AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜೇಂದ್ರ ಮೃಗಾಲಯದಲ್ಲಿ ಮನೆಮಾಡಿದ ಸಂಭ್ರಮ; ಪ್ರಾಚಿ ಜೀಬ್ರಾಗೆ ಹೆಣ್ಣು ಮರಿ ಜನನ

ಮೈಸೂರು: ಅರಮನೆ ನಗರಿಯ ಪ್ರಸಿದ್ಧ ಚಾಮರಾಜೇಂದ್ರ ಮೃಗಾಲಯದಲ್ಲಿ ಸಂಭ್ರಮ ಮನೆಮಾಡಿದೆ. ಅದಕ್ಕೆ ಕಾರಣ, ಮೃಗಾಲಯಕ್ಕೆ ಪುಟ್ಟ ಅತಿಥಿಯೊಂದು ಆಗಮಿಸಿದೆ. ಹೌದು, ಮೃಗಾಲಯದ ಪ್ರಾಚಿ ಎಂಬ ಹೆಸರಿನ ಜೀಬ್ರಾಗೆ ಒಂದು ಹೆಣ್ಣು ಮರಿ ಜನಿಸಿದೆ. ಪ್ರಾಚಿ ಮತ್ತು ರಿಷಿ ಜೋಡಿಯ ಜೀಬ್ರಾಗಳಿಗೆ ಅಕ್ಟೋಬರ್ 16ರಂದು ಈ ಹೆಣ್ಣು ಮರಿ ಜನಿಸಿದೆ. ಜೀಬ್ರಾ ಮರಿಯ ಜನನದಿಂದಾಗಿ ಮೃಗಾಲಯದಲ್ಲಿ ಸಂಭ್ರಮ ಮನೆಮಾಡಿದ್ದು ಪುಟ್ಟ ಕಂದಮ್ಮ ಎಲ್ಲರ ಆಕರ್ಷಣೆಯ ಕೇಂದ್ರ ಬಿಂದುವಾಗಿದ್ದಾಳೆ. ಇದೀಗ, ಜನಿಸಿರುವ ಮರಿ ಸೇರಿದಂತೆ ಮೃಗಾಲಯದಲ್ಲಿರುವ ಜೀಬ್ರಾಗಳ ಸಂಖ್ಯೆ 7 […]

ಚಾಮರಾಜೇಂದ್ರ ಮೃಗಾಲಯದಲ್ಲಿ ಮನೆಮಾಡಿದ ಸಂಭ್ರಮ; ಪ್ರಾಚಿ ಜೀಬ್ರಾಗೆ ಹೆಣ್ಣು ಮರಿ ಜನನ
KUSHAL V
|

Updated on: Oct 25, 2020 | 10:45 AM

Share

ಮೈಸೂರು: ಅರಮನೆ ನಗರಿಯ ಪ್ರಸಿದ್ಧ ಚಾಮರಾಜೇಂದ್ರ ಮೃಗಾಲಯದಲ್ಲಿ ಸಂಭ್ರಮ ಮನೆಮಾಡಿದೆ. ಅದಕ್ಕೆ ಕಾರಣ, ಮೃಗಾಲಯಕ್ಕೆ ಪುಟ್ಟ ಅತಿಥಿಯೊಂದು ಆಗಮಿಸಿದೆ.

ಹೌದು, ಮೃಗಾಲಯದ ಪ್ರಾಚಿ ಎಂಬ ಹೆಸರಿನ ಜೀಬ್ರಾಗೆ ಒಂದು ಹೆಣ್ಣು ಮರಿ ಜನಿಸಿದೆ. ಪ್ರಾಚಿ ಮತ್ತು ರಿಷಿ ಜೋಡಿಯ ಜೀಬ್ರಾಗಳಿಗೆ ಅಕ್ಟೋಬರ್ 16ರಂದು ಈ ಹೆಣ್ಣು ಮರಿ ಜನಿಸಿದೆ. ಜೀಬ್ರಾ ಮರಿಯ ಜನನದಿಂದಾಗಿ ಮೃಗಾಲಯದಲ್ಲಿ ಸಂಭ್ರಮ ಮನೆಮಾಡಿದ್ದು ಪುಟ್ಟ ಕಂದಮ್ಮ ಎಲ್ಲರ ಆಕರ್ಷಣೆಯ ಕೇಂದ್ರ ಬಿಂದುವಾಗಿದ್ದಾಳೆ. ಇದೀಗ, ಜನಿಸಿರುವ ಮರಿ ಸೇರಿದಂತೆ ಮೃಗಾಲಯದಲ್ಲಿರುವ ಜೀಬ್ರಾಗಳ ಸಂಖ್ಯೆ 7 ಕ್ಕೆ ಏರಿದೆ. ಸದ್ಯ, ಮೃಗಾಲಯದಲ್ಲಿ ಮೂರು ಗಂಡು ಹಾಗೂ ನಾಲ್ಕು ಹೆಣ್ಣು ಜೀಬ್ರಾಗಳಿವೆ.

Follow Us
KUSHAL V
KUSHAL V
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ
ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ