AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BIEC ಸೆಂಟರ್​ನಿಂದ ಫಸ್ಟ್​ ಬ್ಯಾಚ್​ ವಾಪಸ್​: ಶಾಸಕ ಜಮೀರ್​ರಿಂದ​ ಭವ್ಯ ಸ್ವಾಗತ

ಬೆಂಗಳೂರು: ಕೊರೊನಾದಿಂದ ಗುಣಮುಖರಾದ ಹಿನ್ನೆಲೆಯಲ್ಲಿ ರಾಯಪುರಂನ 43 ಪೌರಕಾರ್ಮಿಕರನ್ನ ಇಂದು BIEC ಕೊವಿಡ್​ ಸೆಂಟರ್​ನಿಂದ ಡಿಸ್ಚಾರ್ಜ್‌ ಮಾಡಲಾಯಿತು. ರಾಯಪುರಂ ಪೌರಕಾರ್ಮಿಕರ ಚಿಕಿತ್ಸೆ ಮುಗಿದ ಬಳಿಕ ಇಂದು ಡಿಸ್ಚಾಜ್ ಮಾಡಲಾಯಿತು. ಹೀಗಾಗಿ, ಸೋಂಕಿನಿಂದ ಸಂಪೂರ್ಣವಾಗಿ ಗುಣಮುಖರಾದ ಪೌರಕಾರ್ಮಿಕರು ಇಂದು ತಮ್ಮ ಮನೆಗಳಿಗೆ ವಾಪಸ್ ಆದರು. ಈ ವೇಳೆ ಸ್ಥಳೀಯ ಶಾಸಕ ಜಮೀರ್ ಅಹಮದ್ ಖಾನ್ ಪೌರಕಾರ್ಮಿಕರಿಗೆ ತಮ್ಮ ಮನೆಗಳಿಗೆ ಹಿಂದಿರುಗಲು ಸೂಕ್ತ ಬಸ್‌ ವ್ಯವಸ್ಥೆ ಮಾಡಿ ಕೋವಿಡ್ ಸೆಂಟರ್​ನಿಂದ ಹಿಂದಿರುಗಲು ನೆರವಾದರು. ಏರಿಯಾಗೆ ಆಗಮಿಸಿದ ಪೌರಕಾರ್ಮಿಕರಿಗೆ ಶಾಸಕ ಜಮೀರ್​ […]

BIEC ಸೆಂಟರ್​ನಿಂದ ಫಸ್ಟ್​ ಬ್ಯಾಚ್​ ವಾಪಸ್​: ಶಾಸಕ ಜಮೀರ್​ರಿಂದ​ ಭವ್ಯ ಸ್ವಾಗತ
KUSHAL V
| Edited By: |

Updated on: Aug 13, 2020 | 5:31 PM

Share

ಬೆಂಗಳೂರು: ಕೊರೊನಾದಿಂದ ಗುಣಮುಖರಾದ ಹಿನ್ನೆಲೆಯಲ್ಲಿ ರಾಯಪುರಂನ 43 ಪೌರಕಾರ್ಮಿಕರನ್ನ ಇಂದು BIEC ಕೊವಿಡ್​ ಸೆಂಟರ್​ನಿಂದ ಡಿಸ್ಚಾರ್ಜ್‌ ಮಾಡಲಾಯಿತು.

ರಾಯಪುರಂ ಪೌರಕಾರ್ಮಿಕರ ಚಿಕಿತ್ಸೆ ಮುಗಿದ ಬಳಿಕ ಇಂದು ಡಿಸ್ಚಾಜ್ ಮಾಡಲಾಯಿತು. ಹೀಗಾಗಿ, ಸೋಂಕಿನಿಂದ ಸಂಪೂರ್ಣವಾಗಿ ಗುಣಮುಖರಾದ ಪೌರಕಾರ್ಮಿಕರು ಇಂದು ತಮ್ಮ ಮನೆಗಳಿಗೆ ವಾಪಸ್ ಆದರು. ಈ ವೇಳೆ ಸ್ಥಳೀಯ ಶಾಸಕ ಜಮೀರ್ ಅಹಮದ್ ಖಾನ್ ಪೌರಕಾರ್ಮಿಕರಿಗೆ ತಮ್ಮ ಮನೆಗಳಿಗೆ ಹಿಂದಿರುಗಲು ಸೂಕ್ತ ಬಸ್‌ ವ್ಯವಸ್ಥೆ ಮಾಡಿ ಕೋವಿಡ್ ಸೆಂಟರ್​ನಿಂದ ಹಿಂದಿರುಗಲು ನೆರವಾದರು.

ಏರಿಯಾಗೆ ಆಗಮಿಸಿದ ಪೌರಕಾರ್ಮಿಕರಿಗೆ ಶಾಸಕ ಜಮೀರ್​ ಅಹಮದ್​ ಗುಲಾಬಿ ಹೂವನ್ನು ನೀಡಿ ಜೊತೆಗೆ ಐದು ಸಾವಿರ ರೂಪಾಯಿ ಹಣವನ್ನು ಕೊಟ್ಟು ಕೊರೊನಾ ವಾರಿಯರ್ಸ್​ಗೆ ಸನ್ಮಾನಿಸಿದರು.

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್