AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Benefits of Onions: ಸಂಧಿವಾತ ಸಮಸ್ಯೆಗೆ ಈರುಳ್ಳಿಯ ಪ್ರಯೋಜನಗಳು

ಅಸ್ಥಿಸಂಧಿವಾತ ಮತ್ತು ಸಂಧಿವಾತ ಎಂಬ ಸಾಮಾನ್ಯ ವಿಧಗಳನ್ನು ಕಾಣಬಹುದು. ಈರುಳ್ಳಿಯಲ್ಲಿ ಕ್ವೆರ್ಸೆಟಿನ್, ಫ್ಲೇವನಾಯ್ಡ್​​​​ಗಳು ಹೇರಳವಾಗಿರುವುದರಿಂದ ಕೀಲುಗಳಲ್ಲಿನ ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದು ಚೆನ್ನೈ ಆರೋಗ್ಯ ತಜ್ಞರಾದ ಡಾ. ಹರಿಪ್ರಿಯಾ ಹೇಳುತ್ತಾರೆ.

Benefits of Onions: ಸಂಧಿವಾತ ಸಮಸ್ಯೆಗೆ ಈರುಳ್ಳಿಯ ಪ್ರಯೋಜನಗಳು
ಸಂಧಿವಾತದಲ್ಲಿ ಈರುಳ್ಳಿಯ ಪ್ರಯೋಜನಗಳು
ಅಕ್ಷತಾ ವರ್ಕಾಡಿ
|

Updated on: Jun 27, 2023 | 3:24 PM

Share

ಸಂಧಿವಾತವನ್ನು ಕೀಲುಗಳ ಮೇಲೆ ಪರಿಣಾಮ ಬೀರುವ ಉರಿಯೂತ ಎಂದು ಕರೆಯಲಾಗುತ್ತದೆ. ಇದರಲ್ಲಿ ಅಸ್ಥಿಸಂಧಿವಾತ ಮತ್ತು ಸಂಧಿವಾತ ಎಂಬ ಸಾಮಾನ್ಯ ವಿಧಗಳನ್ನು ಕಾಣಬಹುದು. ಈರುಳ್ಳಿಯಲ್ಲಿ ಕ್ವೆರ್ಸೆಟಿನ್, ಫ್ಲೇವನಾಯ್ಡ್​​​​ಗಳು ಹೇರಳವಾಗಿರುವುದರಿಂದ ಕೀಲುಗಳಲ್ಲಿನ ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.  ಈರುಳ್ಳಿಯನ್ನು ಪ್ರಪಂಚದಾದ್ಯಂತ ವ್ಯಾಪಕವಾಗಿ ಬೆಳೆಸಲಾಗುತ್ತದೆ ಮತ್ತು ಅಡುಗೆ ಹಾಗೂ ಔಷಧೀಯ ಸಸ್ಯವಾಗಿ ಪರಿಗಣಿಸಲಾಗಿದೆ. ಇದು ಲಿಲಿಯೇಸಿ ಕುಟುಂಬಕ್ಕೆ ಸೇರಿದ್ದು, ಯುರೋಪ್, ಉತ್ತರ ಅಮೇರಿಕಾ, ಏಷ್ಯಾ ಮತ್ತು ಆಫ್ರಿಕಾದಾದ್ಯಂತ ಬೆಳೆಯಲಾಗುತ್ತದೆ. ಈರುಳ್ಳಿಯಲ್ಲಿರುವ ಆಂಥೋಸಯಾನಿನ್‌ಗಳು ಅವು ಕೆಂಪು ಅಥವಾ ನೇರಳೆ ಬಣ್ಣದಲ್ಲಿ ಕಾಣಲು ಕಾರಣವಾಗಿವೆ. ಈರುಳ್ಳಿಯನ್ನು ಬ್ಯಾಕ್ಟೀರಿಯಾ ವಿರೋಧಿ, ಆಂಟಿಥ್ರೊಂಬೋಟಿಕ್ ಎಂದು ಚೆನ್ನೈನ ಆರೋಗ್ಯ ತಜ್ಞರಾದ ಡಾ. ಹರಿಪ್ರಿಯಾ ಹೇಳುತ್ತಾರೆ.

ಸಂಧಿವಾತದಲ್ಲಿ ಈರುಳ್ಳಿಯ ಪ್ರಯೋಜನಗಳು:

ರುಮಟಾಯ್ಡ್ ಸಂಧಿವಾತ ಹೊಂದಿರುವ ಮಹಿಳೆಯರ ಮೇಲೆ ನಡೆಸಿದ ಅಧ್ಯಯನವು 8 ವಾರಗಳವರೆಗೆ ಕ್ವೆರ್ಸೆಟಿನ್ (500mg/day) ನ ನಿರಂತರ ನೀಡಲಾಯಿತು. ಕ್ವೆರ್ಸೆಟಿನ್ ಒಂದು ನೈಸರ್ಗಿಕ ಫ್ಲೇವೊನೈಡ್ ಆಗಿದ್ದು, ಇದು ಇರುಳ್ಳಿಯಲ್ಲಿ ಕಂಡುಬರುತ್ತದೆ. ಕ್ವೆರ್ಸೆಟಿನ್ ಪೂರೈಕೆಯು ರುಮಟಾಯ್ಡ್ ಸಂಧಿವಾತಕ್ಕೆ ಸಂಬಂಧಿಸಿದ ಮುಂಜಾನೆ ಬಿಗಿತವನ್ನು ಕಡಿಮೆ ಮಾಡಿತು ಎಂದು ಡಾ. ಹರಿಪ್ರಿಯಾ ಹೇಳುತ್ತಾರೆ.

ಇದನ್ನೂ ಓದಿ: ಮಧುಮೇಹ ತಡೆಗಟ್ಟುವಿಕೆ ಮತ್ತು ನಿರ್ವಹಣೆಯಲ್ಲಿ ಈರುಳ್ಳಿಯ ಪ್ರಯೋಜನಗಳು

ಉರಿಯೂತಕ್ಕೆ ಕಾರಣವಾದ ದೊಡ್ಡ ಪ್ರಮಾಣದ ROS (ಪ್ರತಿಕ್ರಿಯಾತ್ಮಕ ಆಮ್ಲಜನಕ ಪ್ರಭೇದಗಳು) ಉತ್ಪತ್ತಿಯಾದಾಗ, ಅಂಗಾಂಶಗಳು ಮತ್ತು ಅಂಗಗಳಿಗೆ ಹಾನಿಯನ್ನುಂಟುಮಾಡುತ್ತದೆ ಮತ್ತು ಇನ್ನೂ ಹೆಚ್ಚಿನ ಪ್ರಮಾಣದ ROS ಶೇಖರಣೆಗೆ ಕಾರಣವಾಗಬಹುದು. ಪ್ರಾಥಮಿಕವಾಗಿ ಈ ಸಮಸ್ಯೆಗೆ ಈರುಳ್ಳಿಯಲ್ಲಿರುವ ಕ್ವೆರ್ಸೆಟಿನ್, ಫ್ಲೇವೊನಾಲ್ ಮತ್ತು ವಿಟಮಿನ್ ಸಿ ಸುಧಾರಿಸುತ್ತದೆ. ಉರಿಯೂತದ ಹಲವಾರು ಆಕ್ಸಿಡೇಟಿವ್ ಒತ್ತಡವನ್ನು ತಗ್ಗಿಸುತ್ತವೆ,” ಎಂದು ತಜ್ಞರು ಹೇಳುತ್ತಾರೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು