AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜೇಂದ್ರ ಮೃಗಾಲಯದಲ್ಲಿ ಮನೆಮಾಡಿದ ಸಂಭ್ರಮ; ಪ್ರಾಚಿ ಜೀಬ್ರಾಗೆ ಹೆಣ್ಣು ಮರಿ ಜನನ

ಮೈಸೂರು: ಅರಮನೆ ನಗರಿಯ ಪ್ರಸಿದ್ಧ ಚಾಮರಾಜೇಂದ್ರ ಮೃಗಾಲಯದಲ್ಲಿ ಸಂಭ್ರಮ ಮನೆಮಾಡಿದೆ. ಅದಕ್ಕೆ ಕಾರಣ, ಮೃಗಾಲಯಕ್ಕೆ ಪುಟ್ಟ ಅತಿಥಿಯೊಂದು ಆಗಮಿಸಿದೆ. ಹೌದು, ಮೃಗಾಲಯದ ಪ್ರಾಚಿ ಎಂಬ ಹೆಸರಿನ ಜೀಬ್ರಾಗೆ ಒಂದು ಹೆಣ್ಣು ಮರಿ ಜನಿಸಿದೆ. ಪ್ರಾಚಿ ಮತ್ತು ರಿಷಿ ಜೋಡಿಯ ಜೀಬ್ರಾಗಳಿಗೆ ಅಕ್ಟೋಬರ್ 16ರಂದು ಈ ಹೆಣ್ಣು ಮರಿ ಜನಿಸಿದೆ. ಜೀಬ್ರಾ ಮರಿಯ ಜನನದಿಂದಾಗಿ ಮೃಗಾಲಯದಲ್ಲಿ ಸಂಭ್ರಮ ಮನೆಮಾಡಿದ್ದು ಪುಟ್ಟ ಕಂದಮ್ಮ ಎಲ್ಲರ ಆಕರ್ಷಣೆಯ ಕೇಂದ್ರ ಬಿಂದುವಾಗಿದ್ದಾಳೆ. ಇದೀಗ, ಜನಿಸಿರುವ ಮರಿ ಸೇರಿದಂತೆ ಮೃಗಾಲಯದಲ್ಲಿರುವ ಜೀಬ್ರಾಗಳ ಸಂಖ್ಯೆ 7 […]

ಚಾಮರಾಜೇಂದ್ರ ಮೃಗಾಲಯದಲ್ಲಿ ಮನೆಮಾಡಿದ ಸಂಭ್ರಮ; ಪ್ರಾಚಿ ಜೀಬ್ರಾಗೆ ಹೆಣ್ಣು ಮರಿ ಜನನ
KUSHAL V
|

Updated on: Oct 25, 2020 | 10:45 AM

Share

ಮೈಸೂರು: ಅರಮನೆ ನಗರಿಯ ಪ್ರಸಿದ್ಧ ಚಾಮರಾಜೇಂದ್ರ ಮೃಗಾಲಯದಲ್ಲಿ ಸಂಭ್ರಮ ಮನೆಮಾಡಿದೆ. ಅದಕ್ಕೆ ಕಾರಣ, ಮೃಗಾಲಯಕ್ಕೆ ಪುಟ್ಟ ಅತಿಥಿಯೊಂದು ಆಗಮಿಸಿದೆ.

ಹೌದು, ಮೃಗಾಲಯದ ಪ್ರಾಚಿ ಎಂಬ ಹೆಸರಿನ ಜೀಬ್ರಾಗೆ ಒಂದು ಹೆಣ್ಣು ಮರಿ ಜನಿಸಿದೆ. ಪ್ರಾಚಿ ಮತ್ತು ರಿಷಿ ಜೋಡಿಯ ಜೀಬ್ರಾಗಳಿಗೆ ಅಕ್ಟೋಬರ್ 16ರಂದು ಈ ಹೆಣ್ಣು ಮರಿ ಜನಿಸಿದೆ. ಜೀಬ್ರಾ ಮರಿಯ ಜನನದಿಂದಾಗಿ ಮೃಗಾಲಯದಲ್ಲಿ ಸಂಭ್ರಮ ಮನೆಮಾಡಿದ್ದು ಪುಟ್ಟ ಕಂದಮ್ಮ ಎಲ್ಲರ ಆಕರ್ಷಣೆಯ ಕೇಂದ್ರ ಬಿಂದುವಾಗಿದ್ದಾಳೆ. ಇದೀಗ, ಜನಿಸಿರುವ ಮರಿ ಸೇರಿದಂತೆ ಮೃಗಾಲಯದಲ್ಲಿರುವ ಜೀಬ್ರಾಗಳ ಸಂಖ್ಯೆ 7 ಕ್ಕೆ ಏರಿದೆ. ಸದ್ಯ, ಮೃಗಾಲಯದಲ್ಲಿ ಮೂರು ಗಂಡು ಹಾಗೂ ನಾಲ್ಕು ಹೆಣ್ಣು ಜೀಬ್ರಾಗಳಿವೆ.

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್