AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Non-Veg Foods: ಭಾರತದ ಈ ನಗರಗಳಲ್ಲಿ ಮಾಂಸಾಹಾರ ಸೇವನೆ ನಿಷಿದ್ಧ ಏಕೆ?

ಭಾರತದ ಕೆಲವು ಸ್ಥಳಗಳಲ್ಲಿ ಕೇವಲ ಸಸ್ಯಾಹಾರವನ್ನು ಮಾತ್ರ ಸೇವಿಸುತ್ತಾರೆ, ಮಾಂಸಾಹಾರ ನಿಷಿದ್ಧ ಎಂಬುದು ನಿಮಗೆ ತಿಳಿದಿದೆಯೇ?

Non-Veg Foods: ಭಾರತದ ಈ ನಗರಗಳಲ್ಲಿ ಮಾಂಸಾಹಾರ ಸೇವನೆ ನಿಷಿದ್ಧ ಏಕೆ?
Food
TV9 Web
| Edited By: |

Updated on: Oct 06, 2022 | 12:49 PM

Share

ಭಾರತದ ಕೆಲವು ಸ್ಥಳಗಳಲ್ಲಿ ಕೇವಲ ಸಸ್ಯಾಹಾರವನ್ನು ಮಾತ್ರ ಸೇವಿಸುತ್ತಾರೆ, ಮಾಂಸಾಹಾರ ನಿಷಿದ್ಧ ಎಂಬುದು ನಿಮಗೆ ತಿಳಿದಿದೆಯೇ? ಭಾರತದಲ್ಲಿ ಶೇ.40ರಷ್ಟು ಜನರು ಸಸ್ಯಾಹಾರಿಗಳಿದ್ದಾರೆ, ಗುಜರಾತ್, ಹರಿಯಾಣ ಮತ್ತು ರಾಜಸ್ಥಾನದಂತಹ ರಾಜ್ಯಗಳು ಸಸ್ಯಾಹಾರಿ ರಾಜ್ಯವೆಂದು ಹೇಳಲಾಗುತ್ತದೆ. ಅಲ್ಲಿ ಜನರು ಸಸ್ಯಾಹಾರಿ ಆಹಾರವನ್ನು ಸೇವಿಸುತ್ತಾರೆ.

ಈ ರಾಜ್ಯಗಳಲ್ಲಿ ಮಾಂಸಾಹಾರ ಸೇವಿಸುವವರ ಸಂಖ್ಯೆ ಕಡಿಮೆ ಎಂದು ಹೇಳಲಾಗುತ್ತದೆ. ಮಾಂಸಾಹಾರವನ್ನು ಅನುಮತಿಸದ ಕೆಲವು ನಗರಗಳು ಇಲ್ಲಿವೆ.

ರಿಷಿಕೇಶ, ಉತ್ತರಾಖಂಡ ಈ ಪ್ರದೇಶದಲ್ಲಿ ಮಾಂಸಾಹಾರವನ್ನು ನಿಷೇಧಿಸಲಾಗಿದೆ. ಇದು ದೇವಾಲಯಗಳ ನಗರವಾಗಿದೆ, ಸಾಕಷ್ಟು ಮುಳ್ಳಿನ ಮರಗಳನ್ನು ಹೊಂದಿರುವ ಪಚ್ಚೆ ಹಸಿರು ಬೆಟ್ಟಗಳು ಇಲ್ಲಿವೆ

ವಾರಾಣಸಿ, ಉತ್ತರ ಪ್ರದೇಶ ಇದು ಶಿವನ ನಗರ ಎಂದು ನಂಬಲಾಗಿದೆ ಏಕೆಂದರೆ ಈ ನಗರವು ಅವನಿಂದ ಮಾತ್ರ ನಿರ್ಮಿಸಲ್ಪಟ್ಟಿದೆ ಎಂದು ಹೇಳಲಾಗಿದೆ. ಈ ನಗರದಲ್ಲಿ ನೀವು ಕೇಳಿರದ ಸಸ್ಯಾಹಾರಿ ಆಹಾರಗಳಿವೆ

ಹರಿದ್ವಾರ, ಉತ್ತರಾಖಂಡ ಇದು ಭಾರತದ ಪವಿತ್ರ ನಗರಗಳಲ್ಲಿ ಒಂದಾಗಿದೆ. ಅದಕ್ಕೆ ಕಾರಣ ಪವಿತ್ರ ಗಂಗಾ ನದಿ. ಈ ನಗರದಲ್ಲಿ ನೀವು ಸಲಾಡ್‌ಗಳು, ವೆಜ್ ಫ್ರೈಡ್ ಫುಡ್​ಗಳನ್ನು ಸೇವಿಸಬಹುದು.

ಮಧುರೈ, ತಮಿಳುನಾಡು ಈ ನಗರವನ್ನು ತಮಿಳುನಾಡಿನ ಹೃದಯ ಎಂದೂ ಕರೆಯುತ್ತಾರೆ. ಈ ನಗರದಲ್ಲಿ ಅತ್ಯಂತ ರುಚಿಕರವಾದ, ಪೌಷ್ಟಿಕ ಸಸ್ಯಾಹಾರಿ ಭಕ್ಷ್ಯಗಳು ದೊರೆಯುತ್ತವೆ.

ಅಯೋಧ್ಯೆ, ಉತ್ತರ ಪ್ರದೇಶ ಇದು ಭಗವಾನ್ ರಾಮನ ಜನ್ಮಸ್ಥಳವಾಗಿದೆ ಮತ್ತು ಹೀಗಾಗಿ ಭಾರತದಲ್ಲಿ ಧಾರ್ಮಿಕ ಪ್ರಾಮುಖ್ಯತೆಯನ್ನು ಹೊಂದಿದೆ. ಇದು ಪವಿತ್ರ ಸ್ಥಳವಾಗಿದ್ದು, ನಗರದಲ್ಲಿ ಮಾಂಸಾಹಾರವನ್ನು ಅನುಮತಿಸಲಾಗುವುದಿಲ್ಲ.

ವೃಂದಾವನ, ಉತ್ತರ ಪ್ರದೇಶ ನಗರವು ಮಥುರಾ ಜಿಲ್ಲೆಯಲ್ಲಿದೆ ಮತ್ತು ಧಾರ್ಮಿಕ ಪ್ರಾಮುಖ್ಯತೆಯನ್ನು ಹೊಂದಿದೆ ಏಕೆಂದರೆ ಹಿಂದೂ ಧರ್ಮಗ್ರಂಥಗಳ ಪ್ರಕಾರ, ಭಗವಾನ್ ಕೃಷ್ಣನು ಹೆಚ್ಚಿನ ಬಾಲ್ಯವನ್ನು ಈ ನಗರದಲ್ಲಿ ಕಳೆದನು. ನಗರದಲ್ಲಿ ಮಾಂಸಾಹಾರ ನಿಷೇಧಿಸಿರುವುದರಿಂದ ಮಾಂಸಾಹಾರ ಸಿಗುವುದಿಲ್ಲ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ