AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜೇಂದ್ರ ಮೃಗಾಲಯದಲ್ಲಿ ಮನೆಮಾಡಿದ ಸಂಭ್ರಮ; ಪ್ರಾಚಿ ಜೀಬ್ರಾಗೆ ಹೆಣ್ಣು ಮರಿ ಜನನ

ಮೈಸೂರು: ಅರಮನೆ ನಗರಿಯ ಪ್ರಸಿದ್ಧ ಚಾಮರಾಜೇಂದ್ರ ಮೃಗಾಲಯದಲ್ಲಿ ಸಂಭ್ರಮ ಮನೆಮಾಡಿದೆ. ಅದಕ್ಕೆ ಕಾರಣ, ಮೃಗಾಲಯಕ್ಕೆ ಪುಟ್ಟ ಅತಿಥಿಯೊಂದು ಆಗಮಿಸಿದೆ. ಹೌದು, ಮೃಗಾಲಯದ ಪ್ರಾಚಿ ಎಂಬ ಹೆಸರಿನ ಜೀಬ್ರಾಗೆ ಒಂದು ಹೆಣ್ಣು ಮರಿ ಜನಿಸಿದೆ. ಪ್ರಾಚಿ ಮತ್ತು ರಿಷಿ ಜೋಡಿಯ ಜೀಬ್ರಾಗಳಿಗೆ ಅಕ್ಟೋಬರ್ 16ರಂದು ಈ ಹೆಣ್ಣು ಮರಿ ಜನಿಸಿದೆ. ಜೀಬ್ರಾ ಮರಿಯ ಜನನದಿಂದಾಗಿ ಮೃಗಾಲಯದಲ್ಲಿ ಸಂಭ್ರಮ ಮನೆಮಾಡಿದ್ದು ಪುಟ್ಟ ಕಂದಮ್ಮ ಎಲ್ಲರ ಆಕರ್ಷಣೆಯ ಕೇಂದ್ರ ಬಿಂದುವಾಗಿದ್ದಾಳೆ. ಇದೀಗ, ಜನಿಸಿರುವ ಮರಿ ಸೇರಿದಂತೆ ಮೃಗಾಲಯದಲ್ಲಿರುವ ಜೀಬ್ರಾಗಳ ಸಂಖ್ಯೆ 7 […]

ಚಾಮರಾಜೇಂದ್ರ ಮೃಗಾಲಯದಲ್ಲಿ ಮನೆಮಾಡಿದ ಸಂಭ್ರಮ; ಪ್ರಾಚಿ ಜೀಬ್ರಾಗೆ ಹೆಣ್ಣು ಮರಿ ಜನನ
KUSHAL V
|

Updated on: Oct 25, 2020 | 10:45 AM

Share

ಮೈಸೂರು: ಅರಮನೆ ನಗರಿಯ ಪ್ರಸಿದ್ಧ ಚಾಮರಾಜೇಂದ್ರ ಮೃಗಾಲಯದಲ್ಲಿ ಸಂಭ್ರಮ ಮನೆಮಾಡಿದೆ. ಅದಕ್ಕೆ ಕಾರಣ, ಮೃಗಾಲಯಕ್ಕೆ ಪುಟ್ಟ ಅತಿಥಿಯೊಂದು ಆಗಮಿಸಿದೆ.

ಹೌದು, ಮೃಗಾಲಯದ ಪ್ರಾಚಿ ಎಂಬ ಹೆಸರಿನ ಜೀಬ್ರಾಗೆ ಒಂದು ಹೆಣ್ಣು ಮರಿ ಜನಿಸಿದೆ. ಪ್ರಾಚಿ ಮತ್ತು ರಿಷಿ ಜೋಡಿಯ ಜೀಬ್ರಾಗಳಿಗೆ ಅಕ್ಟೋಬರ್ 16ರಂದು ಈ ಹೆಣ್ಣು ಮರಿ ಜನಿಸಿದೆ. ಜೀಬ್ರಾ ಮರಿಯ ಜನನದಿಂದಾಗಿ ಮೃಗಾಲಯದಲ್ಲಿ ಸಂಭ್ರಮ ಮನೆಮಾಡಿದ್ದು ಪುಟ್ಟ ಕಂದಮ್ಮ ಎಲ್ಲರ ಆಕರ್ಷಣೆಯ ಕೇಂದ್ರ ಬಿಂದುವಾಗಿದ್ದಾಳೆ. ಇದೀಗ, ಜನಿಸಿರುವ ಮರಿ ಸೇರಿದಂತೆ ಮೃಗಾಲಯದಲ್ಲಿರುವ ಜೀಬ್ರಾಗಳ ಸಂಖ್ಯೆ 7 ಕ್ಕೆ ಏರಿದೆ. ಸದ್ಯ, ಮೃಗಾಲಯದಲ್ಲಿ ಮೂರು ಗಂಡು ಹಾಗೂ ನಾಲ್ಕು ಹೆಣ್ಣು ಜೀಬ್ರಾಗಳಿವೆ.

Follow Us
‘ನನಗೆ 2 ಸೆಕೆಂಡ್ ಸಾಕು ಕಾಂಗ್ರೆಸ್ಸನ್ನು ಸೋಲಿಸಲು’: ಇಕ್ಬಾಲ್ ಅನ್ಸಾರಿ
‘ನನಗೆ 2 ಸೆಕೆಂಡ್ ಸಾಕು ಕಾಂಗ್ರೆಸ್ಸನ್ನು ಸೋಲಿಸಲು’: ಇಕ್ಬಾಲ್ ಅನ್ಸಾರಿ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಜೋಳ ತಿಂದು ಅಡ್ಡಾದಿಡ್ಡಿ ಓಡಿದ ಆನೆ ಮರಿ
ಜೋಳ ತಿಂದು ಅಡ್ಡಾದಿಡ್ಡಿ ಓಡಿದ ಆನೆ ಮರಿ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್