AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಸಗಿ ಆಸ್ಪತ್ರೆಯಲ್ಲಿ ಬೆಡ್​ ಸಿಗದೆ ಮಾಜಿ ಶಾಸಕ ಕೊರೊನಾಗೆ ಬಲಿ: YSV ದತ್ತಾ ಆರೋಪ

ಶಿವಮೊಗ್ಗ: ಖಾಸಗಿ ಆಸ್ಪತ್ರೆಯಲ್ಲಿ ಸರಿಯಾದ ಸಮಯಕ್ಕೆ ಬೆಡ್​ ಹಾಗೂ ವೆಂಟಿಲೇಟರ್ ಲಭ್ಯವಾಗದ ಕಾರಣ ಮಾಜಿ ಶಾಸಕ ಅಪ್ಪಾಜಿಗೌಡ ಕೊರೊನಾ ಸೋಂಕಿನಿಂದ ಮೃತಪಟ್ಟರು ಎಂದು ಜೆಡಿಎಸ್ ವಕ್ತಾರ ವೈಎಸ್​ವಿ ದತ್ತ ಆರೋಪ ಮಾಡಿದ್ದಾರೆ. ಸರ್ಕಾರಿ ವ್ಯವಸ್ಥೆ ನಗೆಪಾಟಲಿಗೆ ಈಡಾಗಿದೆ ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಮಾಜಿ ಶಾಸಕರಾಗಿದ್ದ ಅಪ್ಪಾಜಿಗೌಡರವರು ಇತ್ತೀಚೆಗೆ ಕೊರೊನಾ ಸೋಂಕಿಗೆ ಬಲಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ವೈಎಸ್ ವಿ ದತ್ತ, ಅಪ್ಪಾಜಿಗೌಡರ ಅಕಾಲಿಕ ಮರಣ ಸಾಕಷ್ಟು ನೋವು ತಂದಿದೆ, ಅಪ್ಪಾಜಿಗೌಡರ ಸಾವಿಗೆ ರಾಜ್ಯ ಸರ್ಕಾರ ಹಾಗೂ […]

ಖಾಸಗಿ ಆಸ್ಪತ್ರೆಯಲ್ಲಿ ಬೆಡ್​ ಸಿಗದೆ ಮಾಜಿ ಶಾಸಕ ಕೊರೊನಾಗೆ ಬಲಿ: YSV ದತ್ತಾ ಆರೋಪ
ಸಾಧು ಶ್ರೀನಾಥ್​
|

Updated on: Sep 05, 2020 | 1:40 PM

Share

ಶಿವಮೊಗ್ಗ: ಖಾಸಗಿ ಆಸ್ಪತ್ರೆಯಲ್ಲಿ ಸರಿಯಾದ ಸಮಯಕ್ಕೆ ಬೆಡ್​ ಹಾಗೂ ವೆಂಟಿಲೇಟರ್ ಲಭ್ಯವಾಗದ ಕಾರಣ ಮಾಜಿ ಶಾಸಕ ಅಪ್ಪಾಜಿಗೌಡ ಕೊರೊನಾ ಸೋಂಕಿನಿಂದ ಮೃತಪಟ್ಟರು ಎಂದು ಜೆಡಿಎಸ್ ವಕ್ತಾರ ವೈಎಸ್​ವಿ ದತ್ತ ಆರೋಪ ಮಾಡಿದ್ದಾರೆ.

ಸರ್ಕಾರಿ ವ್ಯವಸ್ಥೆ ನಗೆಪಾಟಲಿಗೆ ಈಡಾಗಿದೆ ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಮಾಜಿ ಶಾಸಕರಾಗಿದ್ದ ಅಪ್ಪಾಜಿಗೌಡರವರು ಇತ್ತೀಚೆಗೆ ಕೊರೊನಾ ಸೋಂಕಿಗೆ ಬಲಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ವೈಎಸ್ ವಿ ದತ್ತ, ಅಪ್ಪಾಜಿಗೌಡರ ಅಕಾಲಿಕ ಮರಣ ಸಾಕಷ್ಟು ನೋವು ತಂದಿದೆ, ಅಪ್ಪಾಜಿಗೌಡರ ಸಾವಿಗೆ ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತದ ನಿರ್ಲಕ್ಷ್ಯವೇ ಕಾರಣವೆಂದಿದ್ದಾರೆ.

ಕೊರೊನಾ ಸೋಂಕು ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಒಬ್ಬ ಮಾಜಿ ಶಾಸಕನಿಗೆ ಖಾಸಗಿ ಆಸ್ಪತ್ರೆಯಲ್ಲಿ ಬೆಡ್ ಹಾಗೂ ವೆಂಟಿಲೇಟರ್ ಸಿಕ್ಕಿಲ್ಲ, ಹಾಗಾಗಿ ಕೊರೊನಾ ಸೋಂಕು ನಿಯಂತ್ರಿಸುವಲ್ಲಿ ಸರ್ಕಾರಿ ವ್ಯವಸ್ಥೆ ನಗೆಪಾಟಲಿಗೆ ಈಡಾಗಿದೆ ಎಂದು ಶಿವಮೊಗ್ಗದಲ್ಲಿ ಜೆಡಿಎಸ್ ವಕ್ತಾರ ವೈಎಸ್​ವಿ ದತ್ತಾ ಹೇಳಿದ್ದಾರೆ.

ಇದನ್ನೂ ಓದಿ: ಭದ್ರಾವತಿ ಮಾಜಿ ಶಾಸಕ ಅಪ್ಪಾಜಿ ಗೌಡ ಕೊರೊನಾಗೆ ಬಲಿ

ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ