AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜೇಂದ್ರ ಮೃಗಾಲಯದಲ್ಲಿ ಮನೆಮಾಡಿದ ಸಂಭ್ರಮ; ಪ್ರಾಚಿ ಜೀಬ್ರಾಗೆ ಹೆಣ್ಣು ಮರಿ ಜನನ

ಮೈಸೂರು: ಅರಮನೆ ನಗರಿಯ ಪ್ರಸಿದ್ಧ ಚಾಮರಾಜೇಂದ್ರ ಮೃಗಾಲಯದಲ್ಲಿ ಸಂಭ್ರಮ ಮನೆಮಾಡಿದೆ. ಅದಕ್ಕೆ ಕಾರಣ, ಮೃಗಾಲಯಕ್ಕೆ ಪುಟ್ಟ ಅತಿಥಿಯೊಂದು ಆಗಮಿಸಿದೆ. ಹೌದು, ಮೃಗಾಲಯದ ಪ್ರಾಚಿ ಎಂಬ ಹೆಸರಿನ ಜೀಬ್ರಾಗೆ ಒಂದು ಹೆಣ್ಣು ಮರಿ ಜನಿಸಿದೆ. ಪ್ರಾಚಿ ಮತ್ತು ರಿಷಿ ಜೋಡಿಯ ಜೀಬ್ರಾಗಳಿಗೆ ಅಕ್ಟೋಬರ್ 16ರಂದು ಈ ಹೆಣ್ಣು ಮರಿ ಜನಿಸಿದೆ. ಜೀಬ್ರಾ ಮರಿಯ ಜನನದಿಂದಾಗಿ ಮೃಗಾಲಯದಲ್ಲಿ ಸಂಭ್ರಮ ಮನೆಮಾಡಿದ್ದು ಪುಟ್ಟ ಕಂದಮ್ಮ ಎಲ್ಲರ ಆಕರ್ಷಣೆಯ ಕೇಂದ್ರ ಬಿಂದುವಾಗಿದ್ದಾಳೆ. ಇದೀಗ, ಜನಿಸಿರುವ ಮರಿ ಸೇರಿದಂತೆ ಮೃಗಾಲಯದಲ್ಲಿರುವ ಜೀಬ್ರಾಗಳ ಸಂಖ್ಯೆ 7 […]

ಚಾಮರಾಜೇಂದ್ರ ಮೃಗಾಲಯದಲ್ಲಿ ಮನೆಮಾಡಿದ ಸಂಭ್ರಮ; ಪ್ರಾಚಿ ಜೀಬ್ರಾಗೆ ಹೆಣ್ಣು ಮರಿ ಜನನ
KUSHAL V
|

Updated on: Oct 25, 2020 | 10:45 AM

Share

ಮೈಸೂರು: ಅರಮನೆ ನಗರಿಯ ಪ್ರಸಿದ್ಧ ಚಾಮರಾಜೇಂದ್ರ ಮೃಗಾಲಯದಲ್ಲಿ ಸಂಭ್ರಮ ಮನೆಮಾಡಿದೆ. ಅದಕ್ಕೆ ಕಾರಣ, ಮೃಗಾಲಯಕ್ಕೆ ಪುಟ್ಟ ಅತಿಥಿಯೊಂದು ಆಗಮಿಸಿದೆ.

ಹೌದು, ಮೃಗಾಲಯದ ಪ್ರಾಚಿ ಎಂಬ ಹೆಸರಿನ ಜೀಬ್ರಾಗೆ ಒಂದು ಹೆಣ್ಣು ಮರಿ ಜನಿಸಿದೆ. ಪ್ರಾಚಿ ಮತ್ತು ರಿಷಿ ಜೋಡಿಯ ಜೀಬ್ರಾಗಳಿಗೆ ಅಕ್ಟೋಬರ್ 16ರಂದು ಈ ಹೆಣ್ಣು ಮರಿ ಜನಿಸಿದೆ. ಜೀಬ್ರಾ ಮರಿಯ ಜನನದಿಂದಾಗಿ ಮೃಗಾಲಯದಲ್ಲಿ ಸಂಭ್ರಮ ಮನೆಮಾಡಿದ್ದು ಪುಟ್ಟ ಕಂದಮ್ಮ ಎಲ್ಲರ ಆಕರ್ಷಣೆಯ ಕೇಂದ್ರ ಬಿಂದುವಾಗಿದ್ದಾಳೆ. ಇದೀಗ, ಜನಿಸಿರುವ ಮರಿ ಸೇರಿದಂತೆ ಮೃಗಾಲಯದಲ್ಲಿರುವ ಜೀಬ್ರಾಗಳ ಸಂಖ್ಯೆ 7 ಕ್ಕೆ ಏರಿದೆ. ಸದ್ಯ, ಮೃಗಾಲಯದಲ್ಲಿ ಮೂರು ಗಂಡು ಹಾಗೂ ನಾಲ್ಕು ಹೆಣ್ಣು ಜೀಬ್ರಾಗಳಿವೆ.

Follow Us
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ