AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BIEC ಸೆಂಟರ್​ನಿಂದ ಫಸ್ಟ್​ ಬ್ಯಾಚ್​ ವಾಪಸ್​: ಶಾಸಕ ಜಮೀರ್​ರಿಂದ​ ಭವ್ಯ ಸ್ವಾಗತ

ಬೆಂಗಳೂರು: ಕೊರೊನಾದಿಂದ ಗುಣಮುಖರಾದ ಹಿನ್ನೆಲೆಯಲ್ಲಿ ರಾಯಪುರಂನ 43 ಪೌರಕಾರ್ಮಿಕರನ್ನ ಇಂದು BIEC ಕೊವಿಡ್​ ಸೆಂಟರ್​ನಿಂದ ಡಿಸ್ಚಾರ್ಜ್‌ ಮಾಡಲಾಯಿತು. ರಾಯಪುರಂ ಪೌರಕಾರ್ಮಿಕರ ಚಿಕಿತ್ಸೆ ಮುಗಿದ ಬಳಿಕ ಇಂದು ಡಿಸ್ಚಾಜ್ ಮಾಡಲಾಯಿತು. ಹೀಗಾಗಿ, ಸೋಂಕಿನಿಂದ ಸಂಪೂರ್ಣವಾಗಿ ಗುಣಮುಖರಾದ ಪೌರಕಾರ್ಮಿಕರು ಇಂದು ತಮ್ಮ ಮನೆಗಳಿಗೆ ವಾಪಸ್ ಆದರು. ಈ ವೇಳೆ ಸ್ಥಳೀಯ ಶಾಸಕ ಜಮೀರ್ ಅಹಮದ್ ಖಾನ್ ಪೌರಕಾರ್ಮಿಕರಿಗೆ ತಮ್ಮ ಮನೆಗಳಿಗೆ ಹಿಂದಿರುಗಲು ಸೂಕ್ತ ಬಸ್‌ ವ್ಯವಸ್ಥೆ ಮಾಡಿ ಕೋವಿಡ್ ಸೆಂಟರ್​ನಿಂದ ಹಿಂದಿರುಗಲು ನೆರವಾದರು. ಏರಿಯಾಗೆ ಆಗಮಿಸಿದ ಪೌರಕಾರ್ಮಿಕರಿಗೆ ಶಾಸಕ ಜಮೀರ್​ […]

BIEC ಸೆಂಟರ್​ನಿಂದ ಫಸ್ಟ್​ ಬ್ಯಾಚ್​ ವಾಪಸ್​: ಶಾಸಕ ಜಮೀರ್​ರಿಂದ​ ಭವ್ಯ ಸ್ವಾಗತ
KUSHAL V
| Edited By: |

Updated on: Aug 13, 2020 | 5:31 PM

Share

ಬೆಂಗಳೂರು: ಕೊರೊನಾದಿಂದ ಗುಣಮುಖರಾದ ಹಿನ್ನೆಲೆಯಲ್ಲಿ ರಾಯಪುರಂನ 43 ಪೌರಕಾರ್ಮಿಕರನ್ನ ಇಂದು BIEC ಕೊವಿಡ್​ ಸೆಂಟರ್​ನಿಂದ ಡಿಸ್ಚಾರ್ಜ್‌ ಮಾಡಲಾಯಿತು.

ರಾಯಪುರಂ ಪೌರಕಾರ್ಮಿಕರ ಚಿಕಿತ್ಸೆ ಮುಗಿದ ಬಳಿಕ ಇಂದು ಡಿಸ್ಚಾಜ್ ಮಾಡಲಾಯಿತು. ಹೀಗಾಗಿ, ಸೋಂಕಿನಿಂದ ಸಂಪೂರ್ಣವಾಗಿ ಗುಣಮುಖರಾದ ಪೌರಕಾರ್ಮಿಕರು ಇಂದು ತಮ್ಮ ಮನೆಗಳಿಗೆ ವಾಪಸ್ ಆದರು. ಈ ವೇಳೆ ಸ್ಥಳೀಯ ಶಾಸಕ ಜಮೀರ್ ಅಹಮದ್ ಖಾನ್ ಪೌರಕಾರ್ಮಿಕರಿಗೆ ತಮ್ಮ ಮನೆಗಳಿಗೆ ಹಿಂದಿರುಗಲು ಸೂಕ್ತ ಬಸ್‌ ವ್ಯವಸ್ಥೆ ಮಾಡಿ ಕೋವಿಡ್ ಸೆಂಟರ್​ನಿಂದ ಹಿಂದಿರುಗಲು ನೆರವಾದರು.

ಏರಿಯಾಗೆ ಆಗಮಿಸಿದ ಪೌರಕಾರ್ಮಿಕರಿಗೆ ಶಾಸಕ ಜಮೀರ್​ ಅಹಮದ್​ ಗುಲಾಬಿ ಹೂವನ್ನು ನೀಡಿ ಜೊತೆಗೆ ಐದು ಸಾವಿರ ರೂಪಾಯಿ ಹಣವನ್ನು ಕೊಟ್ಟು ಕೊರೊನಾ ವಾರಿಯರ್ಸ್​ಗೆ ಸನ್ಮಾನಿಸಿದರು.

ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ