AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Non-Veg Foods: ಭಾರತದ ಈ ನಗರಗಳಲ್ಲಿ ಮಾಂಸಾಹಾರ ಸೇವನೆ ನಿಷಿದ್ಧ ಏಕೆ?

ಭಾರತದ ಕೆಲವು ಸ್ಥಳಗಳಲ್ಲಿ ಕೇವಲ ಸಸ್ಯಾಹಾರವನ್ನು ಮಾತ್ರ ಸೇವಿಸುತ್ತಾರೆ, ಮಾಂಸಾಹಾರ ನಿಷಿದ್ಧ ಎಂಬುದು ನಿಮಗೆ ತಿಳಿದಿದೆಯೇ?

Non-Veg Foods: ಭಾರತದ ಈ ನಗರಗಳಲ್ಲಿ ಮಾಂಸಾಹಾರ ಸೇವನೆ ನಿಷಿದ್ಧ ಏಕೆ?
Food
TV9 Web
| Edited By: |

Updated on: Oct 06, 2022 | 12:49 PM

Share

ಭಾರತದ ಕೆಲವು ಸ್ಥಳಗಳಲ್ಲಿ ಕೇವಲ ಸಸ್ಯಾಹಾರವನ್ನು ಮಾತ್ರ ಸೇವಿಸುತ್ತಾರೆ, ಮಾಂಸಾಹಾರ ನಿಷಿದ್ಧ ಎಂಬುದು ನಿಮಗೆ ತಿಳಿದಿದೆಯೇ? ಭಾರತದಲ್ಲಿ ಶೇ.40ರಷ್ಟು ಜನರು ಸಸ್ಯಾಹಾರಿಗಳಿದ್ದಾರೆ, ಗುಜರಾತ್, ಹರಿಯಾಣ ಮತ್ತು ರಾಜಸ್ಥಾನದಂತಹ ರಾಜ್ಯಗಳು ಸಸ್ಯಾಹಾರಿ ರಾಜ್ಯವೆಂದು ಹೇಳಲಾಗುತ್ತದೆ. ಅಲ್ಲಿ ಜನರು ಸಸ್ಯಾಹಾರಿ ಆಹಾರವನ್ನು ಸೇವಿಸುತ್ತಾರೆ.

ಈ ರಾಜ್ಯಗಳಲ್ಲಿ ಮಾಂಸಾಹಾರ ಸೇವಿಸುವವರ ಸಂಖ್ಯೆ ಕಡಿಮೆ ಎಂದು ಹೇಳಲಾಗುತ್ತದೆ. ಮಾಂಸಾಹಾರವನ್ನು ಅನುಮತಿಸದ ಕೆಲವು ನಗರಗಳು ಇಲ್ಲಿವೆ.

ರಿಷಿಕೇಶ, ಉತ್ತರಾಖಂಡ ಈ ಪ್ರದೇಶದಲ್ಲಿ ಮಾಂಸಾಹಾರವನ್ನು ನಿಷೇಧಿಸಲಾಗಿದೆ. ಇದು ದೇವಾಲಯಗಳ ನಗರವಾಗಿದೆ, ಸಾಕಷ್ಟು ಮುಳ್ಳಿನ ಮರಗಳನ್ನು ಹೊಂದಿರುವ ಪಚ್ಚೆ ಹಸಿರು ಬೆಟ್ಟಗಳು ಇಲ್ಲಿವೆ

ವಾರಾಣಸಿ, ಉತ್ತರ ಪ್ರದೇಶ ಇದು ಶಿವನ ನಗರ ಎಂದು ನಂಬಲಾಗಿದೆ ಏಕೆಂದರೆ ಈ ನಗರವು ಅವನಿಂದ ಮಾತ್ರ ನಿರ್ಮಿಸಲ್ಪಟ್ಟಿದೆ ಎಂದು ಹೇಳಲಾಗಿದೆ. ಈ ನಗರದಲ್ಲಿ ನೀವು ಕೇಳಿರದ ಸಸ್ಯಾಹಾರಿ ಆಹಾರಗಳಿವೆ

ಹರಿದ್ವಾರ, ಉತ್ತರಾಖಂಡ ಇದು ಭಾರತದ ಪವಿತ್ರ ನಗರಗಳಲ್ಲಿ ಒಂದಾಗಿದೆ. ಅದಕ್ಕೆ ಕಾರಣ ಪವಿತ್ರ ಗಂಗಾ ನದಿ. ಈ ನಗರದಲ್ಲಿ ನೀವು ಸಲಾಡ್‌ಗಳು, ವೆಜ್ ಫ್ರೈಡ್ ಫುಡ್​ಗಳನ್ನು ಸೇವಿಸಬಹುದು.

ಮಧುರೈ, ತಮಿಳುನಾಡು ಈ ನಗರವನ್ನು ತಮಿಳುನಾಡಿನ ಹೃದಯ ಎಂದೂ ಕರೆಯುತ್ತಾರೆ. ಈ ನಗರದಲ್ಲಿ ಅತ್ಯಂತ ರುಚಿಕರವಾದ, ಪೌಷ್ಟಿಕ ಸಸ್ಯಾಹಾರಿ ಭಕ್ಷ್ಯಗಳು ದೊರೆಯುತ್ತವೆ.

ಅಯೋಧ್ಯೆ, ಉತ್ತರ ಪ್ರದೇಶ ಇದು ಭಗವಾನ್ ರಾಮನ ಜನ್ಮಸ್ಥಳವಾಗಿದೆ ಮತ್ತು ಹೀಗಾಗಿ ಭಾರತದಲ್ಲಿ ಧಾರ್ಮಿಕ ಪ್ರಾಮುಖ್ಯತೆಯನ್ನು ಹೊಂದಿದೆ. ಇದು ಪವಿತ್ರ ಸ್ಥಳವಾಗಿದ್ದು, ನಗರದಲ್ಲಿ ಮಾಂಸಾಹಾರವನ್ನು ಅನುಮತಿಸಲಾಗುವುದಿಲ್ಲ.

ವೃಂದಾವನ, ಉತ್ತರ ಪ್ರದೇಶ ನಗರವು ಮಥುರಾ ಜಿಲ್ಲೆಯಲ್ಲಿದೆ ಮತ್ತು ಧಾರ್ಮಿಕ ಪ್ರಾಮುಖ್ಯತೆಯನ್ನು ಹೊಂದಿದೆ ಏಕೆಂದರೆ ಹಿಂದೂ ಧರ್ಮಗ್ರಂಥಗಳ ಪ್ರಕಾರ, ಭಗವಾನ್ ಕೃಷ್ಣನು ಹೆಚ್ಚಿನ ಬಾಲ್ಯವನ್ನು ಈ ನಗರದಲ್ಲಿ ಕಳೆದನು. ನಗರದಲ್ಲಿ ಮಾಂಸಾಹಾರ ನಿಷೇಧಿಸಿರುವುದರಿಂದ ಮಾಂಸಾಹಾರ ಸಿಗುವುದಿಲ್ಲ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್