AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀರ್ಘಕಾಲಿಕ ಕೊವಿಡ್​ ಚೇತರಿಕೆ ಬಳಿಕ ದೇಹದ ಫಿಟ್ನೆಸ್​ಗಾಗಿ ವ್ಯಾಯಾಮ​ ದಿನಚರಿಗೆ ಮರಳಿದ ಕತ್ರಿನಾ ಕೈಫ್​

Katrina Kaif: ಅವರವರ ದೇಹ ಪ್ರಕೃತಿಗೆ ಸಂಬಂಧಿಸಿದಂತೆ ಕೊವಿಡ್​-19 ಸೋಂಕು ಲಕ್ಷಣಗಳಿಂದ ಸಂಪೂರ್ಣವಾಗಿ ಹೊರಬರಲು ಸಮಯ ಹಿಡಿಯುತ್ತದೆ. ನಿಮ್ಮ ದೇಹಕ್ಕೆ ಒತ್ತಡ ನೀಡದೇ ಮನಸ್ಸಿನ ಆಲೋಚನೆಗಳನ್ನು ಬದಲಾಯಿಸಿಕೊಳ್ಳಿ.

ದೀರ್ಘಕಾಲಿಕ ಕೊವಿಡ್​ ಚೇತರಿಕೆ ಬಳಿಕ ದೇಹದ ಫಿಟ್ನೆಸ್​ಗಾಗಿ ವ್ಯಾಯಾಮ​ ದಿನಚರಿಗೆ ಮರಳಿದ ಕತ್ರಿನಾ ಕೈಫ್​
ಕತ್ರಿನಾ ಕೈಫ್​
TV9 Web
| Edited By: |

Updated on:Jun 18, 2021 | 12:18 PM

Share

ದೀರ್ಘಕಾಲಿಕ ಕೊವಿಡ್​ನಿಂದ ಹೊರ ಬಂದ ಮೇಲೆ ನಮ್ಮ ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಂಡಿರುವುದರ ಕುರಿತಾಗಿ ಆಲೋಚಿಸುವುದು ಒಳಿತು. ಕೊವಿಡ್​ ಸೋಂಕಿನ ವಿರುದ್ಧ ಹೋರಾಡಿದ ನಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿ ಕುಂಠಿತಗೊಂಡಿರುತ್ತದೆ. ಪೌಷ್ಠಿಕ ಆಹಾರದ ಜತೆಗೆ ಉತ್ತಮ ವ್ಯಾಯಾಮ ರೂಢಿಯಲ್ಲಿಟ್ಟುಕೊಂಡರೆ ನಮ್ಮ ಆರೋಗ್ಯದ ಆರೈಕೆ ಮಾಡಿಕೊಳ್ಳಲು ಸಾಧ್ಯ. ದೀರ್ಘಕಾಲಿಕ ಕೊವಿಡ್​ನಲ್ಲಿ ನಮ್ಮ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಮತ್ತು ದೇಹದ ಫಿಟ್​ನೆಸ್​ ಕಾಪಾಡಿಕೊಳ್ಳಲು ತಮ್ಮ ಮೊದಲಿನ ದಿನಚರಿಗೆ ಮರಳಿದ ನಟಿ ಕತ್ರಿನಾ ಕೈಫ್​ ಸ್ಪೂರ್ತಿದಾಯಕ ಪೋಸ್ಟ್​ ಹಂಚಿಕೊಂಡಿದ್ದಾರೆ.

ಕೊವಿಡ್​ ನಂತ ಮರಳಿ ನನ್ನ ಮೊದಲಿನ ದಿನಚರಿಗೆ ಮರಳುವಂತೆ ನಾನು ಯೋಚಿಸಬೇಕು. ನೀವು ನಿಮ್ಮಲ್ಲಿ ಒಮ್ಮೆ ಯೋಚಿಸಿ. ಕೊವಿಡ್​ಗಿಂತಲೂ ಮೊದಲು ನಿಮ್ಮ ದಿನಚರಿ ಹೇಗಿತ್ತು? ನಿಧಾನವಾಗಿ ನಿಮ್ಮ ದೇಹವನ್ನು ಮೊದಲಿನ ದಿನಚರಿಗೆ ಹೊಂದಿಸಿ. ಹಂತ ಹಂತವಾಗಿ ದೇಹಕ್ಕೆ ವಿಶ್ರಾಂತಿ ನೀಡುತ್ತಾ ನಿಮ್ಮ ಮೊದಲಿನ ದಿನಚರಿಯತ್ತ ಸಾಗಲು ಪ್ರಯತ್ನಿಸಿ ಎಂದು ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್​ ಹಂಚಿಕೊಂಡಿದ್ದಾರೆ.

View this post on Instagram

A post shared by Katrina Kaif (@katrinakaif)

ಅವರವರ ದೇಹ ಪ್ರಕೃತಿಗೆ ಸಂಬಂಧಿಸಿದಂತೆ ಕೊವಿಡ್​-19 ಸೋಂಕು ಲಕ್ಷಣಗಳಿಂದ ಸಂಪೂರ್ಣವಾಗಿ ಹೊರಬರಲು ಸಮಯ ಹಿಡಿಯುತ್ತದೆ. ನಿಮ್ಮ ದೇಹಕ್ಕೆ ಒತ್ತಡ ನೀಡದೇ ಮನಸ್ಸಿನ ಆಲೋಚನೆಗಳನ್ನು ಬದಲಾಯಿಸಿಕೊಳ್ಳಿ. ಕೊವಿಡ್​ಗಿಂತಲೂ ಮೊದಲು ನಿಮ್ಮ ದಿನಚರಿ ಹೇಗಿತ್ತು? ಎಂಬುದರ ಕುರಿತಾಗಿ ಯೋಚಿಸಿ ಮತ್ತು ಮೊದಲಿನ ಸ್ಥಿತಿಗೆ ನಿಮ್ಮ ದೇಹ ಒಗ್ಗುವಂತೆ ಹಂತಹಂತವಾಗಿ ದಿನಚರಿಯಲ್ಲಿ ತೊಡಗಿಕೊಳ್ಳಿ. ಹೆಚ್ಚು ವಿಶ್ರಾಂತಿಯೊಂದಿಗೆ ನಿಮ್ಮ ದಿನನಿತ್ಯದ ಚಟುವಟಿಕೆ ಇರಲಿ. ಯಾವುದೇ ಸಮಸ್ಯೆಯಿಂದ ಹೊರಬರಲು ಸಮಯ ಬೇಕೇಬೇಕು.

ಇದನ್ನೂ ಓದಿ:

Post Covid: ದೀರ್ಘಕಾಲಿಕ ಕೊವಿಡ್​ ಲಕ್ಷಣಗಳಿಂದ ಹೊರಬರಲು ಸರಳ ವಿಧಾನಗಳು

Long Covid Symptoms: ದೀರ್ಘಕಾಲಿಕ ಕೊವಿಡ್​ ರೋಗ ಲಕ್ಷಣಗಳು ಹಾಗೂ ನಿರ್ವಹಿಸುವ ಕೆಲವು ಸಲಹೆಗಳು

Published On - 12:17 pm, Fri, 18 June 21

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ