AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಸಗಿ ಆಸ್ಪತ್ರೆಯಲ್ಲಿ ಬೆಡ್​ ಸಿಗದೆ ಮಾಜಿ ಶಾಸಕ ಕೊರೊನಾಗೆ ಬಲಿ: YSV ದತ್ತಾ ಆರೋಪ

ಶಿವಮೊಗ್ಗ: ಖಾಸಗಿ ಆಸ್ಪತ್ರೆಯಲ್ಲಿ ಸರಿಯಾದ ಸಮಯಕ್ಕೆ ಬೆಡ್​ ಹಾಗೂ ವೆಂಟಿಲೇಟರ್ ಲಭ್ಯವಾಗದ ಕಾರಣ ಮಾಜಿ ಶಾಸಕ ಅಪ್ಪಾಜಿಗೌಡ ಕೊರೊನಾ ಸೋಂಕಿನಿಂದ ಮೃತಪಟ್ಟರು ಎಂದು ಜೆಡಿಎಸ್ ವಕ್ತಾರ ವೈಎಸ್​ವಿ ದತ್ತ ಆರೋಪ ಮಾಡಿದ್ದಾರೆ. ಸರ್ಕಾರಿ ವ್ಯವಸ್ಥೆ ನಗೆಪಾಟಲಿಗೆ ಈಡಾಗಿದೆ ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಮಾಜಿ ಶಾಸಕರಾಗಿದ್ದ ಅಪ್ಪಾಜಿಗೌಡರವರು ಇತ್ತೀಚೆಗೆ ಕೊರೊನಾ ಸೋಂಕಿಗೆ ಬಲಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ವೈಎಸ್ ವಿ ದತ್ತ, ಅಪ್ಪಾಜಿಗೌಡರ ಅಕಾಲಿಕ ಮರಣ ಸಾಕಷ್ಟು ನೋವು ತಂದಿದೆ, ಅಪ್ಪಾಜಿಗೌಡರ ಸಾವಿಗೆ ರಾಜ್ಯ ಸರ್ಕಾರ ಹಾಗೂ […]

ಖಾಸಗಿ ಆಸ್ಪತ್ರೆಯಲ್ಲಿ ಬೆಡ್​ ಸಿಗದೆ ಮಾಜಿ ಶಾಸಕ ಕೊರೊನಾಗೆ ಬಲಿ: YSV ದತ್ತಾ ಆರೋಪ
ಸಾಧು ಶ್ರೀನಾಥ್​
|

Updated on: Sep 05, 2020 | 1:40 PM

Share

ಶಿವಮೊಗ್ಗ: ಖಾಸಗಿ ಆಸ್ಪತ್ರೆಯಲ್ಲಿ ಸರಿಯಾದ ಸಮಯಕ್ಕೆ ಬೆಡ್​ ಹಾಗೂ ವೆಂಟಿಲೇಟರ್ ಲಭ್ಯವಾಗದ ಕಾರಣ ಮಾಜಿ ಶಾಸಕ ಅಪ್ಪಾಜಿಗೌಡ ಕೊರೊನಾ ಸೋಂಕಿನಿಂದ ಮೃತಪಟ್ಟರು ಎಂದು ಜೆಡಿಎಸ್ ವಕ್ತಾರ ವೈಎಸ್​ವಿ ದತ್ತ ಆರೋಪ ಮಾಡಿದ್ದಾರೆ.

ಸರ್ಕಾರಿ ವ್ಯವಸ್ಥೆ ನಗೆಪಾಟಲಿಗೆ ಈಡಾಗಿದೆ ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಮಾಜಿ ಶಾಸಕರಾಗಿದ್ದ ಅಪ್ಪಾಜಿಗೌಡರವರು ಇತ್ತೀಚೆಗೆ ಕೊರೊನಾ ಸೋಂಕಿಗೆ ಬಲಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ವೈಎಸ್ ವಿ ದತ್ತ, ಅಪ್ಪಾಜಿಗೌಡರ ಅಕಾಲಿಕ ಮರಣ ಸಾಕಷ್ಟು ನೋವು ತಂದಿದೆ, ಅಪ್ಪಾಜಿಗೌಡರ ಸಾವಿಗೆ ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತದ ನಿರ್ಲಕ್ಷ್ಯವೇ ಕಾರಣವೆಂದಿದ್ದಾರೆ.

ಕೊರೊನಾ ಸೋಂಕು ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಒಬ್ಬ ಮಾಜಿ ಶಾಸಕನಿಗೆ ಖಾಸಗಿ ಆಸ್ಪತ್ರೆಯಲ್ಲಿ ಬೆಡ್ ಹಾಗೂ ವೆಂಟಿಲೇಟರ್ ಸಿಕ್ಕಿಲ್ಲ, ಹಾಗಾಗಿ ಕೊರೊನಾ ಸೋಂಕು ನಿಯಂತ್ರಿಸುವಲ್ಲಿ ಸರ್ಕಾರಿ ವ್ಯವಸ್ಥೆ ನಗೆಪಾಟಲಿಗೆ ಈಡಾಗಿದೆ ಎಂದು ಶಿವಮೊಗ್ಗದಲ್ಲಿ ಜೆಡಿಎಸ್ ವಕ್ತಾರ ವೈಎಸ್​ವಿ ದತ್ತಾ ಹೇಳಿದ್ದಾರೆ.

ಇದನ್ನೂ ಓದಿ: ಭದ್ರಾವತಿ ಮಾಜಿ ಶಾಸಕ ಅಪ್ಪಾಜಿ ಗೌಡ ಕೊರೊನಾಗೆ ಬಲಿ

Follow Us
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ