Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಬ್ಬದ ಪ್ರಯುಕ್ತ ಸ್ಪರ್ಧೆ ಆಯೋಜನೆ, 16 ವರ್ಷದ ಯುವಕರಿಂದ ವಿನೂತನ ಸಾಧನೆ, ಎಲ್ಲಿ?

ವಿಜಯಪುರ: ನಾಗರ ಪಂಚಮಿ ಹಬ್ಬದ ಅಂಗವಾಗಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಸಾಹಸ ಸ್ಪರ್ಧೆಯಲ್ಲಿ 16 ವರ್ಷದ ಯುವಕರು ವಿನೂತನ ಸಾಧನೆ ಮಾಡಿದ್ದು, ಯುವಕರ ಈ ಸಾಧನೆಗೆ ಗ್ರಾಮದ ಜನರಿಂದ ಬಹಳ ಮೆಚ್ಚುಗೆ ವ್ಯಕ್ತವಾಗಿದೆ. ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಕೊಕಟನೂರ ಗ್ರಾಮದಲ್ಲಿ ನಾಗರ ಪಂಚಮಿ ಪ್ರಯುಕ್ತ ಎತ್ತಿನಗಾಡಿ ಎಳೆಯುವ ಸ್ಪರ್ಧೆ ಆಯೋಜನೆ ಮಾಡಲಾಗಿತ್ತು. ಎತ್ತಿನಗಾಡಿಯಲ್ಲಿ 1300 ಕೆಜಿ ತೂಕದ 10 ಜೋಳದ ಚೀಲದೊಂದಿಗೆ ಒಬ್ಬ ವ್ಯಕ್ತಿಯನ್ನು ಕೂರಿಸಿ ನಾಲ್ಕು ಕಿಲೋಮೀಟರ್ ದೂರ ಎತ್ತಿನಗಾಡಿ ಎಳೆಯುಬೇಕೆಂಬ ಷರತ್ತು ವಿದಿಸಲಾಗಿತ್ತು. ಈ […]

ಹಬ್ಬದ ಪ್ರಯುಕ್ತ ಸ್ಪರ್ಧೆ ಆಯೋಜನೆ, 16 ವರ್ಷದ ಯುವಕರಿಂದ ವಿನೂತನ ಸಾಧನೆ, ಎಲ್ಲಿ?
Follow us
ಸಾಧು ಶ್ರೀನಾಥ್​
| Updated By:

Updated on:Jul 26, 2020 | 8:55 PM

ವಿಜಯಪುರ: ನಾಗರ ಪಂಚಮಿ ಹಬ್ಬದ ಅಂಗವಾಗಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಸಾಹಸ ಸ್ಪರ್ಧೆಯಲ್ಲಿ 16 ವರ್ಷದ ಯುವಕರು ವಿನೂತನ ಸಾಧನೆ ಮಾಡಿದ್ದು, ಯುವಕರ ಈ ಸಾಧನೆಗೆ ಗ್ರಾಮದ ಜನರಿಂದ ಬಹಳ ಮೆಚ್ಚುಗೆ ವ್ಯಕ್ತವಾಗಿದೆ.

ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಕೊಕಟನೂರ ಗ್ರಾಮದಲ್ಲಿ ನಾಗರ ಪಂಚಮಿ ಪ್ರಯುಕ್ತ ಎತ್ತಿನಗಾಡಿ ಎಳೆಯುವ ಸ್ಪರ್ಧೆ ಆಯೋಜನೆ ಮಾಡಲಾಗಿತ್ತು. ಎತ್ತಿನಗಾಡಿಯಲ್ಲಿ 1300 ಕೆಜಿ ತೂಕದ 10 ಜೋಳದ ಚೀಲದೊಂದಿಗೆ ಒಬ್ಬ ವ್ಯಕ್ತಿಯನ್ನು ಕೂರಿಸಿ ನಾಲ್ಕು ಕಿಲೋಮೀಟರ್ ದೂರ ಎತ್ತಿನಗಾಡಿ ಎಳೆಯುಬೇಕೆಂಬ ಷರತ್ತು ವಿದಿಸಲಾಗಿತ್ತು.

ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಅದೇ ಗ್ರಾಮದ 16 ವರ್ಷದ ಯುವಕರಾದ ಆಕಾಶ ಕೆಂಚಪ್ಪ ತಳವಾರ ಹಾಗೂ ಪ್ರಶಾಂತ ಮಾಳಪ್ಪ ಸಾತಿಹಾಳ ಇಬ್ಬರು ಯುವಕರು ಎತ್ತಿನಗಾಡಿಯನ್ನು ನಾಲ್ಕು ಕಿಲೋಮೀಟರ್ ದೂರ ಗಾಡಿಗೆ ಎತ್ತುಗಳ ಬದಲು ತಮ್ಮ ಹೆಗಲನ್ನು ನೀಡಿ ನಾಲ್ಕು ಕಿಲೋಮೀಟರ್ ದೂರದವರೆಗೂ ಬಂಡಿಯನ್ನು ಎಳೆದು ವಿನೂತನ ಸಾಧನೆ ಮಾಡಿದ್ದಾರೆ. ಈ ಸಾಹಸ ಮೆಚ್ಚಿದ ಗ್ರಾಮಸ್ಥರು ಯುವಕರಿಗೆ ಬರಪೂರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಶೋಕ ಯಡಳ್ಳಿ

Published On - 12:43 pm, Sun, 26 July 20

ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ
ತುಮಕೂರು ರೈಲ್ವೆ ನಿಲ್ದಾಣಕ್ಕೆ ಶ್ರೀಗಳ ಹೆಸರು: ಪರಮೇಶ್ವರ್ ಹೇಳಿದ್ದಿಷ್ಟು
ತುಮಕೂರು ರೈಲ್ವೆ ನಿಲ್ದಾಣಕ್ಕೆ ಶ್ರೀಗಳ ಹೆಸರು: ಪರಮೇಶ್ವರ್ ಹೇಳಿದ್ದಿಷ್ಟು