AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜೇಂದ್ರ ಮೃಗಾಲಯದಲ್ಲಿ ಮನೆಮಾಡಿದ ಸಂಭ್ರಮ; ಪ್ರಾಚಿ ಜೀಬ್ರಾಗೆ ಹೆಣ್ಣು ಮರಿ ಜನನ

ಮೈಸೂರು: ಅರಮನೆ ನಗರಿಯ ಪ್ರಸಿದ್ಧ ಚಾಮರಾಜೇಂದ್ರ ಮೃಗಾಲಯದಲ್ಲಿ ಸಂಭ್ರಮ ಮನೆಮಾಡಿದೆ. ಅದಕ್ಕೆ ಕಾರಣ, ಮೃಗಾಲಯಕ್ಕೆ ಪುಟ್ಟ ಅತಿಥಿಯೊಂದು ಆಗಮಿಸಿದೆ. ಹೌದು, ಮೃಗಾಲಯದ ಪ್ರಾಚಿ ಎಂಬ ಹೆಸರಿನ ಜೀಬ್ರಾಗೆ ಒಂದು ಹೆಣ್ಣು ಮರಿ ಜನಿಸಿದೆ. ಪ್ರಾಚಿ ಮತ್ತು ರಿಷಿ ಜೋಡಿಯ ಜೀಬ್ರಾಗಳಿಗೆ ಅಕ್ಟೋಬರ್ 16ರಂದು ಈ ಹೆಣ್ಣು ಮರಿ ಜನಿಸಿದೆ. ಜೀಬ್ರಾ ಮರಿಯ ಜನನದಿಂದಾಗಿ ಮೃಗಾಲಯದಲ್ಲಿ ಸಂಭ್ರಮ ಮನೆಮಾಡಿದ್ದು ಪುಟ್ಟ ಕಂದಮ್ಮ ಎಲ್ಲರ ಆಕರ್ಷಣೆಯ ಕೇಂದ್ರ ಬಿಂದುವಾಗಿದ್ದಾಳೆ. ಇದೀಗ, ಜನಿಸಿರುವ ಮರಿ ಸೇರಿದಂತೆ ಮೃಗಾಲಯದಲ್ಲಿರುವ ಜೀಬ್ರಾಗಳ ಸಂಖ್ಯೆ 7 […]

ಚಾಮರಾಜೇಂದ್ರ ಮೃಗಾಲಯದಲ್ಲಿ ಮನೆಮಾಡಿದ ಸಂಭ್ರಮ; ಪ್ರಾಚಿ ಜೀಬ್ರಾಗೆ ಹೆಣ್ಣು ಮರಿ ಜನನ
KUSHAL V
|

Updated on: Oct 25, 2020 | 10:45 AM

Share

ಮೈಸೂರು: ಅರಮನೆ ನಗರಿಯ ಪ್ರಸಿದ್ಧ ಚಾಮರಾಜೇಂದ್ರ ಮೃಗಾಲಯದಲ್ಲಿ ಸಂಭ್ರಮ ಮನೆಮಾಡಿದೆ. ಅದಕ್ಕೆ ಕಾರಣ, ಮೃಗಾಲಯಕ್ಕೆ ಪುಟ್ಟ ಅತಿಥಿಯೊಂದು ಆಗಮಿಸಿದೆ.

ಹೌದು, ಮೃಗಾಲಯದ ಪ್ರಾಚಿ ಎಂಬ ಹೆಸರಿನ ಜೀಬ್ರಾಗೆ ಒಂದು ಹೆಣ್ಣು ಮರಿ ಜನಿಸಿದೆ. ಪ್ರಾಚಿ ಮತ್ತು ರಿಷಿ ಜೋಡಿಯ ಜೀಬ್ರಾಗಳಿಗೆ ಅಕ್ಟೋಬರ್ 16ರಂದು ಈ ಹೆಣ್ಣು ಮರಿ ಜನಿಸಿದೆ. ಜೀಬ್ರಾ ಮರಿಯ ಜನನದಿಂದಾಗಿ ಮೃಗಾಲಯದಲ್ಲಿ ಸಂಭ್ರಮ ಮನೆಮಾಡಿದ್ದು ಪುಟ್ಟ ಕಂದಮ್ಮ ಎಲ್ಲರ ಆಕರ್ಷಣೆಯ ಕೇಂದ್ರ ಬಿಂದುವಾಗಿದ್ದಾಳೆ. ಇದೀಗ, ಜನಿಸಿರುವ ಮರಿ ಸೇರಿದಂತೆ ಮೃಗಾಲಯದಲ್ಲಿರುವ ಜೀಬ್ರಾಗಳ ಸಂಖ್ಯೆ 7 ಕ್ಕೆ ಏರಿದೆ. ಸದ್ಯ, ಮೃಗಾಲಯದಲ್ಲಿ ಮೂರು ಗಂಡು ಹಾಗೂ ನಾಲ್ಕು ಹೆಣ್ಣು ಜೀಬ್ರಾಗಳಿವೆ.

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ