Ayodhya Tour: ಅಯೋಧ್ಯೆಗೆ ಹೋಗುವವರು ಈ ಐತಿಹಾಸಿಕ ಸ್ಥಳಗಳಿಗೂ ಭೇಟಿ ನೀಡಿ

ರಾಮಮಂದಿರವನ್ನು ಕಣ್ತುಂಬಿಸಿಕೊಳ್ಳುವುದರ ಜೊತೆಗೆ ಹನುಮಾನನಗರಿ, ಕನಕ ​​ಭವನ ದೇವಾಲಯ, ನಾಗೇಶ್ವರನಾಥ ದೇವಾಲಯ, ರಾಮ್ ಕಥಾ ಮ್ಯೂಸಿಯಂ ಮುಂತಾದ ಸ್ಥಳಗಳಿಗೂ ನೀವು ಭೇಟಿ ನೀಡಲು ಮರೆಯದಿರಿ.

|

Updated on:Dec 30, 2023 | 4:45 PM

ರಾಮ ಮಂದಿರ ಉದ್ಘಾಟನೆಯ ದಿನ ಸಮೀಪಿಸುತ್ತಿದ್ದಂತೆ ಈ ಪುಣ್ಯ ಕ್ಷೇತ್ರವನ್ನು ಕಣ್ತುಂಬಿಸಿಕೊಳ್ಳಲು ಇಡೀ ದೇಶವೇ ಕಾತುರದಿಂದ ಕಾಯುತ್ತಿದೆ. ನೀವು ಕೂಡ ಅಯೋಧ್ಯೆಗೆ ಭೇಟಿ ನೀಡುವ ಪ್ಲ್ಯಾನ್ ಮಾಡಿದ್ದರೆ, ಅಲ್ಲಿನ ಸುತ್ತಮುತ್ತಲಿನ ಈ ಪ್ರಮುಖ ಐತಿಹಾಸಿಕ ಸ್ಥಳಗಳಿಗೆ ಭೇಟಿ ನೀಡಿ.

ರಾಮ ಮಂದಿರ ಉದ್ಘಾಟನೆಯ ದಿನ ಸಮೀಪಿಸುತ್ತಿದ್ದಂತೆ ಈ ಪುಣ್ಯ ಕ್ಷೇತ್ರವನ್ನು ಕಣ್ತುಂಬಿಸಿಕೊಳ್ಳಲು ಇಡೀ ದೇಶವೇ ಕಾತುರದಿಂದ ಕಾಯುತ್ತಿದೆ. ನೀವು ಕೂಡ ಅಯೋಧ್ಯೆಗೆ ಭೇಟಿ ನೀಡುವ ಪ್ಲ್ಯಾನ್ ಮಾಡಿದ್ದರೆ, ಅಲ್ಲಿನ ಸುತ್ತಮುತ್ತಲಿನ ಈ ಪ್ರಮುಖ ಐತಿಹಾಸಿಕ ಸ್ಥಳಗಳಿಗೆ ಭೇಟಿ ನೀಡಿ.

1 / 7
ರಾಮ ಜನ್ಮಭೂಮಿಯಾದ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಈಗಾಗಲೇ ಬಿರುಸಿನ ತಯಾರಿ ನಡೆಯುತ್ತಿದ್ದು, ಇಲ್ಲಿಗೆ ನೀವು ವಿಮಾನ, ರೈಲು ಅಥವಾ ಬಸ್​​ ಮೂಲಕ ಪ್ರಯಾಣಿಸಲು ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸಲಾಗಿದೆ. ಬೆಂಗಳೂರು ಮತ್ತು ಕೋಲ್ಕತದಿಂದ ನೇರ ವಿಮಾನ ಯಾನ ಜನವರಿ 17ರಿಂದ ಶುರುವಾಗಲಿದೆ.

ರಾಮ ಜನ್ಮಭೂಮಿಯಾದ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಈಗಾಗಲೇ ಬಿರುಸಿನ ತಯಾರಿ ನಡೆಯುತ್ತಿದ್ದು, ಇಲ್ಲಿಗೆ ನೀವು ವಿಮಾನ, ರೈಲು ಅಥವಾ ಬಸ್​​ ಮೂಲಕ ಪ್ರಯಾಣಿಸಲು ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸಲಾಗಿದೆ. ಬೆಂಗಳೂರು ಮತ್ತು ಕೋಲ್ಕತದಿಂದ ನೇರ ವಿಮಾನ ಯಾನ ಜನವರಿ 17ರಿಂದ ಶುರುವಾಗಲಿದೆ.

2 / 7
ರಾಮಮಂದಿರವನ್ನು ಕಣ್ತುಂಬಿಸಿಕೊಳ್ಳುವುದರ ಜೊತೆಗೆ ಹನುಮಾನನಗರಿ, ಕನಕ ​​ಭವನ ದೇವಾಲಯ, ನಾಗೇಶ್ವರನಾಥ ದೇವಾಲಯ, ರಾಮ್ ಕಥಾ ಮ್ಯೂಸಿಯಂ ಮುಂತಾದ ಸ್ಥಳಗಳಿಗೂ ನೀವು ಭೇಟಿ ನೀಡಲು ಮರೆಯದಿರಿ.

ರಾಮಮಂದಿರವನ್ನು ಕಣ್ತುಂಬಿಸಿಕೊಳ್ಳುವುದರ ಜೊತೆಗೆ ಹನುಮಾನನಗರಿ, ಕನಕ ​​ಭವನ ದೇವಾಲಯ, ನಾಗೇಶ್ವರನಾಥ ದೇವಾಲಯ, ರಾಮ್ ಕಥಾ ಮ್ಯೂಸಿಯಂ ಮುಂತಾದ ಸ್ಥಳಗಳಿಗೂ ನೀವು ಭೇಟಿ ನೀಡಲು ಮರೆಯದಿರಿ.

3 / 7
ಶ್ರೀ ಹನುಮಾನ್ ಗರ್ಹಿ ಮಂದಿರ:ಅಯೋಧ್ಯೆಯ ಹೃದಯಭಾಗದಲ್ಲಿ ಈ ದೇವಾಲಯವು ಅಯೋಧ್ಯೆಯ ಪ್ರಮುಖ ಪ್ರವಾಸಿ ಆಕರ್ಷಣೆಗಳಲ್ಲಿ ಒಂದಾಗಿದೆ. ಇದು ರಾಮ ಜನ್ಮಭೂಮಿ ಸ್ಥಳದಿಂದ ಸುಮಾರು 1.5 ಕಿಲೋಮೀಟರ್ ದೂರದಲ್ಲಿದೆ.

ಶ್ರೀ ಹನುಮಾನ್ ಗರ್ಹಿ ಮಂದಿರ:ಅಯೋಧ್ಯೆಯ ಹೃದಯಭಾಗದಲ್ಲಿ ಈ ದೇವಾಲಯವು ಅಯೋಧ್ಯೆಯ ಪ್ರಮುಖ ಪ್ರವಾಸಿ ಆಕರ್ಷಣೆಗಳಲ್ಲಿ ಒಂದಾಗಿದೆ. ಇದು ರಾಮ ಜನ್ಮಭೂಮಿ ಸ್ಥಳದಿಂದ ಸುಮಾರು 1.5 ಕಿಲೋಮೀಟರ್ ದೂರದಲ್ಲಿದೆ.

4 / 7
ಕನಕ ​​ಭವನ ದೇವಾಲಯ: ಇಲ್ಲಿ ರಾಮ ಮತ್ತು ಸೀತಾ ದೇವಿಯ ಚಿನ್ನದ ಅಲಂಕೃತ ವಿಗ್ರಹಗಳಿಂದಾಗಿ ಹೆಚ್ಚು ಪ್ರಸಿದ್ಧಿಯನ್ನು ಪಡೆದಿದೆ. ಸೋನೆ ಕಾ ಘರ್ ಎಂದೂ ಕರೆಯಲಾಗುತ್ತದೆ, ಅಂದರೆ "ಚಿನ್ನದಿಂದ ಮಾಡಿದ ಮನೆ" ಎಂಬ ಅರ್ಥವನ್ನು ನೀಡುತ್ತದೆ.ಈ ಪವಿತ್ರ ಕ್ಷೇತ್ರಕ್ಕೆ ಸೂರ್ಯೋದಯ ಅಥವಾ ಸೂರ್ಯಾಸ್ತದ ಸಮಯದಲ್ಲಿ ಭೇಟಿ ನೀಡಿ.

ಕನಕ ​​ಭವನ ದೇವಾಲಯ: ಇಲ್ಲಿ ರಾಮ ಮತ್ತು ಸೀತಾ ದೇವಿಯ ಚಿನ್ನದ ಅಲಂಕೃತ ವಿಗ್ರಹಗಳಿಂದಾಗಿ ಹೆಚ್ಚು ಪ್ರಸಿದ್ಧಿಯನ್ನು ಪಡೆದಿದೆ. ಸೋನೆ ಕಾ ಘರ್ ಎಂದೂ ಕರೆಯಲಾಗುತ್ತದೆ, ಅಂದರೆ "ಚಿನ್ನದಿಂದ ಮಾಡಿದ ಮನೆ" ಎಂಬ ಅರ್ಥವನ್ನು ನೀಡುತ್ತದೆ.ಈ ಪವಿತ್ರ ಕ್ಷೇತ್ರಕ್ಕೆ ಸೂರ್ಯೋದಯ ಅಥವಾ ಸೂರ್ಯಾಸ್ತದ ಸಮಯದಲ್ಲಿ ಭೇಟಿ ನೀಡಿ.

5 / 7
ರಾಮ್ ಕಥಾ ಮ್ಯೂಸಿಯಂ: ಖಂಡಿತವಾಗಿಯೂ ನಿಮ್ಮನ್ನು ನೆನಪಿನ ಹಾದಿಯಲ್ಲಿ ನಡೆಯುವಂತೆ ಮಾಡುತ್ತದೆ ಏಕೆಂದರೆ ಇಲ್ಲಿ ನೀವು ಅನೇಕ ಐತಿಹಾಸಿಕ ಕಲೆಗಳು ಮತ್ತು ಕಲಾಕೃತಿಗಳನ್ನು ನೋಡಬಹುದು. ಈ ವಸ್ತುಸಂಗ್ರಹಾಲಯದಲ್ಲಿ ಕೆಲವು ಶತಮಾನಗಳಷ್ಟು ಹಳೆಯದಾದ ನಾಣ್ಯಗಳು, ಅಪರೂಪದ ತಾಳೆ ಮರದ ಹಸ್ತಪ್ರತಿಗಳು, ಅಪರೂಪದ ಕುಂಬಾರಿಕೆ ಸಂಗ್ರಹ, ಜವಳಿ ಕಲಾಕೃತಿಗಳು, ಸುಂದರವಾದ ವರ್ಣಚಿತ್ರಗಳು ಇತ್ಯಾದಿಗಳನ್ನು ಕಣ್ತುಂಬಿಸಿಕೊಳ್ಳಬಹುದು.

ರಾಮ್ ಕಥಾ ಮ್ಯೂಸಿಯಂ: ಖಂಡಿತವಾಗಿಯೂ ನಿಮ್ಮನ್ನು ನೆನಪಿನ ಹಾದಿಯಲ್ಲಿ ನಡೆಯುವಂತೆ ಮಾಡುತ್ತದೆ ಏಕೆಂದರೆ ಇಲ್ಲಿ ನೀವು ಅನೇಕ ಐತಿಹಾಸಿಕ ಕಲೆಗಳು ಮತ್ತು ಕಲಾಕೃತಿಗಳನ್ನು ನೋಡಬಹುದು. ಈ ವಸ್ತುಸಂಗ್ರಹಾಲಯದಲ್ಲಿ ಕೆಲವು ಶತಮಾನಗಳಷ್ಟು ಹಳೆಯದಾದ ನಾಣ್ಯಗಳು, ಅಪರೂಪದ ತಾಳೆ ಮರದ ಹಸ್ತಪ್ರತಿಗಳು, ಅಪರೂಪದ ಕುಂಬಾರಿಕೆ ಸಂಗ್ರಹ, ಜವಳಿ ಕಲಾಕೃತಿಗಳು, ಸುಂದರವಾದ ವರ್ಣಚಿತ್ರಗಳು ಇತ್ಯಾದಿಗಳನ್ನು ಕಣ್ತುಂಬಿಸಿಕೊಳ್ಳಬಹುದು.

6 / 7
ನಾಗೇಶ್ವರನಾಥ ದೇವಾಲಯ: ಈ ದೇವಾಲಯವು ತನ್ನ ಅದ್ಭುತ ವಾಸ್ತುಶಿಲ್ಪದ ಕೆತ್ತನೆಯಿಂದಲೇ ಪ್ರಸಿದ್ಧಿಯನ್ನು ಪಡೆದಿದೆ. ದಂತ ಕಥೆಗಳ ಪ್ರಕಾರ ರಾಮನ ಕಿರಿಯ ಮಗ ಕುಶ ಸ್ಥಾಪಿಸಿದ ಎಂದು ನಂಬಲಾಗಿದೆ. ಶಿವನಿಗೆ ಅರ್ಪಿತವಾದ ಈ ದೇವಾಲಯವು ಹನ್ನೆರಡು ಜ್ಯೋತಿರ್ಲಿಂಗಗಳಲ್ಲಿ ಒಂದಕ್ಕೆ ನೆಲೆಯಾಗಿದೆ.

ನಾಗೇಶ್ವರನಾಥ ದೇವಾಲಯ: ಈ ದೇವಾಲಯವು ತನ್ನ ಅದ್ಭುತ ವಾಸ್ತುಶಿಲ್ಪದ ಕೆತ್ತನೆಯಿಂದಲೇ ಪ್ರಸಿದ್ಧಿಯನ್ನು ಪಡೆದಿದೆ. ದಂತ ಕಥೆಗಳ ಪ್ರಕಾರ ರಾಮನ ಕಿರಿಯ ಮಗ ಕುಶ ಸ್ಥಾಪಿಸಿದ ಎಂದು ನಂಬಲಾಗಿದೆ. ಶಿವನಿಗೆ ಅರ್ಪಿತವಾದ ಈ ದೇವಾಲಯವು ಹನ್ನೆರಡು ಜ್ಯೋತಿರ್ಲಿಂಗಗಳಲ್ಲಿ ಒಂದಕ್ಕೆ ನೆಲೆಯಾಗಿದೆ.

7 / 7

Published On - 4:44 pm, Sat, 30 December 23

Follow us
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ