AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sweating : ಬೇಸಿಗೆಯಲ್ಲಿ ಅತಿಯಾಗಿ ಬೆವರಿದ್ರೆ ಆರೋಗ್ಯ ಲಾಭ ಖಂಡಿತ

ಬೇಸಿಗೆಯ ಸಮಯದಲ್ಲಿ ಹೊರಗಡೆ ಹೋಗಿ ಬಂದರೆ ಸಾಕು, ಮೈ ತುಂಬಾ ನೀರು ಇಳಿಯುತ್ತದೆ. ಯಾಕಾದ್ರೂ ಇಷ್ಟು ಬೆವರುತ್ತೇನಾ ಎಂದು ಒಳಗೊಳಗೇ ಬೈದುಕೊಳ್ಳುತ್ತಾರೆ. ಕೆಲವರನ್ನು ನೋಡಿದರಂತೂ ಸ್ನಾನ ಮಾಡಿರುವಂತೆ ಕಾಣುತ್ತಾರೆ. ಬಿಸಿಲಿನ ಝಳಕ್ಕೆ ಬೆವರುವುದು ಸಹಜ. ಆದರೆ ಭಯ, ಆತಂಕ, ಉದ್ವೇಗ ಅಥವಾ ದೈಹಿಕ ಚಟುವಟಿಕೆಯ ತೊಡಗಿಕೊಂಡಾಗಲು ಮೈಯಿಂದ ನೀರು ಹೊರಬರುತ್ತದೆ. ಆದರೆ ಈ ಬೆವರು ಕೂಡ ಆರೋಗ್ಯಕ್ಕೆ ಒಳ್ಳೆಯದಂತೆ, ಹಾಗಾದ್ರೆ ಆರೋಗ್ಯ ಲಾಭಗಳ ಕುರಿತಾದ ಸಂಪೂರ್ಣ ಮಾಹಿತಿಯಿಲ್ಲಿದೆ.

Sweating : ಬೇಸಿಗೆಯಲ್ಲಿ ಅತಿಯಾಗಿ ಬೆವರಿದ್ರೆ ಆರೋಗ್ಯ ಲಾಭ ಖಂಡಿತ
ಸಾಂದರ್ಭಿಕ ಚಿತ್ರ
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: Apr 19, 2024 | 3:16 PM

ಬೆವರುವುದು ಸಹಜ ಪ್ರಕ್ರಿಯೆಯಾಗಿದ್ದರೂಕೂಡ ಸ್ವಲ್ಪ ಬೆವರನ್ನು ತಡೆದುಕೊಳ್ಳಲು ಆಗುವುದಿಲ್ಲ. ಹೀಗಾಗಿ ಹೆಚ್ಚಿನವರು ಫ್ಯಾನಿನ ಮೊರೆ ಹೋಗುತ್ತಾರೆ. ಆದರೆ ಬೆವರುವುದು ಕೂಡ ಒಂದರ್ಥದಲ್ಲಿ ಆರೋಗ್ಯಕ್ಕೆ ಒಳ್ಳೆಯದು. ಎಲ್ಲರಿಗೂ ತಿಳಿದಿರುವಂತೆ ಬೆವರಿನ ಮೂಲಕ ದೇಹದಲ್ಲಿರುವ ಕಲ್ಮಶಗಳು ಮತ್ತು ವಿಷಕಾರಿ ವಸ್ತುಗಳು ಹೊರಹೋಗುವುದಲ್ಲದೆ, ಇನ್ನಿತ್ತರ ಆರೋಗ್ಯ ಪ್ರಯೋಜನಗಳು ಇವೆ.

ಬೆವರುವುದರಿಂದಾಗುವ ಆರೋಗ್ಯ ಪ್ರಯೋಜನಗಳು:

  • ಅತಿಯಾಗಿ ಬೆವರುವುದರಿಂದ ಚರ್ಮದ ರಂಧ್ರಗಳಲ್ಲಿರುವ ಕೊಳೆ, ಧೂಳು ಮತ್ತು ಬ್ಯಾಕ್ಟೀರಿಯಾಗಳು ಬೆವರಿನ ರೂಪದಲ್ಲಿ ಹೊರಬರುವ ಮೂಲಕ ಆರೋಗ್ಯವಾಗಿರುವಂತೆ ನೋಡಿಕೊಳ್ಳುತ್ತದೆ.
  • ಬೆವರುವುದು ಹೃದಯದ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದಂತೆ. ಈ ಹೃದಯವು ದೇಹದ ಎಲ್ಲಾ ಭಾಗಗಳಿಗೆ ನಿರಂತರವಾಗಿ ರಕ್ತವನ್ನು ಪೂರೈಸಸುವ ಕೆಲಸವನ್ನು ಮಾಡುತ್ತವೆ. ಆದರೆ ಬೆವರು ರಕ್ತದಿಂದ ವಿಷ ಮತ್ತು ಉಪ್ಪನ್ನು ಹೀರಿಕೊಂಡು ಹೊರಹಾಕುವ ಕೆಲಸವನ್ನು ಮಾಡುತ್ತದೆ.
  • ಅತಿಯಾಗಿ ಬೆವರುವುದರಿಂದ ದೇಹದಲ್ಲಿ ಎಂಡಾರ್ಫಿನ್‌ ಬಿಡುಗಡೆಯಾಗುತ್ತದೆ. ಇದು ದೇಹದಲ್ಲಿ ಕಾಣಿಸಿಕೊಳ್ಳುವ ನೋವನ್ನು ಕಡಿಮೆ ಮಾಡುತ್ತದೆ.
  • ಅತಿಯಾದ ಬೆವರಿ ದೇಹದಲ್ಲಿರುವ ನೀರು ಹೊರಗೆ ಹೋಗುವುದರಿಂದ ಬಾಯಾರಿಕೆಯಾಗುತ್ತದೆ. ಈ ವೇಳೆ ನೀರನ್ನು ಹೆಚ್ಚು ಕುಡಿಯುವುದರಿಂದ ಮೂತ್ರಪಿಂಡಗಳು ಆರೋಗ್ಯಕರವಾಗಿ ಕಾರ್ಯನಿರ್ವಹಿಸಲು ಸಹಾಯಕವಾಗಿದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಸಚಿವ ಡಾ ಎಂಸಿ ಸುಧಾಕರ್ ನನ್ನ ರಾಜಕೀಯ ಗುರು: ಪ್ರದೀಪ್ ಈಶ್ವರ್
ಸಚಿವ ಡಾ ಎಂಸಿ ಸುಧಾಕರ್ ನನ್ನ ರಾಜಕೀಯ ಗುರು: ಪ್ರದೀಪ್ ಈಶ್ವರ್