AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pimple Problem : ಮೊಡವೆ ಸಮಸ್ಯೆ ಕಾಣಿಸಿಕೊಳ್ಳುತ್ತಿದ್ರೆ, ಈ ಆಹಾರಗಳನ್ನು ಅಪ್ಪಿತಪ್ಪಿಯು ಸೇವಿಸಲೇಬೇಡಿ

ಹೆಣ್ಣು ಮಕ್ಕಳು ಸೌಂದರ್ಯಕ್ಕೆ ಹೆಚ್ಚು ಒತ್ತು ನೀಡುತ್ತಾರೆ. ಹೀಗಾಗಿ ಮುಖದಲ್ಲಿ ಒಂದೇ ಒಂದು ಮೊಡವೆ ಕಾಣಿಸಿಕೊಂಡರೂ ಸಹಿಸಿಕೊಳ್ಳಲಾರರು. ಕೆಲವರಿಗೆ ಮುಖದ ತುಂಬಾ ಮೊಡವೆಯಿದ್ದು ಮುಖದ ಸೌಂದರ್ಯವನ್ನು ಕುಂದುವಂತೆ ಮಾಡಿರುತ್ತದೆ. ಹೀಗಾಗಿ ಮಾರುಕಟ್ಟೆಯಲ್ಲಿ ಸಿಗುವ ನಾನಾ ರೀತಿಯ ಪ್ರಾಡಕ್ಟ್ ಗಳನ್ನು ಬಳಸಿದರೂ ಯಾವುದು ಕೂಡ ಪ್ರಯೋಜನಕ್ಕೆ ಬರುವುದೇ ಇಲ್ಲ. ಈ ಆಹಾರದಿಂದ ದೂರವಿದ್ದರೆ ಮೊಡವೆ ಸಮಸ್ಯೆಯನ್ನು ಸುಲಭವಾಗಿ ನಿವಾರಿಸಿಕೊಳ್ಳಬಹುದು.

Pimple Problem : ಮೊಡವೆ ಸಮಸ್ಯೆ ಕಾಣಿಸಿಕೊಳ್ಳುತ್ತಿದ್ರೆ, ಈ ಆಹಾರಗಳನ್ನು ಅಪ್ಪಿತಪ್ಪಿಯು ಸೇವಿಸಲೇಬೇಡಿ
ಸಾಯಿನಂದಾ
| Edited By: |

Updated on: Jun 03, 2024 | 6:08 PM

Share

ಹೆಣ್ಣು ಸೌಂದರ್ಯ ಪ್ರಿಯೆ. ಹೀಗಾಗಿ ಅಂದವನ್ನು ಹೆಚ್ಚಿಸುವ ನಾನಾ ಪ್ರಾಡಕ್ಟ್ ಗಳನ್ನು ಬಳಸಿ ಪ್ರಯೋಗಗಳು ಮಾಡುತ್ತಲೇ ಇರುತ್ತಾರೆ. ಆದರೆ ಕೆಲವೊಮ್ಮೆ ಎಣ್ಣೆ ತ್ವಚೆ ಇರುವವರಲ್ಲಿ ಮುಖದ ಅಂದವು ಹಾಳಾಗುವುದೇ ಹೆಚ್ಚು. ಧೂಳು, ಬೆವರು ಹಾಗೂ ಮಾಲಿನ್ಯವು ಮುಖದ ಮೇಲೆ ದಾಳಿ ಮಾಡಿ ಮೊಡವೆ ಸಮಸ್ಯೆಯನ್ನು ದುಪ್ಪಾಟ್ಟಾಗಿಸುತ್ತದೆ. ಮೊಡವೆ ಹಾಗೂ ಅದರ ಕಲೆಗಳು ಮುಖ ಸೌಂದರ್ಯವನ್ನು ಹಾಳು ಮಾಡುವ ಕಾರಣ ಮನೆಯಲ್ಲೇ ಪರಿಹಾರ ಕಂಡುಕೊಳ್ಳುವುದು ಕಷ್ಟವೇನಲ್ಲ.

ಮೊಡವೆ ಸಮಸ್ಯೆಯಿರುವವರು ಈ ಆಹಾರಗಳಿಂದ ದೂರವಿರಿ

* ಚಹಾ ಮತ್ತು ಕಾಫಿ ಕುಡಿಯುವ ಅಭ್ಯಾಸವಿದ್ದರೆ ಅದನ್ನು ತಕ್ಷಣವೇ ನಿಲ್ಲಿಸುವುದು ಉತ್ತಮ. ಕಾಫಿಯಲ್ಲಿರುವ ಕೆಫೀನ್ ಇನ್ಸುಲಿನ್ ಮಟ್ಟವನ್ನು ಹೆಚ್ಚಿಸಿ ಮೊಡವೆ ಸಮಸ್ಯೆಗೆ ಕಾರಣವಾಗುತ್ತದೆ.

* ಹಾಲಿನಲ್ಲಿ ಬೆಳವಣಿಗೆಯ ಹಾರ್ಮೋನ್‌ ಐಜಿಎಫ್‌-1 ಹಾಗೂ ಬೊವಿನ್‌ ಇರುವುದರಿಂದ ಚರ್ಮದ ಆರೋಗ್ಯದ ಮೇಲೆ ಅಡ್ಡ ಪರಿಣಾಮ ಬೀರುವುದೇ ಹೆಚ್ಚು. ಹೀಗಾಗಿ ಮುಖದ ಮೇಲೆ ಕೂದಲು ಹಾಗೂ ಮೊಡವೆಗಳಾಗುತ್ತದೆ. ಹಾಲಿನ ಸೇವನೆಯು ಮಿತವಾಗಿರಲಿ.

* ಅತಿಯಾದ ಉಪ್ಪಿನಾಂಶವಿರುವ ತಿಂಡಿಗಳ ಸೇವನೆಯು ಮೊಡವೆಗಳಾಗುವುದಕ್ಕೆ ಮುಖ್ಯ ಕಾರಣವಾಗಿದೆ. ಉಪ್ಪು ಚರ್ಮದ ಮೇಲೆ ಪ್ರಭಾವ ಬೀರುತ್ತದೆ. ಕಡಿಮೆ ಪ್ರಮಾಣದಲ್ಲಿ ಉಪ್ಪನ್ನು ತಿನ್ನುವ ಅಭ್ಯಾಸ ರೂಢಿಸಿಕೊಂಡರೆ ಮೊಡವೆ ಸಮಸ್ಯೆಯಿಂದ ಮುಕ್ತಿ ಹೊಂದಬಹುದು.

ಇದನ್ನೂ ಓದಿ: ನಿಮ್ಮ ಮನೆಯ ಕನ್ನಡಿ ಫಳಫಳ ಹೊಳೆಯುವಂತೆ ಮಾಡುವುದೇಗೆ? ಈ ಟಿಪ್ಸ್ ಫಾಲೋ ಮಾಡಿ

* ಒಮೆಗಾ ಇರುವ ಆಹಾರಗಳಾದ ಸಂಸ್ಕರಿಸಿದ ಎಣ್ಣೆಗಳು, ಸ್ಪೋರ್ಟ್ಸ್‌ ಡ್ರಿಂಕ್‌ಗಳು, ಸಾಸ್‌ ಹಾಗೂ ಕೆಚಪ್‌ಗಳು, ಸಂಸ್ಕರಿಸಿದ ಮಾಂಸ, ಬೇಕ್ಡ್‌ ಆಹಾರಗಳ ಸೇವನೆಯಿಂದ ಮೊಡವೆಗಳು ಉಂಟಾಗಿ ಮುಖದ ಅಂದವು ಹಾಳಾಗುತ್ತವೆ. ಹೀಗಾಗಿ ಇದರ ಬಳಕೆ ಹಾಗೂ ಸೇವನೆಯು ಇತಿಮಿತಿಯಲ್ಲಿರಲಿ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ