AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜೇಂದ್ರ ಮೃಗಾಲಯದಲ್ಲಿ ಮನೆಮಾಡಿದ ಸಂಭ್ರಮ; ಪ್ರಾಚಿ ಜೀಬ್ರಾಗೆ ಹೆಣ್ಣು ಮರಿ ಜನನ

ಮೈಸೂರು: ಅರಮನೆ ನಗರಿಯ ಪ್ರಸಿದ್ಧ ಚಾಮರಾಜೇಂದ್ರ ಮೃಗಾಲಯದಲ್ಲಿ ಸಂಭ್ರಮ ಮನೆಮಾಡಿದೆ. ಅದಕ್ಕೆ ಕಾರಣ, ಮೃಗಾಲಯಕ್ಕೆ ಪುಟ್ಟ ಅತಿಥಿಯೊಂದು ಆಗಮಿಸಿದೆ. ಹೌದು, ಮೃಗಾಲಯದ ಪ್ರಾಚಿ ಎಂಬ ಹೆಸರಿನ ಜೀಬ್ರಾಗೆ ಒಂದು ಹೆಣ್ಣು ಮರಿ ಜನಿಸಿದೆ. ಪ್ರಾಚಿ ಮತ್ತು ರಿಷಿ ಜೋಡಿಯ ಜೀಬ್ರಾಗಳಿಗೆ ಅಕ್ಟೋಬರ್ 16ರಂದು ಈ ಹೆಣ್ಣು ಮರಿ ಜನಿಸಿದೆ. ಜೀಬ್ರಾ ಮರಿಯ ಜನನದಿಂದಾಗಿ ಮೃಗಾಲಯದಲ್ಲಿ ಸಂಭ್ರಮ ಮನೆಮಾಡಿದ್ದು ಪುಟ್ಟ ಕಂದಮ್ಮ ಎಲ್ಲರ ಆಕರ್ಷಣೆಯ ಕೇಂದ್ರ ಬಿಂದುವಾಗಿದ್ದಾಳೆ. ಇದೀಗ, ಜನಿಸಿರುವ ಮರಿ ಸೇರಿದಂತೆ ಮೃಗಾಲಯದಲ್ಲಿರುವ ಜೀಬ್ರಾಗಳ ಸಂಖ್ಯೆ 7 […]

ಚಾಮರಾಜೇಂದ್ರ ಮೃಗಾಲಯದಲ್ಲಿ ಮನೆಮಾಡಿದ ಸಂಭ್ರಮ; ಪ್ರಾಚಿ ಜೀಬ್ರಾಗೆ ಹೆಣ್ಣು ಮರಿ ಜನನ
KUSHAL V
|

Updated on: Oct 25, 2020 | 10:45 AM

Share

ಮೈಸೂರು: ಅರಮನೆ ನಗರಿಯ ಪ್ರಸಿದ್ಧ ಚಾಮರಾಜೇಂದ್ರ ಮೃಗಾಲಯದಲ್ಲಿ ಸಂಭ್ರಮ ಮನೆಮಾಡಿದೆ. ಅದಕ್ಕೆ ಕಾರಣ, ಮೃಗಾಲಯಕ್ಕೆ ಪುಟ್ಟ ಅತಿಥಿಯೊಂದು ಆಗಮಿಸಿದೆ.

ಹೌದು, ಮೃಗಾಲಯದ ಪ್ರಾಚಿ ಎಂಬ ಹೆಸರಿನ ಜೀಬ್ರಾಗೆ ಒಂದು ಹೆಣ್ಣು ಮರಿ ಜನಿಸಿದೆ. ಪ್ರಾಚಿ ಮತ್ತು ರಿಷಿ ಜೋಡಿಯ ಜೀಬ್ರಾಗಳಿಗೆ ಅಕ್ಟೋಬರ್ 16ರಂದು ಈ ಹೆಣ್ಣು ಮರಿ ಜನಿಸಿದೆ. ಜೀಬ್ರಾ ಮರಿಯ ಜನನದಿಂದಾಗಿ ಮೃಗಾಲಯದಲ್ಲಿ ಸಂಭ್ರಮ ಮನೆಮಾಡಿದ್ದು ಪುಟ್ಟ ಕಂದಮ್ಮ ಎಲ್ಲರ ಆಕರ್ಷಣೆಯ ಕೇಂದ್ರ ಬಿಂದುವಾಗಿದ್ದಾಳೆ. ಇದೀಗ, ಜನಿಸಿರುವ ಮರಿ ಸೇರಿದಂತೆ ಮೃಗಾಲಯದಲ್ಲಿರುವ ಜೀಬ್ರಾಗಳ ಸಂಖ್ಯೆ 7 ಕ್ಕೆ ಏರಿದೆ. ಸದ್ಯ, ಮೃಗಾಲಯದಲ್ಲಿ ಮೂರು ಗಂಡು ಹಾಗೂ ನಾಲ್ಕು ಹೆಣ್ಣು ಜೀಬ್ರಾಗಳಿವೆ.

Follow Us
KUSHAL V
KUSHAL V
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ