AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sweating : ಬೇಸಿಗೆಯಲ್ಲಿ ಅತಿಯಾಗಿ ಬೆವರಿದ್ರೆ ಆರೋಗ್ಯ ಲಾಭ ಖಂಡಿತ

ಬೇಸಿಗೆಯ ಸಮಯದಲ್ಲಿ ಹೊರಗಡೆ ಹೋಗಿ ಬಂದರೆ ಸಾಕು, ಮೈ ತುಂಬಾ ನೀರು ಇಳಿಯುತ್ತದೆ. ಯಾಕಾದ್ರೂ ಇಷ್ಟು ಬೆವರುತ್ತೇನಾ ಎಂದು ಒಳಗೊಳಗೇ ಬೈದುಕೊಳ್ಳುತ್ತಾರೆ. ಕೆಲವರನ್ನು ನೋಡಿದರಂತೂ ಸ್ನಾನ ಮಾಡಿರುವಂತೆ ಕಾಣುತ್ತಾರೆ. ಬಿಸಿಲಿನ ಝಳಕ್ಕೆ ಬೆವರುವುದು ಸಹಜ. ಆದರೆ ಭಯ, ಆತಂಕ, ಉದ್ವೇಗ ಅಥವಾ ದೈಹಿಕ ಚಟುವಟಿಕೆಯ ತೊಡಗಿಕೊಂಡಾಗಲು ಮೈಯಿಂದ ನೀರು ಹೊರಬರುತ್ತದೆ. ಆದರೆ ಈ ಬೆವರು ಕೂಡ ಆರೋಗ್ಯಕ್ಕೆ ಒಳ್ಳೆಯದಂತೆ, ಹಾಗಾದ್ರೆ ಆರೋಗ್ಯ ಲಾಭಗಳ ಕುರಿತಾದ ಸಂಪೂರ್ಣ ಮಾಹಿತಿಯಿಲ್ಲಿದೆ.

Sweating : ಬೇಸಿಗೆಯಲ್ಲಿ ಅತಿಯಾಗಿ ಬೆವರಿದ್ರೆ ಆರೋಗ್ಯ ಲಾಭ ಖಂಡಿತ
ಸಾಂದರ್ಭಿಕ ಚಿತ್ರ
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​|

Updated on: Apr 19, 2024 | 3:16 PM

Share

ಬೆವರುವುದು ಸಹಜ ಪ್ರಕ್ರಿಯೆಯಾಗಿದ್ದರೂಕೂಡ ಸ್ವಲ್ಪ ಬೆವರನ್ನು ತಡೆದುಕೊಳ್ಳಲು ಆಗುವುದಿಲ್ಲ. ಹೀಗಾಗಿ ಹೆಚ್ಚಿನವರು ಫ್ಯಾನಿನ ಮೊರೆ ಹೋಗುತ್ತಾರೆ. ಆದರೆ ಬೆವರುವುದು ಕೂಡ ಒಂದರ್ಥದಲ್ಲಿ ಆರೋಗ್ಯಕ್ಕೆ ಒಳ್ಳೆಯದು. ಎಲ್ಲರಿಗೂ ತಿಳಿದಿರುವಂತೆ ಬೆವರಿನ ಮೂಲಕ ದೇಹದಲ್ಲಿರುವ ಕಲ್ಮಶಗಳು ಮತ್ತು ವಿಷಕಾರಿ ವಸ್ತುಗಳು ಹೊರಹೋಗುವುದಲ್ಲದೆ, ಇನ್ನಿತ್ತರ ಆರೋಗ್ಯ ಪ್ರಯೋಜನಗಳು ಇವೆ.

ಬೆವರುವುದರಿಂದಾಗುವ ಆರೋಗ್ಯ ಪ್ರಯೋಜನಗಳು:

  • ಅತಿಯಾಗಿ ಬೆವರುವುದರಿಂದ ಚರ್ಮದ ರಂಧ್ರಗಳಲ್ಲಿರುವ ಕೊಳೆ, ಧೂಳು ಮತ್ತು ಬ್ಯಾಕ್ಟೀರಿಯಾಗಳು ಬೆವರಿನ ರೂಪದಲ್ಲಿ ಹೊರಬರುವ ಮೂಲಕ ಆರೋಗ್ಯವಾಗಿರುವಂತೆ ನೋಡಿಕೊಳ್ಳುತ್ತದೆ.
  • ಬೆವರುವುದು ಹೃದಯದ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದಂತೆ. ಈ ಹೃದಯವು ದೇಹದ ಎಲ್ಲಾ ಭಾಗಗಳಿಗೆ ನಿರಂತರವಾಗಿ ರಕ್ತವನ್ನು ಪೂರೈಸಸುವ ಕೆಲಸವನ್ನು ಮಾಡುತ್ತವೆ. ಆದರೆ ಬೆವರು ರಕ್ತದಿಂದ ವಿಷ ಮತ್ತು ಉಪ್ಪನ್ನು ಹೀರಿಕೊಂಡು ಹೊರಹಾಕುವ ಕೆಲಸವನ್ನು ಮಾಡುತ್ತದೆ.
  • ಅತಿಯಾಗಿ ಬೆವರುವುದರಿಂದ ದೇಹದಲ್ಲಿ ಎಂಡಾರ್ಫಿನ್‌ ಬಿಡುಗಡೆಯಾಗುತ್ತದೆ. ಇದು ದೇಹದಲ್ಲಿ ಕಾಣಿಸಿಕೊಳ್ಳುವ ನೋವನ್ನು ಕಡಿಮೆ ಮಾಡುತ್ತದೆ.
  • ಅತಿಯಾದ ಬೆವರಿ ದೇಹದಲ್ಲಿರುವ ನೀರು ಹೊರಗೆ ಹೋಗುವುದರಿಂದ ಬಾಯಾರಿಕೆಯಾಗುತ್ತದೆ. ಈ ವೇಳೆ ನೀರನ್ನು ಹೆಚ್ಚು ಕುಡಿಯುವುದರಿಂದ ಮೂತ್ರಪಿಂಡಗಳು ಆರೋಗ್ಯಕರವಾಗಿ ಕಾರ್ಯನಿರ್ವಹಿಸಲು ಸಹಾಯಕವಾಗಿದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ