AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಸ್ಕ್ ಖರೀದಿಸಿ ಹಣ ನೀಡದೆ ವಂಚಿಸಿದವರ ವಿರುದ್ಧ ದೂರು

₹ 15 ಲಕ್ಷ ಮೌಲ್ಯದ ಮಾಸ್ಕ್​ ಖರೀದಿಸಿ ಹಣ ನೀಡದೆ ವಂಚಿಸಿದ್ದ ಆರೋಪಿಗಳ ವಿರುದ್ಧ ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಮಾಸ್ಕ್ ಖರೀದಿಸಿ ಹಣ ನೀಡದೆ ವಂಚಿಸಿದವರ ವಿರುದ್ಧ ದೂರು
ಆರೋಪಿಗಳಾದ ಮಧುಗೌಡ ಮತ್ತು ವೀರೇಶ್
sandhya thejappa
| Edited By: |

Updated on:Dec 06, 2020 | 3:26 PM

Share

ನೆಲಮಂಗಲ: ₹ 15 ಲಕ್ಷ ಮೌಲ್ಯದ ಮಾಸ್ಕ್​ ಖರೀದಿಸಿ ಹಣ ನೀಡದೆ ವಂಚಿಸಿದ್ದ ಆರೋಪಿಗಳ ವಿರುದ್ಧ ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಆರೋಪಿಗಳಾದ ವೀರೇಶ್ ಮತ್ತು ಮಧುಗೌಡ ಯುಟ್ಯೂಬ್ ಚಾನೆಲ್ ಒಂದನ್ನು ನಿರ್ವಹಿಸುತ್ತಾರೆ ಎಂದು ತಿಳಿದುಬಂದಿದೆ.

ಬೆಂಗಳೂರಿನ ಹೆಸರಘಟ್ಟ ರಸ್ತೆಯಲ್ಲಿರುವ ಚಿಕ್ಕಬಾಣವಾರದಲ್ಲಿ ಮಾಸ್ಕ್​ಗಳನ್ನು ಪೂರೈಕೆ ಮಾಡುವ ಉದ್ಯಮಿ ಸುರೇಂದ್ರ ಸಿಂಗ್ ಅವರಿಂದ ಮಾಸ್ಕ್​ಗಳನ್ನು ತರಿಸಿಕೊಂಡು ಆರೋಪಿಗಳು ಹಣ ಪಾವತಿಸದೇ ವಂಚಿಸಿದ್ದರೆ ಎಂದು ದೂರಿನಲ್ಲಿ ಹೇಳಲಾಗಿದೆ.

ವೆಲ್​ನೆಸ್​ ಸೆಂಟರ್​ನಿಂದ ಮಾಸ್ಕ್ ಪಡೆದಿದ್ದ ಆರೋಪಿಗಳು ಆನ್​ಲೈನ್ ಪೇಮೆಂಟ್ ಮಾಡಲು ಸರ್ವರ್ ಪ್ರಾಬ್ಲಂ ಇದೆ ಎಂದು ಹೇಳಿದ್ದರು. ನಾಳೆ ಕಚೇರಿಗೆ ಬನ್ನಿ ಹಣ ನೀಡುತ್ತೇವೆ ಎಂದು ಉದ್ಯಮಿ ಸುರೇಂದ್ರ ಸಿಂಗ್​ಗೆ ಆರೋಪಿಗಳಾದ ವೀರೇಶ್ ಮತ್ತು ಮಧುಗೌಡ ತಿಳಿಸಿದ್ದರು.

ನಂತರ ಉದ್ಯಮಿಗೆ ₹ 15 ಲಕ್ಷದ ಚೆಕ್ ನೀಡಿದ್ದರು. ಖಾತೆಯಲ್ಲಿ ಹಣವಿಲ್ಲದ ಕಾರಣ ಚೆಕ್ ಬೌನ್ಸ್ ಆಗಿತ್ತು. ಇದನ್ನು ಖರೀದಿದಾರರಿಗೆ ತಿಳಿಸಿ, ಹಣ ಪಾವತಿಸುವಂತೆ ಉದ್ಯಮಿ ಸೂಚಿಸಿದ್ದರು. ಆದರೆ ಅವರು ಬೆದರಿಕೆ ಹಾಕಿದ್ದರು. ಇದೀಗ ವೀರೇಶ್ ಮತ್ತು ಮಧುಗೌಡ ವಿರುದ್ಧ ಉದ್ಯಮಿ ಸುರೇಂದ್ರ ಸಿಂಗ್ ದೂರ ನೀಡಿದ್ದಾರೆ. ಈ ವ್ಯವಹಾರದಲ್ಲಿ ಮಧ್ಯವರ್ತಿಯಾಗಿ ಕೆಲಸ ಮಾಡಿದ ವಾಣಿ ವಿರುದ್ಧವು ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಅಮೆರಿಕದಲ್ಲಿ ಸಾವಿನ ಸಂಖ್ಯೆ 1.3 ಲಕ್ಷ: ಕೊನೆಗೂ MASK ಧರಿಸಿದ ದೊಡ್ಡಣ್ಣ!

Published On - 3:23 pm, Sun, 6 December 20

Follow Us
sandhya thejappa
sandhya thejappa
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​