AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Benefits of Onions: ಸಂಧಿವಾತ ಸಮಸ್ಯೆಗೆ ಈರುಳ್ಳಿಯ ಪ್ರಯೋಜನಗಳು

ಅಸ್ಥಿಸಂಧಿವಾತ ಮತ್ತು ಸಂಧಿವಾತ ಎಂಬ ಸಾಮಾನ್ಯ ವಿಧಗಳನ್ನು ಕಾಣಬಹುದು. ಈರುಳ್ಳಿಯಲ್ಲಿ ಕ್ವೆರ್ಸೆಟಿನ್, ಫ್ಲೇವನಾಯ್ಡ್​​​​ಗಳು ಹೇರಳವಾಗಿರುವುದರಿಂದ ಕೀಲುಗಳಲ್ಲಿನ ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದು ಚೆನ್ನೈ ಆರೋಗ್ಯ ತಜ್ಞರಾದ ಡಾ. ಹರಿಪ್ರಿಯಾ ಹೇಳುತ್ತಾರೆ.

Benefits of Onions: ಸಂಧಿವಾತ ಸಮಸ್ಯೆಗೆ ಈರುಳ್ಳಿಯ ಪ್ರಯೋಜನಗಳು
ಸಂಧಿವಾತದಲ್ಲಿ ಈರುಳ್ಳಿಯ ಪ್ರಯೋಜನಗಳು
Follow us
ಅಕ್ಷತಾ ವರ್ಕಾಡಿ
|

Updated on: Jun 27, 2023 | 3:24 PM

ಸಂಧಿವಾತವನ್ನು ಕೀಲುಗಳ ಮೇಲೆ ಪರಿಣಾಮ ಬೀರುವ ಉರಿಯೂತ ಎಂದು ಕರೆಯಲಾಗುತ್ತದೆ. ಇದರಲ್ಲಿ ಅಸ್ಥಿಸಂಧಿವಾತ ಮತ್ತು ಸಂಧಿವಾತ ಎಂಬ ಸಾಮಾನ್ಯ ವಿಧಗಳನ್ನು ಕಾಣಬಹುದು. ಈರುಳ್ಳಿಯಲ್ಲಿ ಕ್ವೆರ್ಸೆಟಿನ್, ಫ್ಲೇವನಾಯ್ಡ್​​​​ಗಳು ಹೇರಳವಾಗಿರುವುದರಿಂದ ಕೀಲುಗಳಲ್ಲಿನ ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.  ಈರುಳ್ಳಿಯನ್ನು ಪ್ರಪಂಚದಾದ್ಯಂತ ವ್ಯಾಪಕವಾಗಿ ಬೆಳೆಸಲಾಗುತ್ತದೆ ಮತ್ತು ಅಡುಗೆ ಹಾಗೂ ಔಷಧೀಯ ಸಸ್ಯವಾಗಿ ಪರಿಗಣಿಸಲಾಗಿದೆ. ಇದು ಲಿಲಿಯೇಸಿ ಕುಟುಂಬಕ್ಕೆ ಸೇರಿದ್ದು, ಯುರೋಪ್, ಉತ್ತರ ಅಮೇರಿಕಾ, ಏಷ್ಯಾ ಮತ್ತು ಆಫ್ರಿಕಾದಾದ್ಯಂತ ಬೆಳೆಯಲಾಗುತ್ತದೆ. ಈರುಳ್ಳಿಯಲ್ಲಿರುವ ಆಂಥೋಸಯಾನಿನ್‌ಗಳು ಅವು ಕೆಂಪು ಅಥವಾ ನೇರಳೆ ಬಣ್ಣದಲ್ಲಿ ಕಾಣಲು ಕಾರಣವಾಗಿವೆ. ಈರುಳ್ಳಿಯನ್ನು ಬ್ಯಾಕ್ಟೀರಿಯಾ ವಿರೋಧಿ, ಆಂಟಿಥ್ರೊಂಬೋಟಿಕ್ ಎಂದು ಚೆನ್ನೈನ ಆರೋಗ್ಯ ತಜ್ಞರಾದ ಡಾ. ಹರಿಪ್ರಿಯಾ ಹೇಳುತ್ತಾರೆ.

ಸಂಧಿವಾತದಲ್ಲಿ ಈರುಳ್ಳಿಯ ಪ್ರಯೋಜನಗಳು:

ರುಮಟಾಯ್ಡ್ ಸಂಧಿವಾತ ಹೊಂದಿರುವ ಮಹಿಳೆಯರ ಮೇಲೆ ನಡೆಸಿದ ಅಧ್ಯಯನವು 8 ವಾರಗಳವರೆಗೆ ಕ್ವೆರ್ಸೆಟಿನ್ (500mg/day) ನ ನಿರಂತರ ನೀಡಲಾಯಿತು. ಕ್ವೆರ್ಸೆಟಿನ್ ಒಂದು ನೈಸರ್ಗಿಕ ಫ್ಲೇವೊನೈಡ್ ಆಗಿದ್ದು, ಇದು ಇರುಳ್ಳಿಯಲ್ಲಿ ಕಂಡುಬರುತ್ತದೆ. ಕ್ವೆರ್ಸೆಟಿನ್ ಪೂರೈಕೆಯು ರುಮಟಾಯ್ಡ್ ಸಂಧಿವಾತಕ್ಕೆ ಸಂಬಂಧಿಸಿದ ಮುಂಜಾನೆ ಬಿಗಿತವನ್ನು ಕಡಿಮೆ ಮಾಡಿತು ಎಂದು ಡಾ. ಹರಿಪ್ರಿಯಾ ಹೇಳುತ್ತಾರೆ.

ಇದನ್ನೂ ಓದಿ: ಮಧುಮೇಹ ತಡೆಗಟ್ಟುವಿಕೆ ಮತ್ತು ನಿರ್ವಹಣೆಯಲ್ಲಿ ಈರುಳ್ಳಿಯ ಪ್ರಯೋಜನಗಳು

ಉರಿಯೂತಕ್ಕೆ ಕಾರಣವಾದ ದೊಡ್ಡ ಪ್ರಮಾಣದ ROS (ಪ್ರತಿಕ್ರಿಯಾತ್ಮಕ ಆಮ್ಲಜನಕ ಪ್ರಭೇದಗಳು) ಉತ್ಪತ್ತಿಯಾದಾಗ, ಅಂಗಾಂಶಗಳು ಮತ್ತು ಅಂಗಗಳಿಗೆ ಹಾನಿಯನ್ನುಂಟುಮಾಡುತ್ತದೆ ಮತ್ತು ಇನ್ನೂ ಹೆಚ್ಚಿನ ಪ್ರಮಾಣದ ROS ಶೇಖರಣೆಗೆ ಕಾರಣವಾಗಬಹುದು. ಪ್ರಾಥಮಿಕವಾಗಿ ಈ ಸಮಸ್ಯೆಗೆ ಈರುಳ್ಳಿಯಲ್ಲಿರುವ ಕ್ವೆರ್ಸೆಟಿನ್, ಫ್ಲೇವೊನಾಲ್ ಮತ್ತು ವಿಟಮಿನ್ ಸಿ ಸುಧಾರಿಸುತ್ತದೆ. ಉರಿಯೂತದ ಹಲವಾರು ಆಕ್ಸಿಡೇಟಿವ್ ಒತ್ತಡವನ್ನು ತಗ್ಗಿಸುತ್ತವೆ,” ಎಂದು ತಜ್ಞರು ಹೇಳುತ್ತಾರೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ
ಹತ್ಯೆಯಾದ ಯುವಕನ ತಾಯಿಯಿಂದ ಅಸ್ಪಷ್ಟ ಮಾಹಿತಿ!
ಹತ್ಯೆಯಾದ ಯುವಕನ ತಾಯಿಯಿಂದ ಅಸ್ಪಷ್ಟ ಮಾಹಿತಿ!