AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶುದ್ಧ ಗಾಳಿ ಸಿಗುವ ಭಾರತದ 13 ಸಿಟಿಗಳಲ್ಲಿ ಸ್ಥಾನ ಗಿಟ್ಟಿಸಿಕೊಂಡ ಕರ್ನಾಟಕದ 7 ನಗರಗಳಿವು

ರಾಷ್ಟ್ರ ರಾಜಧಾನಿ ಸೇರಿದಂತೆ ಭಾರತದ ಹಲವು ಪ್ರಮುಖ ನಗರಗಳು ವಾಯು ಮಾಲಿನ್ಯದಿಂದ ನಡುಗಿ ಹೋಗಿದ್ದು, ದಿನದಿಂದ ದಿನಕ್ಕೆ ಗಾಳಿಯ ಗುಣಮಟ್ಟವು ಕ್ಷೀಣಿಸುತ್ತಿದೆ. ಇವೆಲ್ಲದರ ನಡುವೆ ಇದೀಗ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (CPCB) ಶುದ್ಧ ಗಾಳಿ ಸಿಗುವ ನಗರಗಳು ಯಾವುವು ಎಂಬ ವರದಿಯನ್ನು ಪ್ರಕಟಿಸಿದ್ದು, ಈ ವರದಿಯಲ್ಲಿ ಪರಿಶುದ್ಧ ಗಾಳಿ ಸಿಗುವ ದೇಶದ 13 ನಗರಗಳ ಪೈಕಿ ನಮ್ಮ ರಾಜ್ಯದ 7 ನಗರಗಳಿಗೆ ಸ್ಥಾನ ದೊರಕಿದೆ. ಅವುಗಳು ಯಾವುವು ಎಂಬುದನ್ನು ನೋಡೋಣ.

ಶುದ್ಧ ಗಾಳಿ ಸಿಗುವ ಭಾರತದ 13 ಸಿಟಿಗಳಲ್ಲಿ ಸ್ಥಾನ ಗಿಟ್ಟಿಸಿಕೊಂಡ ಕರ್ನಾಟಕದ 7 ನಗರಗಳಿವು
ಸಾಂದರ್ಭಿಕ ಚಿತ್ರ
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​|

Updated on: Nov 26, 2024 | 6:16 PM

Share

ಮನುಷ್ಯ ಸೇರಿದಂತೆ ಭೂಮಿಯಲ್ಲಿರುವ ಪ್ರತಿಯೊಂದು ಜೀವಿಯೂ ಸಹ ಆಹಾರ, ನೀರಿಲ್ಲದೆ ಕೆಲವು ದಿನಗಳ ಕಾಲ ಬದುಕಬಲ್ಲವು ಆದರೆ ಗಾಳಿಯಿಲ್ಲದೆ 20 ಸೆಕೆಂಡಿಗಿಂತ ಹೆಚ್ಚು ಕಾಲ ಜೀವಿಸಲು ಸಾಧ್ಯವಿಲ್ಲ. ಹಾಗಾಗಿ ಜೀವಿಗಳ ಉಳಿವಿಗೆ ಶುದ್ಧ ಗಾಳಿ ಅತ್ಯಗತ್ಯ. ಆದರೆ ಇಂದು ನಗರೀಕರಣ, ವಾಯು ಮಾಲಿನ್ಯ ಇತ್ಯಾದಿಗಳ ಕಾರಣದಿಂದಾಗಿ ಶುದ್ಧ ಗಾಳಿಯೇ ಇಲ್ಲದಂತಾಗಿದೆ. ಅದರಲ್ಲೂ ದೆಹಲಿಯ ವಾಯು ಮಾಲಿನ್ಯ ಅಪಾಯಕಾರಿ ಮಟ್ಟವನ್ನು ತಲುಪಿದ್ದು, ರಾಷ್ಟ್ರ ರಾಜಧಾನಿ ಸೇರಿದಂತೆ ಭಾರತದ ಹಲವು ಪ್ರಮುಖ ನಗರಗಳಲ್ಲಿ ದಿನದಿಂದ ದಿನಕ್ಕೆ ಗಾಳಿಯ ಗುಣಮಟ್ಟವು ಕ್ಷೀಣಿಸುತ್ತಿದೆ. ಇವೆಲ್ಲದರ ನಡುವೆ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (CPCB) ಶುದ್ಧ ಗಾಳಿ ಸಿಗುವ ನಗರಗಳು ಯಾವುವು ಎಂಬ ವರದಿಯನ್ನು ಪ್ರಕಟಿಸಿದ್ದು, ಈ ವರದಿಯ ಪ್ರಕಾರ ಪರಿಶುದ್ಧ ಗಾಳಿ ಸಿಗುವ ದೇಶದ 13 ನಗರಗಳ ಪೈಕಿ ನಮ್ಮ ರಾಜ್ಯದ 7 ನಗರಗಳಿಗೆ ಸ್ಥಾನ ದೊರಕಿದೆ. ಅವುಗಳು ಯಾವುವು ಎಂಬುದನ್ನು ನೋಡೋಣ.

ರಾಷ್ಟ್ರ ರಾಜಧಾನಿ ಸೇರಿದಂತೆ ಭಾರತದ ಹಲವು ಪ್ರಮುಖ ನಗರಗಳು ವಾಯು ಮಾಲಿನ್ಯದಿಂದ ನಡುಗಿ ಹೋಗಿವೆ. ದಿನದಿಂದ ದಿನಕ್ಕೆ ಗಾಳಿಯ ಗುಣಮಟ್ಟವು ಕ್ಷೀಣಿಸುತ್ತಿರುವ ಈ ಸಂದರ್ಭದಲ್ಲಿ ನಮ್ಮ ಕರ್ನಾಟಕದ 7 ನಗರಗಳು ಶುದ್ಧ ಗಾಳಿ ಸಿಗುವ ನಗರಗಳೆಂಬ ಸ್ಥಾನವನ್ನು ಪಡೆದುಕೊಂಡಿದೆ. ಹೌದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (CPCB) ಬಿಡುಗಡೆ ಮಾಡಿದ ವರದಿಯಲ್ಲಿ ಉತ್ತಮ ಗುಣಮಟ್ಟದ ಹಾಗೂ ಶುದ್ಧ ಗಾಳಿಯನ್ನು ಹೊಂದಿರುವ ದೇಶದ 13 ನಗರಗಳ ಪೈಕಿ ನಮ್ಮ ಕರ್ನಾಟಕದ 7 ನಗರಗಳು ಸ್ಥಾನವನ್ನು ಪಡೆದುಕೊಂಡಿದೆ.

ಇದನ್ನೂ ಓದಿ:ಅಪರಿಚಿತ ಹುಡುಗಿಯನ್ನು ಕಂಡಾಗ ಹುಡುಗನ ತಲೆಯಲ್ಲಿ ಏನೆಲ್ಲಾ ಆಲೋಚನೆಗಳು ಓಡುತ್ತೆ ಗೊತ್ತಾ? ಈ ವಿಷಯಗಳಂತೆ

ಗಾರ್ಡನ್‌ ಸಿಟಿ ಬೆಂಗಳೂರಿಗೆ ಈ ಪೈಕಿ ಸ್ಥಾನ ಸಿಗದಿದ್ದರೂ ಕರ್ನಾಟಕದ ಚಾಮರಾಜನಗರ, ಬಾಗಲಕೋಟೆ, ಹಾವೇರಿ, ಕೋಲಾರ, ಮಡಿಕೇರಿ, ಮಂಗಳೂರು ಮತ್ತು ವಿಜಯಪುರ ಈ ಏಳು ನಗರಗಳು ಶುದ್ಧ ಗಾಳಿ ಹೊಂದಿರುವ ನಗರಗಳೆಂಬ ಬಿರುದನ್ನು ಪಡೆದುಕೊಂಡಿದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ