AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶುದ್ಧ ಗಾಳಿ ಸಿಗುವ ಭಾರತದ 13 ಸಿಟಿಗಳಲ್ಲಿ ಸ್ಥಾನ ಗಿಟ್ಟಿಸಿಕೊಂಡ ಕರ್ನಾಟಕದ 7 ನಗರಗಳಿವು

ರಾಷ್ಟ್ರ ರಾಜಧಾನಿ ಸೇರಿದಂತೆ ಭಾರತದ ಹಲವು ಪ್ರಮುಖ ನಗರಗಳು ವಾಯು ಮಾಲಿನ್ಯದಿಂದ ನಡುಗಿ ಹೋಗಿದ್ದು, ದಿನದಿಂದ ದಿನಕ್ಕೆ ಗಾಳಿಯ ಗುಣಮಟ್ಟವು ಕ್ಷೀಣಿಸುತ್ತಿದೆ. ಇವೆಲ್ಲದರ ನಡುವೆ ಇದೀಗ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (CPCB) ಶುದ್ಧ ಗಾಳಿ ಸಿಗುವ ನಗರಗಳು ಯಾವುವು ಎಂಬ ವರದಿಯನ್ನು ಪ್ರಕಟಿಸಿದ್ದು, ಈ ವರದಿಯಲ್ಲಿ ಪರಿಶುದ್ಧ ಗಾಳಿ ಸಿಗುವ ದೇಶದ 13 ನಗರಗಳ ಪೈಕಿ ನಮ್ಮ ರಾಜ್ಯದ 7 ನಗರಗಳಿಗೆ ಸ್ಥಾನ ದೊರಕಿದೆ. ಅವುಗಳು ಯಾವುವು ಎಂಬುದನ್ನು ನೋಡೋಣ.

ಶುದ್ಧ ಗಾಳಿ ಸಿಗುವ ಭಾರತದ 13 ಸಿಟಿಗಳಲ್ಲಿ ಸ್ಥಾನ ಗಿಟ್ಟಿಸಿಕೊಂಡ ಕರ್ನಾಟಕದ 7 ನಗರಗಳಿವು
ಸಾಂದರ್ಭಿಕ ಚಿತ್ರ
ಮಾಲಾಶ್ರೀ ಅಂಚನ್​
| Edited By: |

Updated on: Nov 26, 2024 | 6:16 PM

Share

ಮನುಷ್ಯ ಸೇರಿದಂತೆ ಭೂಮಿಯಲ್ಲಿರುವ ಪ್ರತಿಯೊಂದು ಜೀವಿಯೂ ಸಹ ಆಹಾರ, ನೀರಿಲ್ಲದೆ ಕೆಲವು ದಿನಗಳ ಕಾಲ ಬದುಕಬಲ್ಲವು ಆದರೆ ಗಾಳಿಯಿಲ್ಲದೆ 20 ಸೆಕೆಂಡಿಗಿಂತ ಹೆಚ್ಚು ಕಾಲ ಜೀವಿಸಲು ಸಾಧ್ಯವಿಲ್ಲ. ಹಾಗಾಗಿ ಜೀವಿಗಳ ಉಳಿವಿಗೆ ಶುದ್ಧ ಗಾಳಿ ಅತ್ಯಗತ್ಯ. ಆದರೆ ಇಂದು ನಗರೀಕರಣ, ವಾಯು ಮಾಲಿನ್ಯ ಇತ್ಯಾದಿಗಳ ಕಾರಣದಿಂದಾಗಿ ಶುದ್ಧ ಗಾಳಿಯೇ ಇಲ್ಲದಂತಾಗಿದೆ. ಅದರಲ್ಲೂ ದೆಹಲಿಯ ವಾಯು ಮಾಲಿನ್ಯ ಅಪಾಯಕಾರಿ ಮಟ್ಟವನ್ನು ತಲುಪಿದ್ದು, ರಾಷ್ಟ್ರ ರಾಜಧಾನಿ ಸೇರಿದಂತೆ ಭಾರತದ ಹಲವು ಪ್ರಮುಖ ನಗರಗಳಲ್ಲಿ ದಿನದಿಂದ ದಿನಕ್ಕೆ ಗಾಳಿಯ ಗುಣಮಟ್ಟವು ಕ್ಷೀಣಿಸುತ್ತಿದೆ. ಇವೆಲ್ಲದರ ನಡುವೆ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (CPCB) ಶುದ್ಧ ಗಾಳಿ ಸಿಗುವ ನಗರಗಳು ಯಾವುವು ಎಂಬ ವರದಿಯನ್ನು ಪ್ರಕಟಿಸಿದ್ದು, ಈ ವರದಿಯ ಪ್ರಕಾರ ಪರಿಶುದ್ಧ ಗಾಳಿ ಸಿಗುವ ದೇಶದ 13 ನಗರಗಳ ಪೈಕಿ ನಮ್ಮ ರಾಜ್ಯದ 7 ನಗರಗಳಿಗೆ ಸ್ಥಾನ ದೊರಕಿದೆ. ಅವುಗಳು ಯಾವುವು ಎಂಬುದನ್ನು ನೋಡೋಣ.

ರಾಷ್ಟ್ರ ರಾಜಧಾನಿ ಸೇರಿದಂತೆ ಭಾರತದ ಹಲವು ಪ್ರಮುಖ ನಗರಗಳು ವಾಯು ಮಾಲಿನ್ಯದಿಂದ ನಡುಗಿ ಹೋಗಿವೆ. ದಿನದಿಂದ ದಿನಕ್ಕೆ ಗಾಳಿಯ ಗುಣಮಟ್ಟವು ಕ್ಷೀಣಿಸುತ್ತಿರುವ ಈ ಸಂದರ್ಭದಲ್ಲಿ ನಮ್ಮ ಕರ್ನಾಟಕದ 7 ನಗರಗಳು ಶುದ್ಧ ಗಾಳಿ ಸಿಗುವ ನಗರಗಳೆಂಬ ಸ್ಥಾನವನ್ನು ಪಡೆದುಕೊಂಡಿದೆ. ಹೌದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (CPCB) ಬಿಡುಗಡೆ ಮಾಡಿದ ವರದಿಯಲ್ಲಿ ಉತ್ತಮ ಗುಣಮಟ್ಟದ ಹಾಗೂ ಶುದ್ಧ ಗಾಳಿಯನ್ನು ಹೊಂದಿರುವ ದೇಶದ 13 ನಗರಗಳ ಪೈಕಿ ನಮ್ಮ ಕರ್ನಾಟಕದ 7 ನಗರಗಳು ಸ್ಥಾನವನ್ನು ಪಡೆದುಕೊಂಡಿದೆ.

ಇದನ್ನೂ ಓದಿ:ಅಪರಿಚಿತ ಹುಡುಗಿಯನ್ನು ಕಂಡಾಗ ಹುಡುಗನ ತಲೆಯಲ್ಲಿ ಏನೆಲ್ಲಾ ಆಲೋಚನೆಗಳು ಓಡುತ್ತೆ ಗೊತ್ತಾ? ಈ ವಿಷಯಗಳಂತೆ

ಗಾರ್ಡನ್‌ ಸಿಟಿ ಬೆಂಗಳೂರಿಗೆ ಈ ಪೈಕಿ ಸ್ಥಾನ ಸಿಗದಿದ್ದರೂ ಕರ್ನಾಟಕದ ಚಾಮರಾಜನಗರ, ಬಾಗಲಕೋಟೆ, ಹಾವೇರಿ, ಕೋಲಾರ, ಮಡಿಕೇರಿ, ಮಂಗಳೂರು ಮತ್ತು ವಿಜಯಪುರ ಈ ಏಳು ನಗರಗಳು ಶುದ್ಧ ಗಾಳಿ ಹೊಂದಿರುವ ನಗರಗಳೆಂಬ ಬಿರುದನ್ನು ಪಡೆದುಕೊಂಡಿದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
ಬಿಮ್ಸ್ ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿ, ಮಗು ಸಾವು ಆರೋಪ!
ಬಿಮ್ಸ್ ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿ, ಮಗು ಸಾವು ಆರೋಪ!