Sign In

By signing in or creating an account, you agree with Associated Broadcasting Company's Terms & Conditions and Privacy Policy.

Beauty Tips: ಸುಂದರವಾದ ತುಟಿ ಪಡೆಯಲು ಇಲ್ಲಿದೆ ಉತ್ತಮ ಮಾರ್ಗಗಳು

ಪ್ರತಿನಿತ್ಯ ತುಟಿಗೆ ತೆಂಗಿನ ಎಣ್ಣೆ ಹಚ್ಚುವುದರಿಂದ ತುಟಿ ಮೃದುವಾಗುತ್ತದೆ. ಪ್ರತಿನಿತ್ಯ ಮಲಗುವ ಮುನ್ನ ತೆಂಗಿನ ಎಣ್ಣೆಯನ್ನು ತುಟ್ಟಿಗೆ ಹಚ್ಚಿ ನಿಧಾನವಾಗಿ ಮಸಾಜ್ ಮಾಡಿ.

Beauty Tips: ಸುಂದರವಾದ ತುಟಿ ಪಡೆಯಲು ಇಲ್ಲಿದೆ ಉತ್ತಮ ಮಾರ್ಗಗಳು
ಸಾಂದರ್ಭಿಕ ಚಿತ್ರ
Follow us
TV9 Web
| Updated By: preethi shettigar

Updated on: Aug 23, 2021 | 7:55 AM

ಸಾಮಾನ್ಯವಾಗಿ ಮುಖವನ್ನು ಸುಂದರವಾಗಿಟ್ಟುಕೊಳ್ಳುಲು ಪ್ರತಿಯೊಬ್ಬರು ಬಯಸುತ್ತಾರೆ. ಅದರಲ್ಲಿಯೂ ಈಗಿನ ಯುವತಿಯರು ಸೌಂದರ್ಯ ವರ್ಧಕಗಳಿಂದ ಹೆಚ್ಚು ಸುಂದರವಾಗಿ ಕಾಣಲು ಮೇಕಪ್ ಮಾಡಿಕೊಳ್ಳುತ್ತಾರೆ. ಜತೆಗೆ ತುಟಿ ಸುಂದರವಾಗಿ ಕಾಣುವಂತೆ ಟಿಪ್​ಸ್ಟಿಕ್​ ಹಚ್ಚುತ್ತಾರೆ. ಆದರೆ ನೈಸರ್ಗಿಕವಾಗಿ ನಿಮ್ಮ ತುಟಿ ಸುಂದರವಾಗಿ ಕಾಣುವಂತೆ ಮಾಡಲು ಮತ್ತು ತುಟಿಯ ಆರೋಗ್ಯಕ್ಕೆ ಕೆಲವು ಟಿಪ್ಸ್​ಗಳು ಈ ಕೆಳಗಿನಂತಿವೆ.

ತೆಂಗಿನ ಎಣ್ಣೆ ಪ್ರತಿನಿತ್ಯ ತುಟಿಗೆ ತೆಂಗಿನ ಎಣ್ಣೆ ಹಚ್ಚುವುದರಿಂದ ತುಟಿ ಮೃದುವಾಗುತ್ತದೆ. ಪ್ರತಿನಿತ್ಯ ಮಲಗುವ ಮುನ್ನ ತೆಂಗಿನ ಎಣ್ಣೆಯನ್ನು ತುಟ್ಟಿಗೆ ಹಚ್ಚಿ ನಿಧಾನವಾಗಿ ಮಸಾಜ್ ಮಾಡಿ. ಇದರಿಂದ ನೋಡಲೂ ಕೂಡಾ ತುಟಿ ಸುಂದರವಾಗಿ ಕಾಣುತ್ತದೆ ಜತೆಗೆ ಆರೋಗ್ಯಕ್ಕೂ ಒಳ್ಳೆಯದು.

ಲಿಪ್ ಬಾಂಬ್ ಸೂರ್ಯನ ಶಾಖ ಮತ್ತು ಧೂಳಿನಿಂದ ತುಟಿ ಕಪ್ಪಾಗುತ್ತವೆ. ಹಾಗಿರುವಾಗ ಯಾವಾಗಲೂ ಲಿಪ್​ಬಾಂಬ್​ ಹಚ್ಚಿಕೊಳ್ಳುವ ಅಭ್ಯಾಸವನ್ನು ಇಟ್ಟುಕೊಳ್ಳಿ. ಇದು ಸೂರ್ಯನ ಸುಡುವ ಕಿರಣಗಳಿಂದ ರಕ್ಷಿಸುತ್ತದೆ.

ನೀರು ತುಟಿ ಯಾವಾಗಲೂ ತೇವವಾಗಿರುವಂತೆ ನೋಡಿಕೊಳ್ಳುವುದು ಉತ್ತಮ. ತುಟಿ ಹೆಚ್ಚು ಬಿರುಕು ಬಿಡದಂತೆ ತಪ್ಪಿಸಲು ಸಾಕಷ್ಟು ನೀರು ಕುಡಿಯುವ ಅಭ್ಯಾಸ ಮಾಡಿಕೊಳ್ಳಿ. ನಿಮ್ಮ ತುಟ್ಟಿಯು ಆಗಾಗ ಒಣಗುತ್ತಿರಬಹುದು. ಹಾಗಾಗಿಯೇ ಹೆಚ್ಚು ಬಿರುಕು ಬಿಡುತ್ತದೆ. ಇದರ ಪರಿಹಾರಕ್ಕಾಗಿ ಸಾಕಷ್ಟು ನೀರು ಕುಡಿಯುವುದು ಉತ್ತಮ.

ಒಣ ತುಟಿಗಳಿಗೆ ಪರಿಹಾರ ಕ್ರಮ ತುಟಿಗೆ ಜೇನುತುಪ್ಪ ಹಚ್ಚುವ ಮೂಲಕ ಮೃದುವಾದ ತುಟಿಗಳನ್ನು ಪಡೆಯಬಹುದಾಗಿದೆ. ಕನಿಷ್ಠ 2 ನಿಮಿಷಗಳ ಕಾಲ ಮಸಾಜ್ ಮಾಡಿ. ಉತ್ತಮ ಫಲಿತಾಂಶಕ್ಕಾಗಿ ಎರಡು ವಾರಗಳ ಕಾಲ ಸತತವಾಗಿ ಇದನ್ನು ಪ್ರಯತ್ನಿಸಿ.

ಇದನ್ನೂ ಓದಿ:

Beauty Tips: ಮುಖದ ಕಾಂತಿಯನ್ನು ಹೆಚ್ಚಿಸಲು ಒಣದ್ರಾಕ್ಷಿಯನ್ನು ಹೀಗೆ ಬಳಸಿ

Beauty Tips: ಪಾರ್ಲರ್​ಗೆ ಹೋಗಿ ಹೆಚ್ಚು ಹಣ ಖರ್ಚು ಮಾಡುವ ಅಗತ್ಯವಿಲ್ಲ; ಮನೆಯಲ್ಲೇ ಮುಖದ ಕಾಂತಿ ಹೆಚ್ಚಿಸಿ

(Beauty tips know about 5 tips for lip care check in kannada)

ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್