ್ಕು ಕಿಲೋಮೀಟರ್ ದೂರ ಎತ್ತಿನಗಾಡಿ ಎಳೆಯುಬೇಕೆಂಬ ಷರತ್ತು ವಿದಿಸಲಾಗಿತ್ತು.

ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಅದೇ ಗ್ರಾಮದ 16 ವರ್ಷದ ಯುವಕರಾದ ಆಕಾಶ ಕೆಂಚಪ್ಪ ತಳವಾರ ಹಾಗೂ ಪ್ರಶಾಂತ ಮಾಳಪ್ಪ ಸಾತಿಹಾಳ ಇಬ್ಬರು ಯುವಕರು ಎತ್ತಿನಗಾಡಿಯನ್ನು ನಾಲ್ಕು ಕಿಲೋಮೀಟರ್ ದೂರ ಗಾಡಿಗೆ ಎತ್ತುಗಳ ಬದಲು ತಮ್ಮ ಹೆಗಲನ್ನು ನೀಡಿ ನಾಲ್ಕು ಕಿಲೋಮೀಟರ್ ದೂರದವರೆಗೂ ಬಂಡಿಯನ್ನು ಎಳೆದು ವಿನೂತನ ಸಾಧನೆ ಮಾಡಿದ್ದಾರೆ. ಈ ಸಾಹಸ ಮೆಚ್ಚಿದ ಗ್ರಾಮಸ್ಥರು ಯುವಕರಿಗೆ ಬರಪೂರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಶೋಕ ಯಡಳ್ಳಿ

Published On - 12:43 pm, Sun, 26 July 20

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್