AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾರ್ಡ್​ವರ್ಕ್ ಜತೆಗೆ ಸ್ಮಾರ್ಟ್​ ವರ್ಕ್​ ಕೂಡಾ ಮುಖ್ಯ, ಉತ್ಪಾದಕತೆ ಹೆಚ್ಚಿಸುವ 5 ಸಲಹೆಗಳು ಇಲ್ಲಿವೆ

ಒಂದೆಡೆ ನಾವು ದೇಹವನ್ನು ಆರೋಗ್ಯಕರವಾಗಿ ಮತ್ತು ಫಿಟ್​ ಆಗಿರಿಸಿಕೊಳ್ಳಲು ಹಲವು ಪ್ರಯತ್ನಗಳನ್ನು ಮಾಡುತ್ತೇವೆ. ಮತ್ತೊಂದೆಡೆ ಮಾನಸಿಕ ಆರೋಗ್ಯದ ವಿಚಾರಕ್ಕೆ ಬಂದಾಗ ನಮಗೆ ಯಾವುದರಿಂದ ಸಂತೋಷ ಸಿಗುವುದೋ ಆ ವಿಷಯವನ್ನು ನಿರ್ಲಕ್ಷಿಸುತ್ತೇವೆ.

ಹಾರ್ಡ್​ವರ್ಕ್ ಜತೆಗೆ ಸ್ಮಾರ್ಟ್​ ವರ್ಕ್​ ಕೂಡಾ ಮುಖ್ಯ, ಉತ್ಪಾದಕತೆ ಹೆಚ್ಚಿಸುವ 5 ಸಲಹೆಗಳು ಇಲ್ಲಿವೆ
ವರ್ಕ್​
ನಯನಾ ರಾಜೀವ್
|

Updated on: May 02, 2023 | 9:00 AM

Share

ಒಂದೆಡೆ ನಾವು ದೇಹವನ್ನು ಆರೋಗ್ಯಕರವಾಗಿ ಮತ್ತು ಫಿಟ್​ ಆಗಿರಿಸಿಕೊಳ್ಳಲು ಹಲವು ಪ್ರಯತ್ನಗಳನ್ನು ಮಾಡುತ್ತೇವೆ. ಮತ್ತೊಂದೆಡೆ ಮಾನಸಿಕ ಆರೋಗ್ಯದ ವಿಚಾರಕ್ಕೆ ಬಂದಾಗ ನಮಗೆ ಯಾವುದರಿಂದ ಸಂತೋಷ ಸಿಗುವುದೋ ಆ ವಿಷಯವನ್ನು ನಿರ್ಲಕ್ಷಿಸುತ್ತೇವೆ. ಮನಸ್ಸನ್ನು ಒಂದೆಡೆ ಕೇಂದ್ರೀಕರಿಸಲು ಸಾಧ್ಯವಾಗುವುದಿಲ್ಲ. ನಿಧಾನವಾಗಿ ಅದರ ಪರಿಣಾಮ ನಮ್ಮ ಕೆಲಸದ ದಕ್ಷತೆಯ ಮೇಲೆ ಗೋಚರಿಸುತ್ತದೆ. ಕ್ರಮೇಣವಾಗಿ ಇದು ಉತ್ಪಾದಕತೆಯ ಮೇಲೂ ಪರಿಣಾಮ ಬೀರುತ್ತದೆ.

ನಿಮ್ಮ ಉತ್ಪಾದಕತೆಯನ್ನು ಹೆಚ್ಚಿಸಲು ಸಲಹೆಗಳು ಇಲ್ಲಿವೆ

ಕೆಲಸದ ನಡುವೆ ವಿರಾಮ ತೆಗೆದುಕೊಳ್ಳಿ ದಿನವಿಡೀ ಕೆಲಸ ಮಾಡುತ್ತಿದ್ದರೆ ಕೆಲಸವೇನೋ ಮುಗಿಸಿದ ಖುಷಿ ಸಿಗಬಹುದು ಆದರೆ, ನೀವು ಅಂದುಕೊಂಡ ರೀತಿಯಲ್ಲಿ ಆಗಿರುವುದಿಲ್ಲ, ಹಾಗಾಗಿ ನೀವು ಉಲ್ಲಾಸ ಅನುಭವಿಸುವುದು ಮುಖ್ಯ, ಕೆಲಸದ ನಡುವೆ ಆಗಾಗ ಬಿಡುವು ಪಡೆಯಬೇಕು.

ಒಂದೇ ಸಮಯದಲ್ಲಿ ಹಲವು ಕಾರ್ಯಗಳನ್ನು ಮಾಡಬೇಡಿ ನೀವು ನಿಷ್ಠೆಯಿಂದ ಕೆಲಸ ಮಾಡಿದರೆ ನಿಮಗೆ ಯಶಸ್ಸು ಖಂಡಿತಾ ಸಿಗುವುದು, ಲ್ಯಾಪ್​ಟಾಪ್​ ಮುಂದೆ ಹಲವು ಟಾಸ್ಕ್​ಗಳನ್ನು ಒಟ್ಟಾಗಿ ಮಾಡುವುದರಿಂದ ಮನಸ್ಸು ಬೇರೆಡೆಗೆ ತಿರುಗಲು ಪ್ರಾರಂಭಿಸುತ್ತದೆ. ಒಂದೇ ಕಾರ್ಯದ ಮೇಲೆ ಗಮನಹರಿಸಲು ಸಾಧ್ಯವಾಗುವುದಿಲ್ಲ.

ಸಾಕಷ್ಟು ನಿದ್ರೆ ಅಗತ್ಯ ನೀವು 7,8 ತಾಸುಗಳ ಕಾಲ ನಿದ್ರೆ ಮಾಡಿದರೆ, ದಿನವಿಡೀ ಆನಂದವಾಗಿರುತ್ತೀರಿ ಮತ್ತು ಸಮಯಕ್ಕೆ ಮುಂಚಿತವಾಗಿ ಕೆಲಸವನ್ನು ಮುಗಿಸಲು ಸಾಧ್ಯವಾಗುತ್ತದೆ. ತಡವಾಗಿ ಮಲಗಿ ಬೇಗ ಎದ್ದರೆ ಅದು ನಿಮ್ಮ ದಿನಚರಿಯ ಮೇಲೆ ಪರಿಣಾಮ ಬೀರುತ್ತದೆ ಹೀಗಾಗಿ ಪೂರ್ಣ ನಿದ್ರೆ ಅಗತ್ಯ.

ಧ್ಯಾನ, ವ್ಯಾಯಾಮವಿರಲಿ ಬೆಳಗ್ಗೆ ಎದ್ದ ನಂತರ ನೀವು ಧ್ಯಾನ ಮಾಡಿದರೆ ಸ್ವಯಂ ಪ್ರೀತಿ, ಸ್ವಯಂ ನಿಯಂತ್ರಣ ಹೆಚ್ಚುತ್ತದೆ. ಧ್ಯಾನದ ನಂತರ ದೇಹವು ಸಕ್ರಿಯವಾಗುತ್ತದೆ. ಪ್ರತಿಯೊಂದು ಕೆಲಸವನ್ನು ಉತ್ತಮ ರೀತಿಯಲ್ಲಿ ನಿರ್ವಹಿಸಲು ಸಾಧ್ಯವಾಗುತ್ತದೆ. ಇದರಿಂದ ನಿಮ್ಮ ನಡವಳಿಕೆಯಲ್ಲಿ ಸ್ಪಷ್ಟತೆ ಕಾಣುತ್ತದೆ.

ಅತಿಯಾದ ಕೆಲಸದ ಹೊರೆ ತಪ್ಪಿಸಿ

ಒಂದು ದಿನದಲ್ಲಿ ನೀವು 15 ರಿಂದ 20 ಕಾರ್ಯಗಳನ್ನು ಮಾಡಿದರೆ, ನಂತರ ನೀವು ಹೆಚ್ಚಿನ ಕಾರ್ಯಗಳನ್ನು ಮಾಡಲು ಸಾಧ್ಯವಾಗುವುದಿಲ್ಲ. ಯಾವ ದಿನ ಯಾವ ಕೆಲಸವನ್ನು ಮಾಡುವುದು ಹೆಚ್ಚು ಮುಖ್ಯ ಎಂಬುದನ್ನು ಅರ್ಥಮಾಡಿಕೊಳ್ಳಿ. ಇದು ನಮ್ಮ ಸಮಯವನ್ನು ಉಳಿಸುವುದಲ್ಲದೆ ಹೆಚ್ಚಿನ ಉತ್ಪಾದನೆ ಕಾರಣವಾಗುತ್ತದೆ. ​ಹೀಗಾಗಿ ಒಂದೇ ಹೆಚ್ಚು ಕೆಲಸದ ಹೆಚ್ಚು ಭಾರವನ್ನು ಹೊರುವುದು ಬೇಡ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?