AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Alcohol Drinking Habits : ನಿಮ್ಮ ಮನೆಯಲ್ಲಿ ಯಾರಾದರೂ ಕುಡಿತದ ಚಟಕ್ಕೆ ದಾಸರಾಗಿದ್ದಾರಾ? ಇದನ್ನು ಕುಡಿಸಿ ಸಾಕು

ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ ಎಂದು ತಿಳಿದ್ದಿದರೂ ಕುಡಿಯುವವರ ಸಂಖ್ಯೆಯು ಕಡಿಮೆಯಾಗಿಲ್ಲ. ಬೆಳಗ್ಗೆ ಎದ್ದ ಕೂಡಲೇ ಮದ್ಯಪಾನದಲ್ಲೇ ಮುಳುಗಿಯುವವರು ಇದ್ದು ಬಿಟ್ಟರೆ ಮನೆ ಹಾಗೂ ಕುಟುಂಬದವರ ನೆಮ್ಮದಿಯೇ ಹಾಳು. ಒಂದು ವೇಳೆ ನಿಮ್ಮ ಮನೆಯಲ್ಲಿ ಯಾರದರೂ ಕುಡಿತದ ಚಟಕ್ಕೆ ದಾಸರಾಗಿದ್ದರೆ ಈ ಪಾನೀಯವನ್ನು ಮಾಡಿ ಕುಡಿಸಿದರೆ ಈ ಚಟದಿಂದ ಹೊರಬರುವಂತೆ ಮಾಡಬಹುದು.

Alcohol Drinking Habits : ನಿಮ್ಮ ಮನೆಯಲ್ಲಿ ಯಾರಾದರೂ ಕುಡಿತದ ಚಟಕ್ಕೆ ದಾಸರಾಗಿದ್ದಾರಾ? ಇದನ್ನು ಕುಡಿಸಿ ಸಾಕು
ಸಾಯಿನಂದಾ
| Edited By: |

Updated on: May 07, 2024 | 4:11 PM

Share

ಇಂದಿನ ಯುವಯುವತಿಯರು ಪಾರ್ಟಿ ಮೋಜು ಮಸ್ತಿಯೆಂದು ಈ ಮದ್ಯಪಾನದ ದಾಸರಾಗಿದ್ದಾರೆ. ಒಂದು ಕುಟುಂಬದಲ್ಲಿ ಒಬ್ಬ ವ್ಯಕ್ತಿಯು ಕುಡಿತಕ್ಕೆ ದಾಸನಾಗಿ ಬಿಟ್ಟಿದ್ದರೆ ಕುಟುಂಬ ಸದಸ್ಯರು ಕಣ್ಣೀರಲ್ಲೇ ಕೈತೊಳೆಯಬೇಕಾಗುತ್ತದೆ. ಅದಲ್ಲದೇ ಈ ಮದ್ಯವನ್ನು ಸೇವಿಸುವುದು ಆರೋಗ್ಯಕ್ಕೆ ನಾನಾ ರೀತಿಯ ಸಮಸ್ಯೆಗಳನ್ನು ತಂದೊಡ್ದುತ್ತದೆ. ಇದರಿಂದ ಯಾವುದೇ ರೀತಿಯ ಪೋಷಕಾಂಶಗಳು ಇಲ್ಲದಿರುವುದರಿಂದ, ದೇಹವು ಪೋಷಕಾಂಶಗಳ ಕೊರತೆಯನ್ನು ಎದುರಿಸಬಹುದು. ಅದಲ್ಲದೇ ಲಿವರ್ ಸೇರಿದಂತೆ ದೇಹದ ಪ್ರಮುಖ ಅಂಗಗಳಿಗೆ ಹಾನಿಯಾಗುವ ಸಾಧ್ಯತೆಯು ಹೆಚ್ಚಾಗಿದೆ.

ಈ ಪಾನೀಯ ತಯಾರಿಸಲು ಬೇಕಾಗುವ ಸಾಮಗ್ರಿಗಳು ಹಾಗೂ ಮಾಡುವ ವಿಧಾನ

* ನೀರು

* ಕಪ್ಪು ಉಪ್ಪು

* ಜೇನು ತುಪ್ಪ

ಇದನ್ನೂ ಓದಿ: ಮೆಣಸಿನ ಖಾರಕ್ಕೆ ಕೈ ಉರಿದ್ರೆ ಈ ಸರಳ ಮನೆ ಮದ್ದು ಬಳಸಿ

* ಒಂದು ಲೋಟ ಬಿಸಿ ನೀರಿಗೆ ಕಪ್ಪು ಉಪ್ಪು ಹಾಗೂ ಜೇನು ತುಪ್ಪ ಬೆರೆಸಿದರೆ ಈ ಪಾನೀಯ ಸಿದ್ಧವಾಗುತ್ತದೆ. ಇದನ್ನು ಕುಡಿತದ ಚಟವಿರುವವರಿಗೆ ದಿನನಿತ್ಯ ಕುಡಿಯಲು ನೀಡಿದರೆ ಈ ಚಟವನ್ನು ಸುಲಭವಾಗಿ ಬಿಡಿಸಬಹುದು.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ