AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BIEC ಸೆಂಟರ್​ನಿಂದ ಫಸ್ಟ್​ ಬ್ಯಾಚ್​ ವಾಪಸ್​: ಶಾಸಕ ಜಮೀರ್​ರಿಂದ​ ಭವ್ಯ ಸ್ವಾಗತ

ಬೆಂಗಳೂರು: ಕೊರೊನಾದಿಂದ ಗುಣಮುಖರಾದ ಹಿನ್ನೆಲೆಯಲ್ಲಿ ರಾಯಪುರಂನ 43 ಪೌರಕಾರ್ಮಿಕರನ್ನ ಇಂದು BIEC ಕೊವಿಡ್​ ಸೆಂಟರ್​ನಿಂದ ಡಿಸ್ಚಾರ್ಜ್‌ ಮಾಡಲಾಯಿತು. ರಾಯಪುರಂ ಪೌರಕಾರ್ಮಿಕರ ಚಿಕಿತ್ಸೆ ಮುಗಿದ ಬಳಿಕ ಇಂದು ಡಿಸ್ಚಾಜ್ ಮಾಡಲಾಯಿತು. ಹೀಗಾಗಿ, ಸೋಂಕಿನಿಂದ ಸಂಪೂರ್ಣವಾಗಿ ಗುಣಮುಖರಾದ ಪೌರಕಾರ್ಮಿಕರು ಇಂದು ತಮ್ಮ ಮನೆಗಳಿಗೆ ವಾಪಸ್ ಆದರು. ಈ ವೇಳೆ ಸ್ಥಳೀಯ ಶಾಸಕ ಜಮೀರ್ ಅಹಮದ್ ಖಾನ್ ಪೌರಕಾರ್ಮಿಕರಿಗೆ ತಮ್ಮ ಮನೆಗಳಿಗೆ ಹಿಂದಿರುಗಲು ಸೂಕ್ತ ಬಸ್‌ ವ್ಯವಸ್ಥೆ ಮಾಡಿ ಕೋವಿಡ್ ಸೆಂಟರ್​ನಿಂದ ಹಿಂದಿರುಗಲು ನೆರವಾದರು. ಏರಿಯಾಗೆ ಆಗಮಿಸಿದ ಪೌರಕಾರ್ಮಿಕರಿಗೆ ಶಾಸಕ ಜಮೀರ್​ […]

BIEC ಸೆಂಟರ್​ನಿಂದ ಫಸ್ಟ್​ ಬ್ಯಾಚ್​ ವಾಪಸ್​: ಶಾಸಕ ಜಮೀರ್​ರಿಂದ​ ಭವ್ಯ ಸ್ವಾಗತ
KUSHAL V
| Edited By: ಸಾಧು ಶ್ರೀನಾಥ್​|

Updated on: Aug 13, 2020 | 5:31 PM

Share

ಬೆಂಗಳೂರು: ಕೊರೊನಾದಿಂದ ಗುಣಮುಖರಾದ ಹಿನ್ನೆಲೆಯಲ್ಲಿ ರಾಯಪುರಂನ 43 ಪೌರಕಾರ್ಮಿಕರನ್ನ ಇಂದು BIEC ಕೊವಿಡ್​ ಸೆಂಟರ್​ನಿಂದ ಡಿಸ್ಚಾರ್ಜ್‌ ಮಾಡಲಾಯಿತು.

ರಾಯಪುರಂ ಪೌರಕಾರ್ಮಿಕರ ಚಿಕಿತ್ಸೆ ಮುಗಿದ ಬಳಿಕ ಇಂದು ಡಿಸ್ಚಾಜ್ ಮಾಡಲಾಯಿತು. ಹೀಗಾಗಿ, ಸೋಂಕಿನಿಂದ ಸಂಪೂರ್ಣವಾಗಿ ಗುಣಮುಖರಾದ ಪೌರಕಾರ್ಮಿಕರು ಇಂದು ತಮ್ಮ ಮನೆಗಳಿಗೆ ವಾಪಸ್ ಆದರು. ಈ ವೇಳೆ ಸ್ಥಳೀಯ ಶಾಸಕ ಜಮೀರ್ ಅಹಮದ್ ಖಾನ್ ಪೌರಕಾರ್ಮಿಕರಿಗೆ ತಮ್ಮ ಮನೆಗಳಿಗೆ ಹಿಂದಿರುಗಲು ಸೂಕ್ತ ಬಸ್‌ ವ್ಯವಸ್ಥೆ ಮಾಡಿ ಕೋವಿಡ್ ಸೆಂಟರ್​ನಿಂದ ಹಿಂದಿರುಗಲು ನೆರವಾದರು.

ಏರಿಯಾಗೆ ಆಗಮಿಸಿದ ಪೌರಕಾರ್ಮಿಕರಿಗೆ ಶಾಸಕ ಜಮೀರ್​ ಅಹಮದ್​ ಗುಲಾಬಿ ಹೂವನ್ನು ನೀಡಿ ಜೊತೆಗೆ ಐದು ಸಾವಿರ ರೂಪಾಯಿ ಹಣವನ್ನು ಕೊಟ್ಟು ಕೊರೊನಾ ವಾರಿಯರ್ಸ್​ಗೆ ಸನ್ಮಾನಿಸಿದರು.

Follow Us
KUSHAL V
KUSHAL V
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ