AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಬ್ಬದ ಪ್ರಯುಕ್ತ ಸ್ಪರ್ಧೆ ಆಯೋಜನೆ, 16 ವರ್ಷದ ಯುವಕರಿಂದ ವಿನೂತನ ಸಾಧನೆ, ಎಲ್ಲಿ?

ವಿಜಯಪುರ: ನಾಗರ ಪಂಚಮಿ ಹಬ್ಬದ ಅಂಗವಾಗಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಸಾಹಸ ಸ್ಪರ್ಧೆಯಲ್ಲಿ 16 ವರ್ಷದ ಯುವಕರು ವಿನೂತನ ಸಾಧನೆ ಮಾಡಿದ್ದು, ಯುವಕರ ಈ ಸಾಧನೆಗೆ ಗ್ರಾಮದ ಜನರಿಂದ ಬಹಳ ಮೆಚ್ಚುಗೆ ವ್ಯಕ್ತವಾಗಿದೆ. ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಕೊಕಟನೂರ ಗ್ರಾಮದಲ್ಲಿ ನಾಗರ ಪಂಚಮಿ ಪ್ರಯುಕ್ತ ಎತ್ತಿನಗಾಡಿ ಎಳೆಯುವ ಸ್ಪರ್ಧೆ ಆಯೋಜನೆ ಮಾಡಲಾಗಿತ್ತು. ಎತ್ತಿನಗಾಡಿಯಲ್ಲಿ 1300 ಕೆಜಿ ತೂಕದ 10 ಜೋಳದ ಚೀಲದೊಂದಿಗೆ ಒಬ್ಬ ವ್ಯಕ್ತಿಯನ್ನು ಕೂರಿಸಿ ನಾಲ್ಕು ಕಿಲೋಮೀಟರ್ ದೂರ ಎತ್ತಿನಗಾಡಿ ಎಳೆಯುಬೇಕೆಂಬ ಷರತ್ತು ವಿದಿಸಲಾಗಿತ್ತು. ಈ […]

ಹಬ್ಬದ ಪ್ರಯುಕ್ತ ಸ್ಪರ್ಧೆ ಆಯೋಜನೆ, 16 ವರ್ಷದ ಯುವಕರಿಂದ ವಿನೂತನ ಸಾಧನೆ, ಎಲ್ಲಿ?
ಸಾಧು ಶ್ರೀನಾಥ್​
| Edited By: |

Updated on:Jul 26, 2020 | 8:55 PM

Share

ವಿಜಯಪುರ: ನಾಗರ ಪಂಚಮಿ ಹಬ್ಬದ ಅಂಗವಾಗಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಸಾಹಸ ಸ್ಪರ್ಧೆಯಲ್ಲಿ 16 ವರ್ಷದ ಯುವಕರು ವಿನೂತನ ಸಾಧನೆ ಮಾಡಿದ್ದು, ಯುವಕರ ಈ ಸಾಧನೆಗೆ ಗ್ರಾಮದ ಜನರಿಂದ ಬಹಳ ಮೆಚ್ಚುಗೆ ವ್ಯಕ್ತವಾಗಿದೆ.

ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಕೊಕಟನೂರ ಗ್ರಾಮದಲ್ಲಿ ನಾಗರ ಪಂಚಮಿ ಪ್ರಯುಕ್ತ ಎತ್ತಿನಗಾಡಿ ಎಳೆಯುವ ಸ್ಪರ್ಧೆ ಆಯೋಜನೆ ಮಾಡಲಾಗಿತ್ತು. ಎತ್ತಿನಗಾಡಿಯಲ್ಲಿ 1300 ಕೆಜಿ ತೂಕದ 10 ಜೋಳದ ಚೀಲದೊಂದಿಗೆ ಒಬ್ಬ ವ್ಯಕ್ತಿಯನ್ನು ಕೂರಿಸಿ ನಾಲ್ಕು ಕಿಲೋಮೀಟರ್ ದೂರ ಎತ್ತಿನಗಾಡಿ ಎಳೆಯುಬೇಕೆಂಬ ಷರತ್ತು ವಿದಿಸಲಾಗಿತ್ತು.

ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಅದೇ ಗ್ರಾಮದ 16 ವರ್ಷದ ಯುವಕರಾದ ಆಕಾಶ ಕೆಂಚಪ್ಪ ತಳವಾರ ಹಾಗೂ ಪ್ರಶಾಂತ ಮಾಳಪ್ಪ ಸಾತಿಹಾಳ ಇಬ್ಬರು ಯುವಕರು ಎತ್ತಿನಗಾಡಿಯನ್ನು ನಾಲ್ಕು ಕಿಲೋಮೀಟರ್ ದೂರ ಗಾಡಿಗೆ ಎತ್ತುಗಳ ಬದಲು ತಮ್ಮ ಹೆಗಲನ್ನು ನೀಡಿ ನಾಲ್ಕು ಕಿಲೋಮೀಟರ್ ದೂರದವರೆಗೂ ಬಂಡಿಯನ್ನು ಎಳೆದು ವಿನೂತನ ಸಾಧನೆ ಮಾಡಿದ್ದಾರೆ. ಈ ಸಾಹಸ ಮೆಚ್ಚಿದ ಗ್ರಾಮಸ್ಥರು ಯುವಕರಿಗೆ ಬರಪೂರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಶೋಕ ಯಡಳ್ಳಿ

Published On - 12:43 pm, Sun, 26 July 20

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?