AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಬ್ಬದ ಪ್ರಯುಕ್ತ ಸ್ಪರ್ಧೆ ಆಯೋಜನೆ, 16 ವರ್ಷದ ಯುವಕರಿಂದ ವಿನೂತನ ಸಾಧನೆ, ಎಲ್ಲಿ?

ವಿಜಯಪುರ: ನಾಗರ ಪಂಚಮಿ ಹಬ್ಬದ ಅಂಗವಾಗಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಸಾಹಸ ಸ್ಪರ್ಧೆಯಲ್ಲಿ 16 ವರ್ಷದ ಯುವಕರು ವಿನೂತನ ಸಾಧನೆ ಮಾಡಿದ್ದು, ಯುವಕರ ಈ ಸಾಧನೆಗೆ ಗ್ರಾಮದ ಜನರಿಂದ ಬಹಳ ಮೆಚ್ಚುಗೆ ವ್ಯಕ್ತವಾಗಿದೆ. ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಕೊಕಟನೂರ ಗ್ರಾಮದಲ್ಲಿ ನಾಗರ ಪಂಚಮಿ ಪ್ರಯುಕ್ತ ಎತ್ತಿನಗಾಡಿ ಎಳೆಯುವ ಸ್ಪರ್ಧೆ ಆಯೋಜನೆ ಮಾಡಲಾಗಿತ್ತು. ಎತ್ತಿನಗಾಡಿಯಲ್ಲಿ 1300 ಕೆಜಿ ತೂಕದ 10 ಜೋಳದ ಚೀಲದೊಂದಿಗೆ ಒಬ್ಬ ವ್ಯಕ್ತಿಯನ್ನು ಕೂರಿಸಿ ನಾಲ್ಕು ಕಿಲೋಮೀಟರ್ ದೂರ ಎತ್ತಿನಗಾಡಿ ಎಳೆಯುಬೇಕೆಂಬ ಷರತ್ತು ವಿದಿಸಲಾಗಿತ್ತು. ಈ […]

ಹಬ್ಬದ ಪ್ರಯುಕ್ತ ಸ್ಪರ್ಧೆ ಆಯೋಜನೆ, 16 ವರ್ಷದ ಯುವಕರಿಂದ ವಿನೂತನ ಸಾಧನೆ, ಎಲ್ಲಿ?
ಸಾಧು ಶ್ರೀನಾಥ್​
| Edited By: |

Updated on:Jul 26, 2020 | 8:55 PM

Share

ವಿಜಯಪುರ: ನಾಗರ ಪಂಚಮಿ ಹಬ್ಬದ ಅಂಗವಾಗಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಸಾಹಸ ಸ್ಪರ್ಧೆಯಲ್ಲಿ 16 ವರ್ಷದ ಯುವಕರು ವಿನೂತನ ಸಾಧನೆ ಮಾಡಿದ್ದು, ಯುವಕರ ಈ ಸಾಧನೆಗೆ ಗ್ರಾಮದ ಜನರಿಂದ ಬಹಳ ಮೆಚ್ಚುಗೆ ವ್ಯಕ್ತವಾಗಿದೆ.

ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಕೊಕಟನೂರ ಗ್ರಾಮದಲ್ಲಿ ನಾಗರ ಪಂಚಮಿ ಪ್ರಯುಕ್ತ ಎತ್ತಿನಗಾಡಿ ಎಳೆಯುವ ಸ್ಪರ್ಧೆ ಆಯೋಜನೆ ಮಾಡಲಾಗಿತ್ತು. ಎತ್ತಿನಗಾಡಿಯಲ್ಲಿ 1300 ಕೆಜಿ ತೂಕದ 10 ಜೋಳದ ಚೀಲದೊಂದಿಗೆ ಒಬ್ಬ ವ್ಯಕ್ತಿಯನ್ನು ಕೂರಿಸಿ ನಾಲ್ಕು ಕಿಲೋಮೀಟರ್ ದೂರ ಎತ್ತಿನಗಾಡಿ ಎಳೆಯುಬೇಕೆಂಬ ಷರತ್ತು ವಿದಿಸಲಾಗಿತ್ತು.

ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಅದೇ ಗ್ರಾಮದ 16 ವರ್ಷದ ಯುವಕರಾದ ಆಕಾಶ ಕೆಂಚಪ್ಪ ತಳವಾರ ಹಾಗೂ ಪ್ರಶಾಂತ ಮಾಳಪ್ಪ ಸಾತಿಹಾಳ ಇಬ್ಬರು ಯುವಕರು ಎತ್ತಿನಗಾಡಿಯನ್ನು ನಾಲ್ಕು ಕಿಲೋಮೀಟರ್ ದೂರ ಗಾಡಿಗೆ ಎತ್ತುಗಳ ಬದಲು ತಮ್ಮ ಹೆಗಲನ್ನು ನೀಡಿ ನಾಲ್ಕು ಕಿಲೋಮೀಟರ್ ದೂರದವರೆಗೂ ಬಂಡಿಯನ್ನು ಎಳೆದು ವಿನೂತನ ಸಾಧನೆ ಮಾಡಿದ್ದಾರೆ. ಈ ಸಾಹಸ ಮೆಚ್ಚಿದ ಗ್ರಾಮಸ್ಥರು ಯುವಕರಿಗೆ ಬರಪೂರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಶೋಕ ಯಡಳ್ಳಿ

Published On - 12:43 pm, Sun, 26 July 20

ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್